'ಸಿದ್ದರಾಮೋತ್ಸವ' ಮಧ್ಯೆ ಪಕ್ಷ ನಿಷ್ಠೆ ಬಗ್ಗೆ ಡಿಕೆಶಿ ಪಾಠ: ಕನಕಪುರ ಬಂಡೆ ಗುಡುಗಿದ್ದು ಯಾರ ಮೇಲೆ?

'ಸಿದ್ದರಾಮೋತ್ಸವ' ಮಧ್ಯೆ ಪಕ್ಷ ನಿಷ್ಠೆ ಬಗ್ಗೆ ಡಿಕೆಶಿ ಪಾಠ: ಕನಕಪುರ ಬಂಡೆ ಗುಡುಗಿದ್ದು ಯಾರ ಮೇಲೆ?

Published : Jul 04, 2022, 12:02 PM ISTUpdated : Jul 04, 2022, 12:15 PM IST

ದಾವಣಗೆರೆಯಲ್ಲಿ (Davanagere) ಆಗಸ್ಟ್ 3 ರಂದು ಆಯೋಜಿಸಲಾಗಿರುವ ಸಿದ್ದರಾಮೋತ್ಸವ (Siddaramothsava) ಕಾರ್ಯಕ್ರಮದ ಬಗೆಗಿನ ಬಿಜೆಪಿ ಟೀಕೆಗೆ, ಬೇರೆಯವರು ಏನಾದರೂ ಹೇಳಲಿ. ಸಿದ್ದರಾಮಯ್ಯ ಅವರ ಹುಟ್ಟುಹಬ್ಬವನ್ನು ಆಚರಿಸಲು ಅಭಿಮಾನಿಗಳು ಬಯಸುತ್ತಿದ್ದಾರೆ. ಇದರಲ್ಲಿ ಯಾವುದೇ ತಪ್ಪಿಲ್ಲ. ನನಗೂ ಸಿದ್ದರಾಮಯ್ಯ ಆಹ್ವಾನ ಕೊಟ್ಟಿದ್ದಾರೆ. ನಾನೂ ಹೋಗುತ್ತಿದ್ದೇನೆ ಎಂದು ಡಿಕೆಶಿ  ಹೇಳಿದ್ದಾರೆ. 
 

ದಾವಣಗೆರೆಯಲ್ಲಿ (Davanagere) ಆಗಸ್ಟ್ 3 ರಂದು ಆಯೋಜಿಸಲಾಗಿರುವ ಸಿದ್ದರಾಮೋತ್ಸವ (Siddaramothsava) ಕಾರ್ಯಕ್ರಮದ ಬಗೆಗಿನ ಬಿಜೆಪಿ ಟೀಕೆಗೆ, ಬೇರೆಯವರು ಏನಾದರೂ ಹೇಳಲಿ. ಸಿದ್ದರಾಮಯ್ಯ ಅವರ ಹುಟ್ಟುಹಬ್ಬವನ್ನು ಆಚರಿಸಲು ಅಭಿಮಾನಿಗಳು ಬಯಸುತ್ತಿದ್ದಾರೆ. ಇದರಲ್ಲಿ ಯಾವುದೇ ತಪ್ಪಿಲ್ಲ. ನನಗೂ ಸಿದ್ದರಾಮಯ್ಯ ಆಹ್ವಾನ ಕೊಟ್ಟಿದ್ದಾರೆ. ನಾನೂ ಹೋಗುತ್ತಿದ್ದೇನೆ ಎಂದು ಡಿಕೆಶಿ  ಹೇಳಿದ್ದಾರೆ. 

ರಾಹುಲ್ ಗಾಂಧಿ (Rahul Gandhi) ಹಾಗೂ ಪಕ್ಷದ ವರಿಷ್ಠರು ಮುಂಬರುವ ಚುನಾವಣೆಯನ್ನು ಸಾಮೂಹಿಕ ನಾಯಕತ್ವದಲ್ಲಿ ಎದುರಿಸಬೇಕು ಎಂದು ತೀರ್ಮಾನಿಸಿದ್ದಾರೆ. ಹೀಗಾಗಿ ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆಯನ್ನೇ ಎದುರಿಸಲಿದ್ದೇವೆ. ಪಕ್ಷದ ಅಧ್ಯಕ್ಷನಾಗಿ ಈ ಮಾತು ಹೇಳುತ್ತಿದ್ದೇನೆ ಎಂದು ಡಿ.ಕೆ.ಶಿ ಹೇಳಿದ್ದಾರೆ. 

ಇದು ಶಕ್ತಿ ಪ್ರದರ್ಶನ ಅಲ್ಲವೇ ಎಂದು ಕೇಳಿದ ಪ್ರಶ್ನೆಗೆ, ನಮ್ಮ ಪಕ್ಷಕ್ಕೆ ಏನೆಲ್ಲಾ ಅನುಕೂಲವಾಗುತ್ತದೆಯೋ ಅದನ್ನೆಲ್ಲ ಮಾಡೋಣ. ಇನ್ನು ಖರ್ಗೆ ಅವರು ಶಾಸಕರಾಗಿ 50 ವರ್ಷ ಆಗಿದೆ, ಆ ಕಾರ್ಯಕ್ರಮ ಮಾಡಬೇಕು ಎಂದು ಅವರ ಅಭಿಮಾನಿಗಳು ಕೇಳುತ್ತಾರೆ. ಪರಮೇಶ್ವರ್‌ ಅವರ ಅಭಿಮಾನಿಗಳು ಬಂದು ಅವರ ಪುಸ್ತಕ ಬಿಡುಗಡೆ ಕಾರ್ಯಕ್ರಮ ಮಾಡಬೇಕು ಎಂದು ಕೇಳುತ್ತಾರೆ. ಒಬ್ಬೊಬ್ಬರದ್ದು ಒಂದೊಂದು ಆಸೆ ಇರುತ್ತದೆ. ಅದನ್ನು ತಪ್ಪು ಎಂದು ಹೇಳಲು ಸಾಧ್ಯವೇ? ಎಂದು ಪ್ರಶ್ನಿಸಿದರು.

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more