MLC Election: ಮತದಾನ ವೇಳೆ ಬಿಎಸ್‌ವೈ ಯಡವಟ್ಟು, ಎದುರಾಳಿ ಅಭ್ಯರ್ಥಿಗೆ  ವೋಟ್ ಹಾಕಿದ್ರಾ?

MLC Election: ಮತದಾನ ವೇಳೆ ಬಿಎಸ್‌ವೈ ಯಡವಟ್ಟು, ಎದುರಾಳಿ ಅಭ್ಯರ್ಥಿಗೆ ವೋಟ್ ಹಾಕಿದ್ರಾ?

Published : Dec 10, 2021, 08:42 PM IST

ಕರ್ನಾಟಕದಲ್ಲಿನ 25 ಸ್ಥಾನಗಳಿಗೆ ವಿಧಾನ ಪರಿಷತ್ ಚುನಾವಣೆ ಪ್ರಕ್ರಿಯೆ ಮುಕ್ತಾಯಗೊಂಡಿದೆ.  ಆದ್ರೆ, ಮಾಜಿ ಸಿಎಂ ಬಿಎಸ್.ಯಡಿಯೂರಪ್ಪ ಮತದಾನದ ವೇಳೆ ಯಡವಟ್ಟು ಮಾಡಿಕೊಂಡ್ರಾ?  ಪಕ್ಷದ ಅಭ್ಯರ್ಥಿ ಬಿಟ್ಟು ಬೇರೆ ಅಭ್ಯರ್ಥಿಗೆ ಮತ ಚಲಾಯಿಸಿ ಮಿಸ್ಟೇಕ್ ಮಾಡ್ಕೊಂಡು ಬಿಟ್ರಾ...?  ತಮ್ಮ ಎದುರಾಳಿ ಪಕ್ಷದ ಅಭ್ಯರ್ಥಿಗೆ ಮತ ಚಲಾಯಿಸಿದ್ರಾ?  ಈ ಎರಡೂ ಬಿಟ್ಟೂ ಏನಾದ್ರೂ ಯಡವಟ್ಟು ಮಾಡಿಕೊಂಡ್ರಾ? ಹೀಗೆ ಹಲವು ಪ್ರಶ್ನೆಗಳಿಗೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರ ನಡೆ ಎಡೆಮಾಡಿಕೊಟ್ಟಿದೆ. 

ಶಿವಮೊಗ್ಗ, (ಡಿ.10): ಕರ್ನಾಟಕದಲ್ಲಿನ 25 ಸ್ಥಾನಗಳಿಗೆ ವಿಧಾನ ಪರಿಷತ್ ಚುನಾವಣೆ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಆದ್ರೆ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮತದಾನದ ವೇಳೆ ಯಡವಟ್ಟು ಮಾಡಿಕೊಂಡ್ರಾ?  ಪಕ್ಷದ ಅಭ್ಯರ್ಥಿ ಬಿಟ್ಟು ಬೇರೆ ಅಭ್ಯರ್ಥಿಗೆ ಮತ ಚಲಾಯಿಸಿ ಮಿಸ್ಟೇಕ್ ಮಾಡ್ಕೊಂಡು ಬಿಟ್ರಾ.?  ತಮ್ಮ ಎದುರಾಳಿ ಪಕ್ಷದ ಅಭ್ಯರ್ಥಿಗೆ ಮತ ಚಲಾಯಿಸಿದ್ರಾ?  ಈ ಎರಡೂ ಬಿಟ್ಟೂ ಏನಾದ್ರೂ ಯಡವಟ್ಟು ಮಾಡಿಕೊಂಡ್ರಾ? ಹೀಗೆ ಹಲವು ಪ್ರಶ್ನೆಗಳಿಗೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರ ನಡೆ ಎಡೆಮಾಡಿಕೊಟ್ಟಿದೆ. 

MLC Election: ನಾನು ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿದ್ದೇನೆ: ಬಹಿರಂಗಪಡಿಸಿದ ಜೆಡಿಎಸ್ ಶಾಸಕ

ಹೌದು...  ಇಂದು(ಡಿ.10) ಬೆಳಿಗ್ಗೆ ಶಿಕಾರಿಪುರದ ಪುರಸಭೆಯಲ್ಲಿ ಬಿಎಸ್‌ವೈ ಬ್ಯಾಲೆಟ್ ಪೇಪರ್‌ನಲ್ಲಿ ಅಭ್ಯರ್ಥಿಗೆ ಮತ ಹಾಕಿದ್ದಾರೆ.  ಮತ ಚಲಾವಣೆಯ ವೇಳೆ ಬಾಕ್ಸ್ ನಿಂದ ಹೊರ ಬರುವಾಗ ಮಿಸ್ಟೇಕ್ ಆಗಿದೆ ಅನ್ಸುತ್ತೆ. ಈ ಹಿನ್ನೆಲೆಯಲ್ಲಿ ಅವರು ಬೇರೆ ಬ್ಯಾಲೆಟ್ ಪೇಪರ್ ಕೊಡ್ತೀರಾ? ಎಂದು ಚುನಾವಣಾ ಅಧಿಕಾರಿಗಳಿಗೆ ಕೇಳಿದ್ದಾರೆ. ಬ್ಯಾಲೆಟ್ ಪೇಪರ್ ಹರಿದರೆ ಮಾತ್ರ ಬೇರೆ ಕೊಡೋದಾಗಿ ಅಧಿಕಾರಿಗಳು ಉತ್ತರ ನೀಡಿದ್ದಾರೆ. ಇದರಿಂದ ಬಿಎಸ್‌ವೈ ಮತ ಹಾಕಿದ್ದಾದರೂ ಯಾರಿಗೆ ಎಂಬ ಗೊಂದಲ ಶುರುವಾಗಿದೆ.

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more