ಸಿಂದಗಿ ಬೈಎಲೆಕ್ಷನ್‌: ಜೆಡಿಎಸ್‌ ಪಕ್ಷದಿಂದ ದೂರವಾದ ಮನಗೂಳಿ ಕುಟುಂಬ

ಸಿಂದಗಿ ಬೈಎಲೆಕ್ಷನ್‌: ಜೆಡಿಎಸ್‌ ಪಕ್ಷದಿಂದ ದೂರವಾದ ಮನಗೂಳಿ ಕುಟುಂಬ

Published : Oct 08, 2021, 10:57 AM IST

*  ಇತ್ತೀಚೆಗಷ್ಟೇ ಕಾಂಗ್ರೆಸ್‌ ಪಕ್ಷ ಸೇರಿದ್ದ ಅಶೋಕ್‌ ಮನಗೂಳಿ 
*  ಜೆಡಿಎಸ್‌ ಪಕ್ಷದಿಂದ ದೂರವಾದ ಮನಗೂಳಿ ಕುಟುಂಬ 
*  ಸಿಂದಗಿ ಉಪಚುನಾವಣೆಯ ಕಾಂಗ್ರೆಸ್‌ ಅಭ್ಯರ್ಥಿಯಾದ ಅಶೋಕ್‌ 
 

ಸಿಂದಗಿ(ಅ.08): ಸಿಂದಗಿ ಬೈಎಲೆಕ್ಷನ್‌ ಕಣದಲ್ಲಿ ಜೆಡಿಎಸ್‌ಗೆ ಬಿಗ್‌ ಶಾಕ್‌ ತಟ್ಟಿದೆ. ಹೌದು, ಜೆಡಿಎಸ್‌ ಪಕ್ಷದಿಂದ ಮನಗೂಳಿ ಕುಟುಂಬ ದೂರವಾಗಿದೆ. ಇತ್ತೀಚೆಗಷ್ಟೇ ದಿ. ಮನಗೂಳಿ ಅವರ ಪುತ್ರ ಅಶೋಕ್‌ ಮನಗೂಳಿ ಅವರು ಕಾಂಗ್ರೆಸ್‌ ಪಕ್ಷ ಸೇರಿದ್ದರು. ಈಗ ಮನಗೂಳಿ ಅವರ ಕಿರಿಯ ಪುತ್ರ ಶಾಂತವೀರ ಮನಗೂಳಿ ಅವರೂ ಕೂಡ ಜೆಡಿಎಸ್‌ಗೆ ಗುಡ್‌ಬೈ ಹೇಳಿದ್ದಾರೆ. ಈ ಮೂಲಕ ಮನಗೂಳಿ ಕುಟುಂಬ ಜೆಡಿಎಸ್‌ ಪಕ್ಷದಿಂದ ದೂರವಾಗುತ್ತಿದೆ. ಅಶೋಕ್‌ ಮನಗೂಳಿ ಅವರು ಸಿಂದಗಿ ಉಪಚುನಾವಣೆಯ ಕಾಂಗ್ರೆಸ್‌ ಅಭ್ಯರ್ಥಿಯಾಗಿದ್ದಾರೆ.

ಸ್ವಿಗ್ಗಿ ಬಾಯ್ಸ್ ವೇಷ ಧರಿಸಿ ಗಾಂಜಾ ಸಪ್ಲೈ ಗ್ಯಾಂಗ್ ಅಂದರ್, ಎನ್‌ಸಿಬಿಯಿಂದ ರೋಚಕ ಕಾರ್ಯಾಚರಣೆ 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!