ಶಿಕಾರಿಪುರ ಜನ ನನಗೂ ಆಶೀರ್ವಾದ ಮಾಡುತ್ತಾರೆ: ವಿಜಯೇಂದ್ರ

ಶಿಕಾರಿಪುರ ಜನ ನನಗೂ ಆಶೀರ್ವಾದ ಮಾಡುತ್ತಾರೆ: ವಿಜಯೇಂದ್ರ

Published : Apr 19, 2023, 04:26 PM ISTUpdated : Apr 19, 2023, 05:35 PM IST

ಉಮೇದುವಾರಿಕೆ ಸಲ್ಲಿಸಿದ ಬಿ.ವೈ. ವಿಜಯೇಂದ್ರ
ಶಿಕಾರಿಪುರ ವಿಧಾನಸಭಾ ಕ್ಷೇತ್ರದಿಂದ ಸಲ್ಲಿಕೆ
ನಾಮಪತ್ರ ಸಲ್ಲಿಸಿ ಮಾತನಾಡಿದ ವಿಜಯೇಂದ್ರ

ಶಿವಮೊಗ್ಗ: ಶಿಕಾರಿಪುರದಲ್ಲಿ ವಿಧಾನಸಭಾ ಚುನಾವಣಾ ರಣಕಣ ರಂಗೇರಿದ್ದು, ಬಿ.ವೈ. ವಿಜಯೇಂದ್ರ ಇಂದು ಉಮೇದುವಾರಿಕೆ ಸಲ್ಲಿಕೆ ಮಾಡಿದರು. ಇದಕ್ಕೂ ಮೊದಲು ಅದ್ಧೂರಿ ರೋಡ್‌ ಶೋ ಮೂಲಕ ಶಕ್ತಿಪದರ್ಶನ ಮಾಡಿದರು. ಬಳಿಕ ಮಾತನಾಡಿದ ಅವರು, ಶಾಹಿ ಗಾರ್ಮೆಂಟ್‌ ಬಗ್ಗೆ ಹೇಳಲು ನನಗೆ ಹೆಮ್ಮೆ ಎನಿಸುತ್ತದೆ. ಇದರಿಂದ ನಾಲ್ಕರಿಂದ ಐದು ಸಾವಿರ ಮಹಿಳೆಯರಿಗೆ ಉದ್ಯೋಗ ಸಿಕ್ಕಿದೆ. ಹಾಗಾಗಿ ಈ ಕುಟುಂಬಗಳು ನೆಮ್ಮದಿಯಾಗಿ ಜೀವನ ನಡೆಸುತ್ತಿವೆ. ನಾನು ಉದ್ಯೋಗ ಸೃಷ್ಟಿ ಕಡೆಗೆ ಹೆಚ್ಚು ಗಮನಕೊಡುತ್ತೇನೆ. ವಿರೋಧ ಪಕ್ಷದವರು ಯಡಿಯೂರಪ್ಪ ಏನು ಮಾಡಿದ್ದಾರೆ ಎಂದು ಕೇಳುತ್ತಾರೆ. ಇವತ್ತು ರೈತರು ಬಗರ್‌ಹುಕುಂ ಜಾಗದಲ್ಲಿ ಸಾಗುವಳಿ ಮಾಡುತ್ತಾರೆ ಎಂದರೇ ಅದಕ್ಕೆ ಶಕ್ತಿ ನೀಡಿರುವುದು ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪನರು. ಈಗ ಇದಕ್ಕೆ ಎರಡು ಮೂರು ತಲೆಮಾರಿನ ದಾಖಲೆಗಳನ್ನು ಕೇಳುತ್ತಿದ್ದಾರೆ. ಆದ್ರೆ ಮುಂದೆ ಕೇವಲ ಒಂದು ತಲೆಮಾರಿನ ದಾಖಲೆಗಳ ಮೂಲಕ ಸಾಗುವಳಿಗೆ ಅವಕಾಶ ನೀಡಲು ಕಾನೂನನ್ನು ತರುತ್ತೇವೆ. ಅಲ್ಲದೇ ಮಹಿಳಾ ಸಂಘಗಳಿಗೆ ಶಕ್ತಿಯನ್ನು ತುಂಬುವ ಕೆಲಸವನ್ನು ನಾನು ಪ್ರಮಾಣಿಕವಾಗಿ ಮಾಡುತ್ತೇನೆ. ಇವತ್ತು ನಾನು ಶಿಕಾರಿಪುರ ವಿಧಾನಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದೇನೆ. ಯಡಿಯೂರಪ್ಪನವರು ಈ ಕ್ಷೇತ್ರದ ಜನರನ್ನು ತಮ್ಮ ಕುಟುಂಬದಂತೆ ನೋಡಿಕೊಂಡು ಬಂದಿದ್ದಾರೆ. ನಾನು ಕೂಡ ಅದೇ ರೀತಿ ನೋಡುವೆ ಎಂದು ಬಿಜೆಪಿ ಅಭ್ಯರ್ಥಿ ಬಿ.ವೈ. ವಿಜಯೇಂದ್ರ ಹೇಳಿದರು.

ಇದನ್ನೂ ವೀಕ್ಷಿಸಿ: ಯಾರೇ ಬರಲಿ ಜನ ತೀರ್ಮಾನ ಮಾಡ್ತಾರೆ: ಭರತ್‌ ಬೊಮ್ಮಾಯಿ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more