ಉದ್ಯಮಿ ಮನೆಯಲ್ಲಿ ಶರದ್-ಅಜಿತ್ ಪವಾರ್ ಸಭೆ: ಈ ಭೇಟಿ ಹಿಂದಿನ ರಹಸ್ಯವೇನು..?

ಉದ್ಯಮಿ ಮನೆಯಲ್ಲಿ ಶರದ್-ಅಜಿತ್ ಪವಾರ್ ಸಭೆ: ಈ ಭೇಟಿ ಹಿಂದಿನ ರಹಸ್ಯವೇನು..?

Published : Aug 14, 2023, 11:47 AM IST

ಮಹಾರಾಷ್ಟ್ರ ರಾಜಕೀಯದಲ್ಲಿ ದಿನಕ್ಕೊಂದು ಬೆಳವಣಿಗೆ
ಈಗ ಶರದ್ ಪವಾರ್-ಅಜಿತ್ ಪವಾರ್ ಸೀಕ್ರೆಟ್ ಮೀಟ್
ಉದ್ಯಮಿ ಮನೆಯಲ್ಲಿ ಭೇಟಿಯಾದ ಉಭಯ ನಾಯಕರು

ಪುಣೆ: ಅಂದು ಮೋದಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಶರದ್ ಪವಾರ್(Sharad Pawar), ಈಗ ಪಕ್ಷ ತೊರೆದು ಹೋದ ಅಜಿತ್ ಪವಾರ್(Ajit Pawar) ಜೊತೆ ಸೀಕ್ರೆಟ್ ಸಭೆ ನಡೆಸಿದ್ದಾರೆ. ಶನಿವಾರ ಪುಣೆಯಲ್ಲಿ ಉದ್ಯಮಿಯೊಬ್ಬರ ಮನೆಯಲ್ಲಿ ರಹಸ್ಯವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಇದು ಮಹಾರಾಷ್ಟ್ರ(maharashta) ರಾಜಕೀಯ ವಲಯಗಳಲ್ಲಿ ಸಂಚಲನ ಮೂಡಿಸಿದೆ. ಶರದ್ ಪವಾರ್ ಬಣದ ಜಯಂತ್ ಪಾಟೀಲ್ ಕೂಡ ಈ ಸಭೆಯಲ್ಲಿ ಭಾಗಿಯಾಗಿದ್ದಾರೆ. ಎನ್‌ಸಿಪಿ ತೊರೆದು ಸರ್ಕಾರಕ್ಕೆ ಬೆಂಬಲಿಸಿ ಡಿಸಿಎಂ ಪಟ್ಟಕ್ಕೆ ಅಜಿತ್‌ ಪವಾರ್‌ ಏರಿದ್ದರು. ಅಜಿತ್ ಪವಾರ್ ಜೊತೆ ಹೋಗಿದ್ದ 8 ಶಾಸಕರು ಸಚಿವರಾಗಿದ್ದಾರೆ. ಭಾರೀ ಬೆಳವಣಿಗೆ ನಡುವೆಯೂ ಅಜಿತ್-ಶರದ್ ಪವಾರ್ ಭೇಟಿ ಮಾಡಿದ್ದಾರೆ. ಇಬ್ಬರ ಭೇಟಿಯಿಂದ ‘ಇಂಡಿಯಾ’ ಮಿತ್ರ ಕೂಟದಲ್ಲೂ ಇದೀಗ ಸಂಚಲನ ಮೂಡಿದೆ.

ಇದನ್ನೂ ವೀಕ್ಷಿಸಿ:  ಹಾವೇರಿಯಿಂದ ಪುತ್ರನನ್ನು ಕಣಕ್ಕಿಳಿಸಲು ಈಶ್ವರಪ್ಪ ಪ್ರಯತ್ನ: ಟೆಂಪಲ್‌ ರನ್‌ ಆರಂಭ !

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more