'ಸಿದ್ದರಾಮೋತ್ಸವ' ಮಧ್ಯೆ ಪಕ್ಷ ನಿಷ್ಠೆ ಬಗ್ಗೆ ಡಿಕೆಶಿ ಪಾಠ: ಕನಕಪುರ ಬಂಡೆ ಗುಡುಗಿದ್ದು ಯಾರ ಮೇಲೆ?

'ಸಿದ್ದರಾಮೋತ್ಸವ' ಮಧ್ಯೆ ಪಕ್ಷ ನಿಷ್ಠೆ ಬಗ್ಗೆ ಡಿಕೆಶಿ ಪಾಠ: ಕನಕಪುರ ಬಂಡೆ ಗುಡುಗಿದ್ದು ಯಾರ ಮೇಲೆ?

Published : Jul 04, 2022, 12:02 PM ISTUpdated : Jul 04, 2022, 12:15 PM IST

ದಾವಣಗೆರೆಯಲ್ಲಿ (Davanagere) ಆಗಸ್ಟ್ 3 ರಂದು ಆಯೋಜಿಸಲಾಗಿರುವ ಸಿದ್ದರಾಮೋತ್ಸವ (Siddaramothsava) ಕಾರ್ಯಕ್ರಮದ ಬಗೆಗಿನ ಬಿಜೆಪಿ ಟೀಕೆಗೆ, ಬೇರೆಯವರು ಏನಾದರೂ ಹೇಳಲಿ. ಸಿದ್ದರಾಮಯ್ಯ ಅವರ ಹುಟ್ಟುಹಬ್ಬವನ್ನು ಆಚರಿಸಲು ಅಭಿಮಾನಿಗಳು ಬಯಸುತ್ತಿದ್ದಾರೆ. ಇದರಲ್ಲಿ ಯಾವುದೇ ತಪ್ಪಿಲ್ಲ. ನನಗೂ ಸಿದ್ದರಾಮಯ್ಯ ಆಹ್ವಾನ ಕೊಟ್ಟಿದ್ದಾರೆ. ನಾನೂ ಹೋಗುತ್ತಿದ್ದೇನೆ ಎಂದು ಡಿಕೆಶಿ  ಹೇಳಿದ್ದಾರೆ. 
 

ದಾವಣಗೆರೆಯಲ್ಲಿ (Davanagere) ಆಗಸ್ಟ್ 3 ರಂದು ಆಯೋಜಿಸಲಾಗಿರುವ ಸಿದ್ದರಾಮೋತ್ಸವ (Siddaramothsava) ಕಾರ್ಯಕ್ರಮದ ಬಗೆಗಿನ ಬಿಜೆಪಿ ಟೀಕೆಗೆ, ಬೇರೆಯವರು ಏನಾದರೂ ಹೇಳಲಿ. ಸಿದ್ದರಾಮಯ್ಯ ಅವರ ಹುಟ್ಟುಹಬ್ಬವನ್ನು ಆಚರಿಸಲು ಅಭಿಮಾನಿಗಳು ಬಯಸುತ್ತಿದ್ದಾರೆ. ಇದರಲ್ಲಿ ಯಾವುದೇ ತಪ್ಪಿಲ್ಲ. ನನಗೂ ಸಿದ್ದರಾಮಯ್ಯ ಆಹ್ವಾನ ಕೊಟ್ಟಿದ್ದಾರೆ. ನಾನೂ ಹೋಗುತ್ತಿದ್ದೇನೆ ಎಂದು ಡಿಕೆಶಿ  ಹೇಳಿದ್ದಾರೆ. 

ರಾಹುಲ್ ಗಾಂಧಿ (Rahul Gandhi) ಹಾಗೂ ಪಕ್ಷದ ವರಿಷ್ಠರು ಮುಂಬರುವ ಚುನಾವಣೆಯನ್ನು ಸಾಮೂಹಿಕ ನಾಯಕತ್ವದಲ್ಲಿ ಎದುರಿಸಬೇಕು ಎಂದು ತೀರ್ಮಾನಿಸಿದ್ದಾರೆ. ಹೀಗಾಗಿ ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆಯನ್ನೇ ಎದುರಿಸಲಿದ್ದೇವೆ. ಪಕ್ಷದ ಅಧ್ಯಕ್ಷನಾಗಿ ಈ ಮಾತು ಹೇಳುತ್ತಿದ್ದೇನೆ ಎಂದು ಡಿ.ಕೆ.ಶಿ ಹೇಳಿದ್ದಾರೆ. 

ಇದು ಶಕ್ತಿ ಪ್ರದರ್ಶನ ಅಲ್ಲವೇ ಎಂದು ಕೇಳಿದ ಪ್ರಶ್ನೆಗೆ, ನಮ್ಮ ಪಕ್ಷಕ್ಕೆ ಏನೆಲ್ಲಾ ಅನುಕೂಲವಾಗುತ್ತದೆಯೋ ಅದನ್ನೆಲ್ಲ ಮಾಡೋಣ. ಇನ್ನು ಖರ್ಗೆ ಅವರು ಶಾಸಕರಾಗಿ 50 ವರ್ಷ ಆಗಿದೆ, ಆ ಕಾರ್ಯಕ್ರಮ ಮಾಡಬೇಕು ಎಂದು ಅವರ ಅಭಿಮಾನಿಗಳು ಕೇಳುತ್ತಾರೆ. ಪರಮೇಶ್ವರ್‌ ಅವರ ಅಭಿಮಾನಿಗಳು ಬಂದು ಅವರ ಪುಸ್ತಕ ಬಿಡುಗಡೆ ಕಾರ್ಯಕ್ರಮ ಮಾಡಬೇಕು ಎಂದು ಕೇಳುತ್ತಾರೆ. ಒಬ್ಬೊಬ್ಬರದ್ದು ಒಂದೊಂದು ಆಸೆ ಇರುತ್ತದೆ. ಅದನ್ನು ತಪ್ಪು ಎಂದು ಹೇಳಲು ಸಾಧ್ಯವೇ? ಎಂದು ಪ್ರಶ್ನಿಸಿದರು.

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more