ಸದ್ಯದಲ್ಲೇ ಯಾವುದಾದ್ರೂ ದೇವಸ್ಥಾನ ಮಲಿನವಾಗ್ಬಹುದು! ಆಯನೂರು ಮಂಜುನಾಥ್‌ ಬಾಂಬ್!

ಸದ್ಯದಲ್ಲೇ ಯಾವುದಾದ್ರೂ ದೇವಸ್ಥಾನ ಮಲಿನವಾಗ್ಬಹುದು! ಆಯನೂರು ಮಂಜುನಾಥ್‌ ಬಾಂಬ್!

Published : Apr 03, 2023, 04:21 PM IST

ಈಶ್ವರಪ್ಪ ಸೀತಾವರಣಯಿಂದ ಬೆಂಬಲಿಗರು ಗಲಭೆ ಸೃಷ್ಟಿಯಾಗುವ ಸಾಧ್ಯತೆ ಇದೆ. ಸದ್ಯದಲ್ಲೇ ಯಾವುದಾದರೂ ದೇವಸ್ಥಾನ ಮಲಿನವಾಗಬಹುದು ಎಂದು ಆಯನೂರು ಮಂಜುನಾಥ್‌ ಹೇಳಿದ್ದಾರೆ.

ಶಿವಮೊಗ್ಗ (ಏ.03):  ಶಿವಮೊಗ್ಗದಲ್ಲಿ ಚುನಾವಣೆ ಸಂದರ್ಭದಲ್ಲಿ ಈಶ್ವರಪ್ಪ ಸೀತಾವರಣಯಿಂದ ಬೆಂಬಲಿಗರು ಗಲಭೆ ಸೃಷ್ಟಿಯಾಗುವ ಸಾಧ್ಯತೆ ಇದೆ. ಸದ್ಯದಲ್ಲೇ ಯಾವುದಾದರೂ ದೇವಸ್ಥಾನ ಮಲಿನವಾಗಬಹುದು ಈ ಬಗ್ಗೆ ಪೊಲೀಸರು ಇಲಾಖೆ ಮುಂಜಾಗ್ರತೆ ವಹಿಸಬೇಕು ಎಂದು ವಿಧಾನ ಪರಿಷತ್‌ ಸದಸ್ಯ ಆಯನೂರು ಮಂಜುನಾಥ್‌ ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ಶಾಂಥಿ ಭಂಗ ತರಲು ಪ್ರಯತ್ನ ನಡೆಯುತ್ತಿದೆ. ಹಿಂದೂ - ಮುಸ್ಲಿಮರು ಎಚ್ಚರದಿಂದ ಇರಬೇಕು. ಸಂಬಂಧಪಟ್ಟ ಇಲಾಖೆಗಳು ಕೂಡ ಇದನ್ನು ಗಂಭೀರವಾಗಿ ಪರಿಗಣಿಸಿ ನಿಗಾವಹಿಸಬೇಕು. ಅಶಾಂತಿ ಉಂಟುಮಾಡಿದಲ್ಲಿ ಕೊಲೆಗಳು ಕೂಡ ಆಗಬಹುದು. ರಾಜ್ಯದಲ್ಲಿ ಕೇವಲ ಪ್ರಚೋದನೆ ಮಾಡಿ ಮಾತನಾಡುವುದೇ ಈಶ್ವರಪ್ಪ ಸಾಧನೆಯಾಗಿದೆ. ಶಿವಮೊಗ್ಗದಲ್ಲಿ ಒಂದೇ ಒಂದು ಯೋಜನೆಯನ್ನೂ ಈವರೆಗೂ ತಂದಿಲ್ಲ. ಒಂದೇ ಒಂದು ಯೋಜನೆ ತಾರದ ಇವರು, ಕೇವಲ ಪ್ರಚೋದನೆ ಮಾಡಿಕೊಂಡು ಓಡಾಡುತ್ತಾರೆ. ಪ್ರಚೋದನಾ ಭಾಷಣ ಮಾಡುವುದಷ್ಟೇ ಇವರ ಬಂಡವಾಳವಾಗಿದೆ. ಕ್ಷೇತ್ರದ ಸಮಸ್ಯೆ ಬಗ್ಗೆ ಈವರೆಗೆ ಸದನದಲ್ಲಿ ಈವರೆಗೂ ಚರ್ಚೆ ಮಾಡಿಲ್ಲ ಎಂದು ಹೇಳಿದರು.

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more