MLC Election: ಮತದಾನ ವೇಳೆ ಬಿಎಸ್‌ವೈ ಯಡವಟ್ಟು, ಎದುರಾಳಿ ಅಭ್ಯರ್ಥಿಗೆ  ವೋಟ್ ಹಾಕಿದ್ರಾ?

MLC Election: ಮತದಾನ ವೇಳೆ ಬಿಎಸ್‌ವೈ ಯಡವಟ್ಟು, ಎದುರಾಳಿ ಅಭ್ಯರ್ಥಿಗೆ ವೋಟ್ ಹಾಕಿದ್ರಾ?

Published : Dec 10, 2021, 08:42 PM IST

ಕರ್ನಾಟಕದಲ್ಲಿನ 25 ಸ್ಥಾನಗಳಿಗೆ ವಿಧಾನ ಪರಿಷತ್ ಚುನಾವಣೆ ಪ್ರಕ್ರಿಯೆ ಮುಕ್ತಾಯಗೊಂಡಿದೆ.  ಆದ್ರೆ, ಮಾಜಿ ಸಿಎಂ ಬಿಎಸ್.ಯಡಿಯೂರಪ್ಪ ಮತದಾನದ ವೇಳೆ ಯಡವಟ್ಟು ಮಾಡಿಕೊಂಡ್ರಾ?  ಪಕ್ಷದ ಅಭ್ಯರ್ಥಿ ಬಿಟ್ಟು ಬೇರೆ ಅಭ್ಯರ್ಥಿಗೆ ಮತ ಚಲಾಯಿಸಿ ಮಿಸ್ಟೇಕ್ ಮಾಡ್ಕೊಂಡು ಬಿಟ್ರಾ...?  ತಮ್ಮ ಎದುರಾಳಿ ಪಕ್ಷದ ಅಭ್ಯರ್ಥಿಗೆ ಮತ ಚಲಾಯಿಸಿದ್ರಾ?  ಈ ಎರಡೂ ಬಿಟ್ಟೂ ಏನಾದ್ರೂ ಯಡವಟ್ಟು ಮಾಡಿಕೊಂಡ್ರಾ? ಹೀಗೆ ಹಲವು ಪ್ರಶ್ನೆಗಳಿಗೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರ ನಡೆ ಎಡೆಮಾಡಿಕೊಟ್ಟಿದೆ. 

ಶಿವಮೊಗ್ಗ, (ಡಿ.10): ಕರ್ನಾಟಕದಲ್ಲಿನ 25 ಸ್ಥಾನಗಳಿಗೆ ವಿಧಾನ ಪರಿಷತ್ ಚುನಾವಣೆ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಆದ್ರೆ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮತದಾನದ ವೇಳೆ ಯಡವಟ್ಟು ಮಾಡಿಕೊಂಡ್ರಾ?  ಪಕ್ಷದ ಅಭ್ಯರ್ಥಿ ಬಿಟ್ಟು ಬೇರೆ ಅಭ್ಯರ್ಥಿಗೆ ಮತ ಚಲಾಯಿಸಿ ಮಿಸ್ಟೇಕ್ ಮಾಡ್ಕೊಂಡು ಬಿಟ್ರಾ.?  ತಮ್ಮ ಎದುರಾಳಿ ಪಕ್ಷದ ಅಭ್ಯರ್ಥಿಗೆ ಮತ ಚಲಾಯಿಸಿದ್ರಾ?  ಈ ಎರಡೂ ಬಿಟ್ಟೂ ಏನಾದ್ರೂ ಯಡವಟ್ಟು ಮಾಡಿಕೊಂಡ್ರಾ? ಹೀಗೆ ಹಲವು ಪ್ರಶ್ನೆಗಳಿಗೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರ ನಡೆ ಎಡೆಮಾಡಿಕೊಟ್ಟಿದೆ. 

MLC Election: ನಾನು ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿದ್ದೇನೆ: ಬಹಿರಂಗಪಡಿಸಿದ ಜೆಡಿಎಸ್ ಶಾಸಕ

ಹೌದು...  ಇಂದು(ಡಿ.10) ಬೆಳಿಗ್ಗೆ ಶಿಕಾರಿಪುರದ ಪುರಸಭೆಯಲ್ಲಿ ಬಿಎಸ್‌ವೈ ಬ್ಯಾಲೆಟ್ ಪೇಪರ್‌ನಲ್ಲಿ ಅಭ್ಯರ್ಥಿಗೆ ಮತ ಹಾಕಿದ್ದಾರೆ.  ಮತ ಚಲಾವಣೆಯ ವೇಳೆ ಬಾಕ್ಸ್ ನಿಂದ ಹೊರ ಬರುವಾಗ ಮಿಸ್ಟೇಕ್ ಆಗಿದೆ ಅನ್ಸುತ್ತೆ. ಈ ಹಿನ್ನೆಲೆಯಲ್ಲಿ ಅವರು ಬೇರೆ ಬ್ಯಾಲೆಟ್ ಪೇಪರ್ ಕೊಡ್ತೀರಾ? ಎಂದು ಚುನಾವಣಾ ಅಧಿಕಾರಿಗಳಿಗೆ ಕೇಳಿದ್ದಾರೆ. ಬ್ಯಾಲೆಟ್ ಪೇಪರ್ ಹರಿದರೆ ಮಾತ್ರ ಬೇರೆ ಕೊಡೋದಾಗಿ ಅಧಿಕಾರಿಗಳು ಉತ್ತರ ನೀಡಿದ್ದಾರೆ. ಇದರಿಂದ ಬಿಎಸ್‌ವೈ ಮತ ಹಾಕಿದ್ದಾದರೂ ಯಾರಿಗೆ ಎಂಬ ಗೊಂದಲ ಶುರುವಾಗಿದೆ.

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
22:55Karnataka Politics: ಉಭಯ ಸಂಕಟದಲ್ಲಿ ಸಿಲುಕಿದ ಕಾಂಗ್ರೆಸ್ ಹೈಕಮಾಂಡ್! ಹೇಗಿವೆ ಸಿದ್ದು-ಡಿಕೆ ಪಟ್ಟುಗಳು?
Read more