ಶಿಕಾರಿಪುರ ಜನ ನನಗೂ ಆಶೀರ್ವಾದ ಮಾಡುತ್ತಾರೆ: ವಿಜಯೇಂದ್ರ

ಶಿಕಾರಿಪುರ ಜನ ನನಗೂ ಆಶೀರ್ವಾದ ಮಾಡುತ್ತಾರೆ: ವಿಜಯೇಂದ್ರ

Published : Apr 19, 2023, 04:26 PM ISTUpdated : Apr 19, 2023, 05:35 PM IST

ಉಮೇದುವಾರಿಕೆ ಸಲ್ಲಿಸಿದ ಬಿ.ವೈ. ವಿಜಯೇಂದ್ರ
ಶಿಕಾರಿಪುರ ವಿಧಾನಸಭಾ ಕ್ಷೇತ್ರದಿಂದ ಸಲ್ಲಿಕೆ
ನಾಮಪತ್ರ ಸಲ್ಲಿಸಿ ಮಾತನಾಡಿದ ವಿಜಯೇಂದ್ರ

ಶಿವಮೊಗ್ಗ: ಶಿಕಾರಿಪುರದಲ್ಲಿ ವಿಧಾನಸಭಾ ಚುನಾವಣಾ ರಣಕಣ ರಂಗೇರಿದ್ದು, ಬಿ.ವೈ. ವಿಜಯೇಂದ್ರ ಇಂದು ಉಮೇದುವಾರಿಕೆ ಸಲ್ಲಿಕೆ ಮಾಡಿದರು. ಇದಕ್ಕೂ ಮೊದಲು ಅದ್ಧೂರಿ ರೋಡ್‌ ಶೋ ಮೂಲಕ ಶಕ್ತಿಪದರ್ಶನ ಮಾಡಿದರು. ಬಳಿಕ ಮಾತನಾಡಿದ ಅವರು, ಶಾಹಿ ಗಾರ್ಮೆಂಟ್‌ ಬಗ್ಗೆ ಹೇಳಲು ನನಗೆ ಹೆಮ್ಮೆ ಎನಿಸುತ್ತದೆ. ಇದರಿಂದ ನಾಲ್ಕರಿಂದ ಐದು ಸಾವಿರ ಮಹಿಳೆಯರಿಗೆ ಉದ್ಯೋಗ ಸಿಕ್ಕಿದೆ. ಹಾಗಾಗಿ ಈ ಕುಟುಂಬಗಳು ನೆಮ್ಮದಿಯಾಗಿ ಜೀವನ ನಡೆಸುತ್ತಿವೆ. ನಾನು ಉದ್ಯೋಗ ಸೃಷ್ಟಿ ಕಡೆಗೆ ಹೆಚ್ಚು ಗಮನಕೊಡುತ್ತೇನೆ. ವಿರೋಧ ಪಕ್ಷದವರು ಯಡಿಯೂರಪ್ಪ ಏನು ಮಾಡಿದ್ದಾರೆ ಎಂದು ಕೇಳುತ್ತಾರೆ. ಇವತ್ತು ರೈತರು ಬಗರ್‌ಹುಕುಂ ಜಾಗದಲ್ಲಿ ಸಾಗುವಳಿ ಮಾಡುತ್ತಾರೆ ಎಂದರೇ ಅದಕ್ಕೆ ಶಕ್ತಿ ನೀಡಿರುವುದು ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪನರು. ಈಗ ಇದಕ್ಕೆ ಎರಡು ಮೂರು ತಲೆಮಾರಿನ ದಾಖಲೆಗಳನ್ನು ಕೇಳುತ್ತಿದ್ದಾರೆ. ಆದ್ರೆ ಮುಂದೆ ಕೇವಲ ಒಂದು ತಲೆಮಾರಿನ ದಾಖಲೆಗಳ ಮೂಲಕ ಸಾಗುವಳಿಗೆ ಅವಕಾಶ ನೀಡಲು ಕಾನೂನನ್ನು ತರುತ್ತೇವೆ. ಅಲ್ಲದೇ ಮಹಿಳಾ ಸಂಘಗಳಿಗೆ ಶಕ್ತಿಯನ್ನು ತುಂಬುವ ಕೆಲಸವನ್ನು ನಾನು ಪ್ರಮಾಣಿಕವಾಗಿ ಮಾಡುತ್ತೇನೆ. ಇವತ್ತು ನಾನು ಶಿಕಾರಿಪುರ ವಿಧಾನಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದೇನೆ. ಯಡಿಯೂರಪ್ಪನವರು ಈ ಕ್ಷೇತ್ರದ ಜನರನ್ನು ತಮ್ಮ ಕುಟುಂಬದಂತೆ ನೋಡಿಕೊಂಡು ಬಂದಿದ್ದಾರೆ. ನಾನು ಕೂಡ ಅದೇ ರೀತಿ ನೋಡುವೆ ಎಂದು ಬಿಜೆಪಿ ಅಭ್ಯರ್ಥಿ ಬಿ.ವೈ. ವಿಜಯೇಂದ್ರ ಹೇಳಿದರು.

ಇದನ್ನೂ ವೀಕ್ಷಿಸಿ: ಯಾರೇ ಬರಲಿ ಜನ ತೀರ್ಮಾನ ಮಾಡ್ತಾರೆ: ಭರತ್‌ ಬೊಮ್ಮಾಯಿ

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more