ಹೊಸಕೋಟೆ ಬೈ ಎಲೆಕ್ಷನ್‌ ಶರತ್ತು : ಬಿಜೆಪಿ ನಾಯಕರಿಗೆ ಸ್ಪಷ್ಟ ಸಂದೇಶ ರವಾನಿಸಿದ ಶರತ್

ಹೊಸಕೋಟೆ ಬೈ ಎಲೆಕ್ಷನ್‌ ಶರತ್ತು : ಬಿಜೆಪಿ ನಾಯಕರಿಗೆ ಸ್ಪಷ್ಟ ಸಂದೇಶ ರವಾನಿಸಿದ ಶರತ್

Published : Oct 31, 2019, 03:14 PM ISTUpdated : Oct 31, 2019, 05:17 PM IST

ಹೊಸಕೋಟೆ ವಿಧಾನಸಭಾ ಉಪಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಕಾಂಗ್ರೆಸ್ ಅನರ್ಹ ಶಾಸಕ ಎಂಟಿಬಿ ನಾಗರಾಜ್ ವಿರುದ್ಧ ಸಂಸದ ಬಚ್ಚೇಗೌಡ ಮಗ ಶರತ್ ಬಚ್ಚೇಗೌಡ ಕಣಕ್ಕಿಳಿಯೋದು ಪಕ್ಕಾ ಆಗಿದೆ.

ಬೆಂಗಳೂರು, [ಅ. 31]: ಹೊಸಕೋಟೆ ವಿಧಾನಸಭಾ ಉಪಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಕಾಂಗ್ರೆಸ್ ಅನರ್ಹ ಶಾಸಕ ಎಂಟಿಬಿ ನಾಗರಾಜ್ ವಿರುದ್ಧ ಸಂಸದ ಬಚ್ಚೇಗೌಡ ಮಗ ಶರತ್ ಬಚ್ಚೇಗೌಡ ಕಣಕ್ಕಿಳಿಯೋದು ಪಕ್ಕಾ ಆಗಿದೆ.

ಇದಕ್ಕೆ ಪೂರಕವೆಂಬಂತೆ  ಶರತ್ ತಮ್ಮ ಕಾರ್ಯಕರ್ತರಿಗಾಗಿ ಸಂದೇಶ ರವಾನಿಸಿದ್ದಾರೆ.  ಯಾವುದೇ ಕಾರಣಕ್ಕೂ ಯಾರ ಒತ್ತಡಕ್ಕೂ ಮಣಿದು ಹೊಸಕೋಟೆ ಉಪ ಚುನಾವಣಾ ಕಣದಿಂದ ಹಿಂದೆ ಸರಿಯುವ ಮಾತೇ ಇಲ್ಲ ಎಂದು ಸಂಸದ ಬಚ್ಚೇಗೌಡ ಅವರ ಮಗ ಬಿಜೆಪಿ ಬಂಡಾಯ ಅಭ್ಯರ್ಥಿ ಶರತ್ ಬಚ್ಚೇಗೌಡ ಖಚಿತಪಡಿಸಿದ್ದಾರೆ. ಹಾಗಾದ್ರೆ ಶರತ್ ಏನೆಲ್ಲ ಮಾತನಾಡಿದ್ದಾರೆ ಎನ್ನವುದನ್ನು ವಿಡಿಯೋನಲ್ಲಿ ನೋಡಿ.

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?