ಸಿಂದಗಿ ಬೈಎಲೆಕ್ಷನ್‌: ಜೆಡಿಎಸ್‌ ಪಕ್ಷದಿಂದ ದೂರವಾದ ಮನಗೂಳಿ ಕುಟುಂಬ

ಸಿಂದಗಿ ಬೈಎಲೆಕ್ಷನ್‌: ಜೆಡಿಎಸ್‌ ಪಕ್ಷದಿಂದ ದೂರವಾದ ಮನಗೂಳಿ ಕುಟುಂಬ

Suvarna News   | Asianet News
Published : Oct 08, 2021, 10:57 AM IST

*  ಇತ್ತೀಚೆಗಷ್ಟೇ ಕಾಂಗ್ರೆಸ್‌ ಪಕ್ಷ ಸೇರಿದ್ದ ಅಶೋಕ್‌ ಮನಗೂಳಿ 
*  ಜೆಡಿಎಸ್‌ ಪಕ್ಷದಿಂದ ದೂರವಾದ ಮನಗೂಳಿ ಕುಟುಂಬ 
*  ಸಿಂದಗಿ ಉಪಚುನಾವಣೆಯ ಕಾಂಗ್ರೆಸ್‌ ಅಭ್ಯರ್ಥಿಯಾದ ಅಶೋಕ್‌ 
 

ಸಿಂದಗಿ(ಅ.08): ಸಿಂದಗಿ ಬೈಎಲೆಕ್ಷನ್‌ ಕಣದಲ್ಲಿ ಜೆಡಿಎಸ್‌ಗೆ ಬಿಗ್‌ ಶಾಕ್‌ ತಟ್ಟಿದೆ. ಹೌದು, ಜೆಡಿಎಸ್‌ ಪಕ್ಷದಿಂದ ಮನಗೂಳಿ ಕುಟುಂಬ ದೂರವಾಗಿದೆ. ಇತ್ತೀಚೆಗಷ್ಟೇ ದಿ. ಮನಗೂಳಿ ಅವರ ಪುತ್ರ ಅಶೋಕ್‌ ಮನಗೂಳಿ ಅವರು ಕಾಂಗ್ರೆಸ್‌ ಪಕ್ಷ ಸೇರಿದ್ದರು. ಈಗ ಮನಗೂಳಿ ಅವರ ಕಿರಿಯ ಪುತ್ರ ಶಾಂತವೀರ ಮನಗೂಳಿ ಅವರೂ ಕೂಡ ಜೆಡಿಎಸ್‌ಗೆ ಗುಡ್‌ಬೈ ಹೇಳಿದ್ದಾರೆ. ಈ ಮೂಲಕ ಮನಗೂಳಿ ಕುಟುಂಬ ಜೆಡಿಎಸ್‌ ಪಕ್ಷದಿಂದ ದೂರವಾಗುತ್ತಿದೆ. ಅಶೋಕ್‌ ಮನಗೂಳಿ ಅವರು ಸಿಂದಗಿ ಉಪಚುನಾವಣೆಯ ಕಾಂಗ್ರೆಸ್‌ ಅಭ್ಯರ್ಥಿಯಾಗಿದ್ದಾರೆ.

ಸ್ವಿಗ್ಗಿ ಬಾಯ್ಸ್ ವೇಷ ಧರಿಸಿ ಗಾಂಜಾ ಸಪ್ಲೈ ಗ್ಯಾಂಗ್ ಅಂದರ್, ಎನ್‌ಸಿಬಿಯಿಂದ ರೋಚಕ ಕಾರ್ಯಾಚರಣೆ 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!