'ಸಿದ್ದರಾಮೋತ್ಸವ' ಮಧ್ಯೆ ಪಕ್ಷ ನಿಷ್ಠೆ ಬಗ್ಗೆ ಡಿಕೆಶಿ ಪಾಠ: ಕನಕಪುರ ಬಂಡೆ ಗುಡುಗಿದ್ದು ಯಾರ ಮೇಲೆ?

'ಸಿದ್ದರಾಮೋತ್ಸವ' ಮಧ್ಯೆ ಪಕ್ಷ ನಿಷ್ಠೆ ಬಗ್ಗೆ ಡಿಕೆಶಿ ಪಾಠ: ಕನಕಪುರ ಬಂಡೆ ಗುಡುಗಿದ್ದು ಯಾರ ಮೇಲೆ?

Published : Jul 04, 2022, 12:02 PM ISTUpdated : Jul 04, 2022, 12:15 PM IST

ದಾವಣಗೆರೆಯಲ್ಲಿ (Davanagere) ಆಗಸ್ಟ್ 3 ರಂದು ಆಯೋಜಿಸಲಾಗಿರುವ ಸಿದ್ದರಾಮೋತ್ಸವ (Siddaramothsava) ಕಾರ್ಯಕ್ರಮದ ಬಗೆಗಿನ ಬಿಜೆಪಿ ಟೀಕೆಗೆ, ಬೇರೆಯವರು ಏನಾದರೂ ಹೇಳಲಿ. ಸಿದ್ದರಾಮಯ್ಯ ಅವರ ಹುಟ್ಟುಹಬ್ಬವನ್ನು ಆಚರಿಸಲು ಅಭಿಮಾನಿಗಳು ಬಯಸುತ್ತಿದ್ದಾರೆ. ಇದರಲ್ಲಿ ಯಾವುದೇ ತಪ್ಪಿಲ್ಲ. ನನಗೂ ಸಿದ್ದರಾಮಯ್ಯ ಆಹ್ವಾನ ಕೊಟ್ಟಿದ್ದಾರೆ. ನಾನೂ ಹೋಗುತ್ತಿದ್ದೇನೆ ಎಂದು ಡಿಕೆಶಿ  ಹೇಳಿದ್ದಾರೆ. 
 

ದಾವಣಗೆರೆಯಲ್ಲಿ (Davanagere) ಆಗಸ್ಟ್ 3 ರಂದು ಆಯೋಜಿಸಲಾಗಿರುವ ಸಿದ್ದರಾಮೋತ್ಸವ (Siddaramothsava) ಕಾರ್ಯಕ್ರಮದ ಬಗೆಗಿನ ಬಿಜೆಪಿ ಟೀಕೆಗೆ, ಬೇರೆಯವರು ಏನಾದರೂ ಹೇಳಲಿ. ಸಿದ್ದರಾಮಯ್ಯ ಅವರ ಹುಟ್ಟುಹಬ್ಬವನ್ನು ಆಚರಿಸಲು ಅಭಿಮಾನಿಗಳು ಬಯಸುತ್ತಿದ್ದಾರೆ. ಇದರಲ್ಲಿ ಯಾವುದೇ ತಪ್ಪಿಲ್ಲ. ನನಗೂ ಸಿದ್ದರಾಮಯ್ಯ ಆಹ್ವಾನ ಕೊಟ್ಟಿದ್ದಾರೆ. ನಾನೂ ಹೋಗುತ್ತಿದ್ದೇನೆ ಎಂದು ಡಿಕೆಶಿ  ಹೇಳಿದ್ದಾರೆ. 

ರಾಹುಲ್ ಗಾಂಧಿ (Rahul Gandhi) ಹಾಗೂ ಪಕ್ಷದ ವರಿಷ್ಠರು ಮುಂಬರುವ ಚುನಾವಣೆಯನ್ನು ಸಾಮೂಹಿಕ ನಾಯಕತ್ವದಲ್ಲಿ ಎದುರಿಸಬೇಕು ಎಂದು ತೀರ್ಮಾನಿಸಿದ್ದಾರೆ. ಹೀಗಾಗಿ ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆಯನ್ನೇ ಎದುರಿಸಲಿದ್ದೇವೆ. ಪಕ್ಷದ ಅಧ್ಯಕ್ಷನಾಗಿ ಈ ಮಾತು ಹೇಳುತ್ತಿದ್ದೇನೆ ಎಂದು ಡಿ.ಕೆ.ಶಿ ಹೇಳಿದ್ದಾರೆ. 

ಇದು ಶಕ್ತಿ ಪ್ರದರ್ಶನ ಅಲ್ಲವೇ ಎಂದು ಕೇಳಿದ ಪ್ರಶ್ನೆಗೆ, ನಮ್ಮ ಪಕ್ಷಕ್ಕೆ ಏನೆಲ್ಲಾ ಅನುಕೂಲವಾಗುತ್ತದೆಯೋ ಅದನ್ನೆಲ್ಲ ಮಾಡೋಣ. ಇನ್ನು ಖರ್ಗೆ ಅವರು ಶಾಸಕರಾಗಿ 50 ವರ್ಷ ಆಗಿದೆ, ಆ ಕಾರ್ಯಕ್ರಮ ಮಾಡಬೇಕು ಎಂದು ಅವರ ಅಭಿಮಾನಿಗಳು ಕೇಳುತ್ತಾರೆ. ಪರಮೇಶ್ವರ್‌ ಅವರ ಅಭಿಮಾನಿಗಳು ಬಂದು ಅವರ ಪುಸ್ತಕ ಬಿಡುಗಡೆ ಕಾರ್ಯಕ್ರಮ ಮಾಡಬೇಕು ಎಂದು ಕೇಳುತ್ತಾರೆ. ಒಬ್ಬೊಬ್ಬರದ್ದು ಒಂದೊಂದು ಆಸೆ ಇರುತ್ತದೆ. ಅದನ್ನು ತಪ್ಪು ಎಂದು ಹೇಳಲು ಸಾಧ್ಯವೇ? ಎಂದು ಪ್ರಶ್ನಿಸಿದರು.

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more