ಉದ್ಯಮಿ ಮನೆಯಲ್ಲಿ ಶರದ್-ಅಜಿತ್ ಪವಾರ್ ಸಭೆ: ಈ ಭೇಟಿ ಹಿಂದಿನ ರಹಸ್ಯವೇನು..?

ಉದ್ಯಮಿ ಮನೆಯಲ್ಲಿ ಶರದ್-ಅಜಿತ್ ಪವಾರ್ ಸಭೆ: ಈ ಭೇಟಿ ಹಿಂದಿನ ರಹಸ್ಯವೇನು..?

Published : Aug 14, 2023, 11:47 AM IST

ಮಹಾರಾಷ್ಟ್ರ ರಾಜಕೀಯದಲ್ಲಿ ದಿನಕ್ಕೊಂದು ಬೆಳವಣಿಗೆ
ಈಗ ಶರದ್ ಪವಾರ್-ಅಜಿತ್ ಪವಾರ್ ಸೀಕ್ರೆಟ್ ಮೀಟ್
ಉದ್ಯಮಿ ಮನೆಯಲ್ಲಿ ಭೇಟಿಯಾದ ಉಭಯ ನಾಯಕರು

ಪುಣೆ: ಅಂದು ಮೋದಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಶರದ್ ಪವಾರ್(Sharad Pawar), ಈಗ ಪಕ್ಷ ತೊರೆದು ಹೋದ ಅಜಿತ್ ಪವಾರ್(Ajit Pawar) ಜೊತೆ ಸೀಕ್ರೆಟ್ ಸಭೆ ನಡೆಸಿದ್ದಾರೆ. ಶನಿವಾರ ಪುಣೆಯಲ್ಲಿ ಉದ್ಯಮಿಯೊಬ್ಬರ ಮನೆಯಲ್ಲಿ ರಹಸ್ಯವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಇದು ಮಹಾರಾಷ್ಟ್ರ(maharashta) ರಾಜಕೀಯ ವಲಯಗಳಲ್ಲಿ ಸಂಚಲನ ಮೂಡಿಸಿದೆ. ಶರದ್ ಪವಾರ್ ಬಣದ ಜಯಂತ್ ಪಾಟೀಲ್ ಕೂಡ ಈ ಸಭೆಯಲ್ಲಿ ಭಾಗಿಯಾಗಿದ್ದಾರೆ. ಎನ್‌ಸಿಪಿ ತೊರೆದು ಸರ್ಕಾರಕ್ಕೆ ಬೆಂಬಲಿಸಿ ಡಿಸಿಎಂ ಪಟ್ಟಕ್ಕೆ ಅಜಿತ್‌ ಪವಾರ್‌ ಏರಿದ್ದರು. ಅಜಿತ್ ಪವಾರ್ ಜೊತೆ ಹೋಗಿದ್ದ 8 ಶಾಸಕರು ಸಚಿವರಾಗಿದ್ದಾರೆ. ಭಾರೀ ಬೆಳವಣಿಗೆ ನಡುವೆಯೂ ಅಜಿತ್-ಶರದ್ ಪವಾರ್ ಭೇಟಿ ಮಾಡಿದ್ದಾರೆ. ಇಬ್ಬರ ಭೇಟಿಯಿಂದ ‘ಇಂಡಿಯಾ’ ಮಿತ್ರ ಕೂಟದಲ್ಲೂ ಇದೀಗ ಸಂಚಲನ ಮೂಡಿದೆ.

ಇದನ್ನೂ ವೀಕ್ಷಿಸಿ:  ಹಾವೇರಿಯಿಂದ ಪುತ್ರನನ್ನು ಕಣಕ್ಕಿಳಿಸಲು ಈಶ್ವರಪ್ಪ ಪ್ರಯತ್ನ: ಟೆಂಪಲ್‌ ರನ್‌ ಆರಂಭ !

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more