MLC Election: ಮತದಾನ ವೇಳೆ ಬಿಎಸ್‌ವೈ ಯಡವಟ್ಟು, ಎದುರಾಳಿ ಅಭ್ಯರ್ಥಿಗೆ  ವೋಟ್ ಹಾಕಿದ್ರಾ?

MLC Election: ಮತದಾನ ವೇಳೆ ಬಿಎಸ್‌ವೈ ಯಡವಟ್ಟು, ಎದುರಾಳಿ ಅಭ್ಯರ್ಥಿಗೆ ವೋಟ್ ಹಾಕಿದ್ರಾ?

Published : Dec 10, 2021, 08:42 PM IST

ಕರ್ನಾಟಕದಲ್ಲಿನ 25 ಸ್ಥಾನಗಳಿಗೆ ವಿಧಾನ ಪರಿಷತ್ ಚುನಾವಣೆ ಪ್ರಕ್ರಿಯೆ ಮುಕ್ತಾಯಗೊಂಡಿದೆ.  ಆದ್ರೆ, ಮಾಜಿ ಸಿಎಂ ಬಿಎಸ್.ಯಡಿಯೂರಪ್ಪ ಮತದಾನದ ವೇಳೆ ಯಡವಟ್ಟು ಮಾಡಿಕೊಂಡ್ರಾ?  ಪಕ್ಷದ ಅಭ್ಯರ್ಥಿ ಬಿಟ್ಟು ಬೇರೆ ಅಭ್ಯರ್ಥಿಗೆ ಮತ ಚಲಾಯಿಸಿ ಮಿಸ್ಟೇಕ್ ಮಾಡ್ಕೊಂಡು ಬಿಟ್ರಾ...?  ತಮ್ಮ ಎದುರಾಳಿ ಪಕ್ಷದ ಅಭ್ಯರ್ಥಿಗೆ ಮತ ಚಲಾಯಿಸಿದ್ರಾ?  ಈ ಎರಡೂ ಬಿಟ್ಟೂ ಏನಾದ್ರೂ ಯಡವಟ್ಟು ಮಾಡಿಕೊಂಡ್ರಾ? ಹೀಗೆ ಹಲವು ಪ್ರಶ್ನೆಗಳಿಗೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರ ನಡೆ ಎಡೆಮಾಡಿಕೊಟ್ಟಿದೆ. 

ಶಿವಮೊಗ್ಗ, (ಡಿ.10): ಕರ್ನಾಟಕದಲ್ಲಿನ 25 ಸ್ಥಾನಗಳಿಗೆ ವಿಧಾನ ಪರಿಷತ್ ಚುನಾವಣೆ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಆದ್ರೆ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮತದಾನದ ವೇಳೆ ಯಡವಟ್ಟು ಮಾಡಿಕೊಂಡ್ರಾ?  ಪಕ್ಷದ ಅಭ್ಯರ್ಥಿ ಬಿಟ್ಟು ಬೇರೆ ಅಭ್ಯರ್ಥಿಗೆ ಮತ ಚಲಾಯಿಸಿ ಮಿಸ್ಟೇಕ್ ಮಾಡ್ಕೊಂಡು ಬಿಟ್ರಾ.?  ತಮ್ಮ ಎದುರಾಳಿ ಪಕ್ಷದ ಅಭ್ಯರ್ಥಿಗೆ ಮತ ಚಲಾಯಿಸಿದ್ರಾ?  ಈ ಎರಡೂ ಬಿಟ್ಟೂ ಏನಾದ್ರೂ ಯಡವಟ್ಟು ಮಾಡಿಕೊಂಡ್ರಾ? ಹೀಗೆ ಹಲವು ಪ್ರಶ್ನೆಗಳಿಗೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರ ನಡೆ ಎಡೆಮಾಡಿಕೊಟ್ಟಿದೆ. 

MLC Election: ನಾನು ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿದ್ದೇನೆ: ಬಹಿರಂಗಪಡಿಸಿದ ಜೆಡಿಎಸ್ ಶಾಸಕ

ಹೌದು...  ಇಂದು(ಡಿ.10) ಬೆಳಿಗ್ಗೆ ಶಿಕಾರಿಪುರದ ಪುರಸಭೆಯಲ್ಲಿ ಬಿಎಸ್‌ವೈ ಬ್ಯಾಲೆಟ್ ಪೇಪರ್‌ನಲ್ಲಿ ಅಭ್ಯರ್ಥಿಗೆ ಮತ ಹಾಕಿದ್ದಾರೆ.  ಮತ ಚಲಾವಣೆಯ ವೇಳೆ ಬಾಕ್ಸ್ ನಿಂದ ಹೊರ ಬರುವಾಗ ಮಿಸ್ಟೇಕ್ ಆಗಿದೆ ಅನ್ಸುತ್ತೆ. ಈ ಹಿನ್ನೆಲೆಯಲ್ಲಿ ಅವರು ಬೇರೆ ಬ್ಯಾಲೆಟ್ ಪೇಪರ್ ಕೊಡ್ತೀರಾ? ಎಂದು ಚುನಾವಣಾ ಅಧಿಕಾರಿಗಳಿಗೆ ಕೇಳಿದ್ದಾರೆ. ಬ್ಯಾಲೆಟ್ ಪೇಪರ್ ಹರಿದರೆ ಮಾತ್ರ ಬೇರೆ ಕೊಡೋದಾಗಿ ಅಧಿಕಾರಿಗಳು ಉತ್ತರ ನೀಡಿದ್ದಾರೆ. ಇದರಿಂದ ಬಿಎಸ್‌ವೈ ಮತ ಹಾಕಿದ್ದಾದರೂ ಯಾರಿಗೆ ಎಂಬ ಗೊಂದಲ ಶುರುವಾಗಿದೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more