ಕಲಬುರಗಿ ಪಾಲಿಕೆ: 'ಕಾಂಗ್ರೆಸ್‌-ಜೆಡಿಎಸ್‌ ದೋಸ್ತಿ ಪಕ್ಕಾ'

ಕಲಬುರಗಿ ಪಾಲಿಕೆ: 'ಕಾಂಗ್ರೆಸ್‌-ಜೆಡಿಎಸ್‌ ದೋಸ್ತಿ ಪಕ್ಕಾ'

Suvarna News   | Asianet News
Published : Sep 11, 2021, 03:33 PM IST

*  ಕಾಂಗ್ರೆಸ್‌- ಜೆಡಿಎಸ್‌ ಮೈತ್ರಿ ಅಧಿಕಾರಕ್ಕೆ ಬರುವುದು ಖಚಿತ
*  ಶರಣಪ್ರಕಾಶ್‌ ಪಾಟೀಲ್‌ ಸುಳಿವು 
*  ಕಾಂಗ್ರೆಸ್‌ ಸದಸ್ಯರನ್ನ ಖರೀದಿಸೋದು ಬಿಜೆಪಿಗೆ ಸಾಧ್ಯವೇ ಇಲ್ಲ 

ಕಲಬುರಗಿ(ಸೆ.11):  ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಬಗ್ಗೆ ಮಾಜಿ ಸಚಿವ ಶರಣಪ್ರಕಾಶ್‌ ಪಾಟೀಲ್‌ ಸುಳಿವು ನೀಡಿದ್ದಾರೆ. ಈಗಾಗಲೇ ಜೆಡಿಎಸ್‌ ಜತೆ ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಮಾತುಕತೆ ನಡೆಸಿದ್ದಾರೆ. ಕಾಂಗ್ರೆಸ್‌- ಜೆಡಿಎಸ್‌ ಮೈತ್ರಿ ಅಧಿಕಾರಕ್ಕೆ ಬರುವುದು ಖಚಿತವಾಗಿದೆ. ಜಾತ್ಯಾತೀತ ನಿಲುವಿನೊಂದಿಗೆ ಕಾಂಗ್ರೆಸ್‌ ಜತೆ ಜೆಡಿಎಸ್‌ ಮೈತ್ರಿ ಮಾಡಿಕೊಳ್ಳಲಿದೆ. ಕಾಂಗ್ರೆಸ್‌ ಸದಸ್ಯರನ್ನ ಖರೀದಿಸೋದು ಬಿಜೆಪಿಗೆ ಸಾಧ್ಯವೇ ಇಲ್ಲ ಅಂತ ಹೇಳಿದ್ದಾರೆ. 

ಕಲಬುರಗಿ ಪಾಲಿಕೆ: ಬಿಜೆಪಿ ಜೊತೆ ಗುರುತಿಸಿಕೊಳ್ಳದಂತೆ ಜೆಡಿಎಸ್‌ ಎಚ್ಚರಿಕೆ ಹೆಜ್ಜೆ

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!