'ಸಿದ್ದರಾಮೋತ್ಸವ' ಮಧ್ಯೆ ಪಕ್ಷ ನಿಷ್ಠೆ ಬಗ್ಗೆ ಡಿಕೆಶಿ ಪಾಠ: ಕನಕಪುರ ಬಂಡೆ ಗುಡುಗಿದ್ದು ಯಾರ ಮೇಲೆ?

'ಸಿದ್ದರಾಮೋತ್ಸವ' ಮಧ್ಯೆ ಪಕ್ಷ ನಿಷ್ಠೆ ಬಗ್ಗೆ ಡಿಕೆಶಿ ಪಾಠ: ಕನಕಪುರ ಬಂಡೆ ಗುಡುಗಿದ್ದು ಯಾರ ಮೇಲೆ?

Published : Jul 04, 2022, 12:02 PM ISTUpdated : Jul 04, 2022, 12:15 PM IST

ದಾವಣಗೆರೆಯಲ್ಲಿ (Davanagere) ಆಗಸ್ಟ್ 3 ರಂದು ಆಯೋಜಿಸಲಾಗಿರುವ ಸಿದ್ದರಾಮೋತ್ಸವ (Siddaramothsava) ಕಾರ್ಯಕ್ರಮದ ಬಗೆಗಿನ ಬಿಜೆಪಿ ಟೀಕೆಗೆ, ಬೇರೆಯವರು ಏನಾದರೂ ಹೇಳಲಿ. ಸಿದ್ದರಾಮಯ್ಯ ಅವರ ಹುಟ್ಟುಹಬ್ಬವನ್ನು ಆಚರಿಸಲು ಅಭಿಮಾನಿಗಳು ಬಯಸುತ್ತಿದ್ದಾರೆ. ಇದರಲ್ಲಿ ಯಾವುದೇ ತಪ್ಪಿಲ್ಲ. ನನಗೂ ಸಿದ್ದರಾಮಯ್ಯ ಆಹ್ವಾನ ಕೊಟ್ಟಿದ್ದಾರೆ. ನಾನೂ ಹೋಗುತ್ತಿದ್ದೇನೆ ಎಂದು ಡಿಕೆಶಿ  ಹೇಳಿದ್ದಾರೆ. 
 

ದಾವಣಗೆರೆಯಲ್ಲಿ (Davanagere) ಆಗಸ್ಟ್ 3 ರಂದು ಆಯೋಜಿಸಲಾಗಿರುವ ಸಿದ್ದರಾಮೋತ್ಸವ (Siddaramothsava) ಕಾರ್ಯಕ್ರಮದ ಬಗೆಗಿನ ಬಿಜೆಪಿ ಟೀಕೆಗೆ, ಬೇರೆಯವರು ಏನಾದರೂ ಹೇಳಲಿ. ಸಿದ್ದರಾಮಯ್ಯ ಅವರ ಹುಟ್ಟುಹಬ್ಬವನ್ನು ಆಚರಿಸಲು ಅಭಿಮಾನಿಗಳು ಬಯಸುತ್ತಿದ್ದಾರೆ. ಇದರಲ್ಲಿ ಯಾವುದೇ ತಪ್ಪಿಲ್ಲ. ನನಗೂ ಸಿದ್ದರಾಮಯ್ಯ ಆಹ್ವಾನ ಕೊಟ್ಟಿದ್ದಾರೆ. ನಾನೂ ಹೋಗುತ್ತಿದ್ದೇನೆ ಎಂದು ಡಿಕೆಶಿ  ಹೇಳಿದ್ದಾರೆ. 

ರಾಹುಲ್ ಗಾಂಧಿ (Rahul Gandhi) ಹಾಗೂ ಪಕ್ಷದ ವರಿಷ್ಠರು ಮುಂಬರುವ ಚುನಾವಣೆಯನ್ನು ಸಾಮೂಹಿಕ ನಾಯಕತ್ವದಲ್ಲಿ ಎದುರಿಸಬೇಕು ಎಂದು ತೀರ್ಮಾನಿಸಿದ್ದಾರೆ. ಹೀಗಾಗಿ ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆಯನ್ನೇ ಎದುರಿಸಲಿದ್ದೇವೆ. ಪಕ್ಷದ ಅಧ್ಯಕ್ಷನಾಗಿ ಈ ಮಾತು ಹೇಳುತ್ತಿದ್ದೇನೆ ಎಂದು ಡಿ.ಕೆ.ಶಿ ಹೇಳಿದ್ದಾರೆ. 

ಇದು ಶಕ್ತಿ ಪ್ರದರ್ಶನ ಅಲ್ಲವೇ ಎಂದು ಕೇಳಿದ ಪ್ರಶ್ನೆಗೆ, ನಮ್ಮ ಪಕ್ಷಕ್ಕೆ ಏನೆಲ್ಲಾ ಅನುಕೂಲವಾಗುತ್ತದೆಯೋ ಅದನ್ನೆಲ್ಲ ಮಾಡೋಣ. ಇನ್ನು ಖರ್ಗೆ ಅವರು ಶಾಸಕರಾಗಿ 50 ವರ್ಷ ಆಗಿದೆ, ಆ ಕಾರ್ಯಕ್ರಮ ಮಾಡಬೇಕು ಎಂದು ಅವರ ಅಭಿಮಾನಿಗಳು ಕೇಳುತ್ತಾರೆ. ಪರಮೇಶ್ವರ್‌ ಅವರ ಅಭಿಮಾನಿಗಳು ಬಂದು ಅವರ ಪುಸ್ತಕ ಬಿಡುಗಡೆ ಕಾರ್ಯಕ್ರಮ ಮಾಡಬೇಕು ಎಂದು ಕೇಳುತ್ತಾರೆ. ಒಬ್ಬೊಬ್ಬರದ್ದು ಒಂದೊಂದು ಆಸೆ ಇರುತ್ತದೆ. ಅದನ್ನು ತಪ್ಪು ಎಂದು ಹೇಳಲು ಸಾಧ್ಯವೇ? ಎಂದು ಪ್ರಶ್ನಿಸಿದರು.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more