MLC Election: ಮತದಾನ ವೇಳೆ ಬಿಎಸ್‌ವೈ ಯಡವಟ್ಟು, ಎದುರಾಳಿ ಅಭ್ಯರ್ಥಿಗೆ  ವೋಟ್ ಹಾಕಿದ್ರಾ?

MLC Election: ಮತದಾನ ವೇಳೆ ಬಿಎಸ್‌ವೈ ಯಡವಟ್ಟು, ಎದುರಾಳಿ ಅಭ್ಯರ್ಥಿಗೆ ವೋಟ್ ಹಾಕಿದ್ರಾ?

Published : Dec 10, 2021, 08:42 PM IST

ಕರ್ನಾಟಕದಲ್ಲಿನ 25 ಸ್ಥಾನಗಳಿಗೆ ವಿಧಾನ ಪರಿಷತ್ ಚುನಾವಣೆ ಪ್ರಕ್ರಿಯೆ ಮುಕ್ತಾಯಗೊಂಡಿದೆ.  ಆದ್ರೆ, ಮಾಜಿ ಸಿಎಂ ಬಿಎಸ್.ಯಡಿಯೂರಪ್ಪ ಮತದಾನದ ವೇಳೆ ಯಡವಟ್ಟು ಮಾಡಿಕೊಂಡ್ರಾ?  ಪಕ್ಷದ ಅಭ್ಯರ್ಥಿ ಬಿಟ್ಟು ಬೇರೆ ಅಭ್ಯರ್ಥಿಗೆ ಮತ ಚಲಾಯಿಸಿ ಮಿಸ್ಟೇಕ್ ಮಾಡ್ಕೊಂಡು ಬಿಟ್ರಾ...?  ತಮ್ಮ ಎದುರಾಳಿ ಪಕ್ಷದ ಅಭ್ಯರ್ಥಿಗೆ ಮತ ಚಲಾಯಿಸಿದ್ರಾ?  ಈ ಎರಡೂ ಬಿಟ್ಟೂ ಏನಾದ್ರೂ ಯಡವಟ್ಟು ಮಾಡಿಕೊಂಡ್ರಾ? ಹೀಗೆ ಹಲವು ಪ್ರಶ್ನೆಗಳಿಗೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರ ನಡೆ ಎಡೆಮಾಡಿಕೊಟ್ಟಿದೆ. 

ಶಿವಮೊಗ್ಗ, (ಡಿ.10): ಕರ್ನಾಟಕದಲ್ಲಿನ 25 ಸ್ಥಾನಗಳಿಗೆ ವಿಧಾನ ಪರಿಷತ್ ಚುನಾವಣೆ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಆದ್ರೆ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮತದಾನದ ವೇಳೆ ಯಡವಟ್ಟು ಮಾಡಿಕೊಂಡ್ರಾ?  ಪಕ್ಷದ ಅಭ್ಯರ್ಥಿ ಬಿಟ್ಟು ಬೇರೆ ಅಭ್ಯರ್ಥಿಗೆ ಮತ ಚಲಾಯಿಸಿ ಮಿಸ್ಟೇಕ್ ಮಾಡ್ಕೊಂಡು ಬಿಟ್ರಾ.?  ತಮ್ಮ ಎದುರಾಳಿ ಪಕ್ಷದ ಅಭ್ಯರ್ಥಿಗೆ ಮತ ಚಲಾಯಿಸಿದ್ರಾ?  ಈ ಎರಡೂ ಬಿಟ್ಟೂ ಏನಾದ್ರೂ ಯಡವಟ್ಟು ಮಾಡಿಕೊಂಡ್ರಾ? ಹೀಗೆ ಹಲವು ಪ್ರಶ್ನೆಗಳಿಗೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರ ನಡೆ ಎಡೆಮಾಡಿಕೊಟ್ಟಿದೆ. 

MLC Election: ನಾನು ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿದ್ದೇನೆ: ಬಹಿರಂಗಪಡಿಸಿದ ಜೆಡಿಎಸ್ ಶಾಸಕ

ಹೌದು...  ಇಂದು(ಡಿ.10) ಬೆಳಿಗ್ಗೆ ಶಿಕಾರಿಪುರದ ಪುರಸಭೆಯಲ್ಲಿ ಬಿಎಸ್‌ವೈ ಬ್ಯಾಲೆಟ್ ಪೇಪರ್‌ನಲ್ಲಿ ಅಭ್ಯರ್ಥಿಗೆ ಮತ ಹಾಕಿದ್ದಾರೆ.  ಮತ ಚಲಾವಣೆಯ ವೇಳೆ ಬಾಕ್ಸ್ ನಿಂದ ಹೊರ ಬರುವಾಗ ಮಿಸ್ಟೇಕ್ ಆಗಿದೆ ಅನ್ಸುತ್ತೆ. ಈ ಹಿನ್ನೆಲೆಯಲ್ಲಿ ಅವರು ಬೇರೆ ಬ್ಯಾಲೆಟ್ ಪೇಪರ್ ಕೊಡ್ತೀರಾ? ಎಂದು ಚುನಾವಣಾ ಅಧಿಕಾರಿಗಳಿಗೆ ಕೇಳಿದ್ದಾರೆ. ಬ್ಯಾಲೆಟ್ ಪೇಪರ್ ಹರಿದರೆ ಮಾತ್ರ ಬೇರೆ ಕೊಡೋದಾಗಿ ಅಧಿಕಾರಿಗಳು ಉತ್ತರ ನೀಡಿದ್ದಾರೆ. ಇದರಿಂದ ಬಿಎಸ್‌ವೈ ಮತ ಹಾಕಿದ್ದಾದರೂ ಯಾರಿಗೆ ಎಂಬ ಗೊಂದಲ ಶುರುವಾಗಿದೆ.

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
Read more