Nov 15, 2019, 1:36 PM IST
ಅನರ್ಹ ಶಾಸಕ ಎಂಟಿಬಿ ನಾಗರಾಜ್ ಹೊಸಕೋಟೆ ಗೆಲ್ಲಲು ಹರಸಾಹಸ ಪಡಬೇಕಿದೆ. ಚಿಕ್ಕಬಳ್ಳಾಪುರ ಸಂಸದ ಬಚ್ಚೇಗೌಡ ಅವರ ಪುತ್ರ ಶರತ್ ಅವರು ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಈ ಕ್ಷೇತ್ರದ ಉಪ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ. ಮಂಡ್ಯ ಸ್ವಾಭಿಮಾನವೂ ಇಲ್ಲಿ ಗೇಮ್ ಪ್ಲೇ ಮಾಡುತ್ತೆ. ಮಂಡ್ಯದಲ್ಲಿ ಸುಮಲತಾ ಸೆರಗೊಡ್ಡಿ ಮತ ಭಿಕ್ಷೆ ಕೇಳಿದ್ದರು. ಅದೇ ರೀತಿ ಸ್ವಾಭಿಮಾನದ ಅಸ್ತ್ರವನ್ನು ಬಳಸಲು ಅಖಾಡಕ್ಕೆ ಇಳಿದಿದ್ದಾರೆ ಶರತ್. ಅಷ್ಟಕ್ಕೂ ಇಲ್ಲಿಯ ರಾಜಕಾರಣವೇನು? ನೀವೇ ನೋಡಿ.