MLC Election: ಮತದಾನ ವೇಳೆ ಬಿಎಸ್‌ವೈ ಯಡವಟ್ಟು, ಎದುರಾಳಿ ಅಭ್ಯರ್ಥಿಗೆ  ವೋಟ್ ಹಾಕಿದ್ರಾ?

MLC Election: ಮತದಾನ ವೇಳೆ ಬಿಎಸ್‌ವೈ ಯಡವಟ್ಟು, ಎದುರಾಳಿ ಅಭ್ಯರ್ಥಿಗೆ ವೋಟ್ ಹಾಕಿದ್ರಾ?

Published : Dec 10, 2021, 08:42 PM IST

ಕರ್ನಾಟಕದಲ್ಲಿನ 25 ಸ್ಥಾನಗಳಿಗೆ ವಿಧಾನ ಪರಿಷತ್ ಚುನಾವಣೆ ಪ್ರಕ್ರಿಯೆ ಮುಕ್ತಾಯಗೊಂಡಿದೆ.  ಆದ್ರೆ, ಮಾಜಿ ಸಿಎಂ ಬಿಎಸ್.ಯಡಿಯೂರಪ್ಪ ಮತದಾನದ ವೇಳೆ ಯಡವಟ್ಟು ಮಾಡಿಕೊಂಡ್ರಾ?  ಪಕ್ಷದ ಅಭ್ಯರ್ಥಿ ಬಿಟ್ಟು ಬೇರೆ ಅಭ್ಯರ್ಥಿಗೆ ಮತ ಚಲಾಯಿಸಿ ಮಿಸ್ಟೇಕ್ ಮಾಡ್ಕೊಂಡು ಬಿಟ್ರಾ...?  ತಮ್ಮ ಎದುರಾಳಿ ಪಕ್ಷದ ಅಭ್ಯರ್ಥಿಗೆ ಮತ ಚಲಾಯಿಸಿದ್ರಾ?  ಈ ಎರಡೂ ಬಿಟ್ಟೂ ಏನಾದ್ರೂ ಯಡವಟ್ಟು ಮಾಡಿಕೊಂಡ್ರಾ? ಹೀಗೆ ಹಲವು ಪ್ರಶ್ನೆಗಳಿಗೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರ ನಡೆ ಎಡೆಮಾಡಿಕೊಟ್ಟಿದೆ. 

ಶಿವಮೊಗ್ಗ, (ಡಿ.10): ಕರ್ನಾಟಕದಲ್ಲಿನ 25 ಸ್ಥಾನಗಳಿಗೆ ವಿಧಾನ ಪರಿಷತ್ ಚುನಾವಣೆ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಆದ್ರೆ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮತದಾನದ ವೇಳೆ ಯಡವಟ್ಟು ಮಾಡಿಕೊಂಡ್ರಾ?  ಪಕ್ಷದ ಅಭ್ಯರ್ಥಿ ಬಿಟ್ಟು ಬೇರೆ ಅಭ್ಯರ್ಥಿಗೆ ಮತ ಚಲಾಯಿಸಿ ಮಿಸ್ಟೇಕ್ ಮಾಡ್ಕೊಂಡು ಬಿಟ್ರಾ.?  ತಮ್ಮ ಎದುರಾಳಿ ಪಕ್ಷದ ಅಭ್ಯರ್ಥಿಗೆ ಮತ ಚಲಾಯಿಸಿದ್ರಾ?  ಈ ಎರಡೂ ಬಿಟ್ಟೂ ಏನಾದ್ರೂ ಯಡವಟ್ಟು ಮಾಡಿಕೊಂಡ್ರಾ? ಹೀಗೆ ಹಲವು ಪ್ರಶ್ನೆಗಳಿಗೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರ ನಡೆ ಎಡೆಮಾಡಿಕೊಟ್ಟಿದೆ. 

MLC Election: ನಾನು ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿದ್ದೇನೆ: ಬಹಿರಂಗಪಡಿಸಿದ ಜೆಡಿಎಸ್ ಶಾಸಕ

ಹೌದು...  ಇಂದು(ಡಿ.10) ಬೆಳಿಗ್ಗೆ ಶಿಕಾರಿಪುರದ ಪುರಸಭೆಯಲ್ಲಿ ಬಿಎಸ್‌ವೈ ಬ್ಯಾಲೆಟ್ ಪೇಪರ್‌ನಲ್ಲಿ ಅಭ್ಯರ್ಥಿಗೆ ಮತ ಹಾಕಿದ್ದಾರೆ.  ಮತ ಚಲಾವಣೆಯ ವೇಳೆ ಬಾಕ್ಸ್ ನಿಂದ ಹೊರ ಬರುವಾಗ ಮಿಸ್ಟೇಕ್ ಆಗಿದೆ ಅನ್ಸುತ್ತೆ. ಈ ಹಿನ್ನೆಲೆಯಲ್ಲಿ ಅವರು ಬೇರೆ ಬ್ಯಾಲೆಟ್ ಪೇಪರ್ ಕೊಡ್ತೀರಾ? ಎಂದು ಚುನಾವಣಾ ಅಧಿಕಾರಿಗಳಿಗೆ ಕೇಳಿದ್ದಾರೆ. ಬ್ಯಾಲೆಟ್ ಪೇಪರ್ ಹರಿದರೆ ಮಾತ್ರ ಬೇರೆ ಕೊಡೋದಾಗಿ ಅಧಿಕಾರಿಗಳು ಉತ್ತರ ನೀಡಿದ್ದಾರೆ. ಇದರಿಂದ ಬಿಎಸ್‌ವೈ ಮತ ಹಾಕಿದ್ದಾದರೂ ಯಾರಿಗೆ ಎಂಬ ಗೊಂದಲ ಶುರುವಾಗಿದೆ.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more