MLC Election: ಮತದಾನ ವೇಳೆ ಬಿಎಸ್‌ವೈ ಯಡವಟ್ಟು, ಎದುರಾಳಿ ಅಭ್ಯರ್ಥಿಗೆ  ವೋಟ್ ಹಾಕಿದ್ರಾ?

MLC Election: ಮತದಾನ ವೇಳೆ ಬಿಎಸ್‌ವೈ ಯಡವಟ್ಟು, ಎದುರಾಳಿ ಅಭ್ಯರ್ಥಿಗೆ ವೋಟ್ ಹಾಕಿದ್ರಾ?

Published : Dec 10, 2021, 08:42 PM IST

ಕರ್ನಾಟಕದಲ್ಲಿನ 25 ಸ್ಥಾನಗಳಿಗೆ ವಿಧಾನ ಪರಿಷತ್ ಚುನಾವಣೆ ಪ್ರಕ್ರಿಯೆ ಮುಕ್ತಾಯಗೊಂಡಿದೆ.  ಆದ್ರೆ, ಮಾಜಿ ಸಿಎಂ ಬಿಎಸ್.ಯಡಿಯೂರಪ್ಪ ಮತದಾನದ ವೇಳೆ ಯಡವಟ್ಟು ಮಾಡಿಕೊಂಡ್ರಾ?  ಪಕ್ಷದ ಅಭ್ಯರ್ಥಿ ಬಿಟ್ಟು ಬೇರೆ ಅಭ್ಯರ್ಥಿಗೆ ಮತ ಚಲಾಯಿಸಿ ಮಿಸ್ಟೇಕ್ ಮಾಡ್ಕೊಂಡು ಬಿಟ್ರಾ...?  ತಮ್ಮ ಎದುರಾಳಿ ಪಕ್ಷದ ಅಭ್ಯರ್ಥಿಗೆ ಮತ ಚಲಾಯಿಸಿದ್ರಾ?  ಈ ಎರಡೂ ಬಿಟ್ಟೂ ಏನಾದ್ರೂ ಯಡವಟ್ಟು ಮಾಡಿಕೊಂಡ್ರಾ? ಹೀಗೆ ಹಲವು ಪ್ರಶ್ನೆಗಳಿಗೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರ ನಡೆ ಎಡೆಮಾಡಿಕೊಟ್ಟಿದೆ. 

ಶಿವಮೊಗ್ಗ, (ಡಿ.10): ಕರ್ನಾಟಕದಲ್ಲಿನ 25 ಸ್ಥಾನಗಳಿಗೆ ವಿಧಾನ ಪರಿಷತ್ ಚುನಾವಣೆ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಆದ್ರೆ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮತದಾನದ ವೇಳೆ ಯಡವಟ್ಟು ಮಾಡಿಕೊಂಡ್ರಾ?  ಪಕ್ಷದ ಅಭ್ಯರ್ಥಿ ಬಿಟ್ಟು ಬೇರೆ ಅಭ್ಯರ್ಥಿಗೆ ಮತ ಚಲಾಯಿಸಿ ಮಿಸ್ಟೇಕ್ ಮಾಡ್ಕೊಂಡು ಬಿಟ್ರಾ.?  ತಮ್ಮ ಎದುರಾಳಿ ಪಕ್ಷದ ಅಭ್ಯರ್ಥಿಗೆ ಮತ ಚಲಾಯಿಸಿದ್ರಾ?  ಈ ಎರಡೂ ಬಿಟ್ಟೂ ಏನಾದ್ರೂ ಯಡವಟ್ಟು ಮಾಡಿಕೊಂಡ್ರಾ? ಹೀಗೆ ಹಲವು ಪ್ರಶ್ನೆಗಳಿಗೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರ ನಡೆ ಎಡೆಮಾಡಿಕೊಟ್ಟಿದೆ. 

MLC Election: ನಾನು ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿದ್ದೇನೆ: ಬಹಿರಂಗಪಡಿಸಿದ ಜೆಡಿಎಸ್ ಶಾಸಕ

ಹೌದು...  ಇಂದು(ಡಿ.10) ಬೆಳಿಗ್ಗೆ ಶಿಕಾರಿಪುರದ ಪುರಸಭೆಯಲ್ಲಿ ಬಿಎಸ್‌ವೈ ಬ್ಯಾಲೆಟ್ ಪೇಪರ್‌ನಲ್ಲಿ ಅಭ್ಯರ್ಥಿಗೆ ಮತ ಹಾಕಿದ್ದಾರೆ.  ಮತ ಚಲಾವಣೆಯ ವೇಳೆ ಬಾಕ್ಸ್ ನಿಂದ ಹೊರ ಬರುವಾಗ ಮಿಸ್ಟೇಕ್ ಆಗಿದೆ ಅನ್ಸುತ್ತೆ. ಈ ಹಿನ್ನೆಲೆಯಲ್ಲಿ ಅವರು ಬೇರೆ ಬ್ಯಾಲೆಟ್ ಪೇಪರ್ ಕೊಡ್ತೀರಾ? ಎಂದು ಚುನಾವಣಾ ಅಧಿಕಾರಿಗಳಿಗೆ ಕೇಳಿದ್ದಾರೆ. ಬ್ಯಾಲೆಟ್ ಪೇಪರ್ ಹರಿದರೆ ಮಾತ್ರ ಬೇರೆ ಕೊಡೋದಾಗಿ ಅಧಿಕಾರಿಗಳು ಉತ್ತರ ನೀಡಿದ್ದಾರೆ. ಇದರಿಂದ ಬಿಎಸ್‌ವೈ ಮತ ಹಾಕಿದ್ದಾದರೂ ಯಾರಿಗೆ ಎಂಬ ಗೊಂದಲ ಶುರುವಾಗಿದೆ.

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more