ಸದ್ಯದಲ್ಲೇ ಯಾವುದಾದ್ರೂ ದೇವಸ್ಥಾನ ಮಲಿನವಾಗ್ಬಹುದು! ಆಯನೂರು ಮಂಜುನಾಥ್‌ ಬಾಂಬ್!

ಸದ್ಯದಲ್ಲೇ ಯಾವುದಾದ್ರೂ ದೇವಸ್ಥಾನ ಮಲಿನವಾಗ್ಬಹುದು! ಆಯನೂರು ಮಂಜುನಾಥ್‌ ಬಾಂಬ್!

Published : Apr 03, 2023, 04:21 PM IST

ಈಶ್ವರಪ್ಪ ಸೀತಾವರಣಯಿಂದ ಬೆಂಬಲಿಗರು ಗಲಭೆ ಸೃಷ್ಟಿಯಾಗುವ ಸಾಧ್ಯತೆ ಇದೆ. ಸದ್ಯದಲ್ಲೇ ಯಾವುದಾದರೂ ದೇವಸ್ಥಾನ ಮಲಿನವಾಗಬಹುದು ಎಂದು ಆಯನೂರು ಮಂಜುನಾಥ್‌ ಹೇಳಿದ್ದಾರೆ.

ಶಿವಮೊಗ್ಗ (ಏ.03):  ಶಿವಮೊಗ್ಗದಲ್ಲಿ ಚುನಾವಣೆ ಸಂದರ್ಭದಲ್ಲಿ ಈಶ್ವರಪ್ಪ ಸೀತಾವರಣಯಿಂದ ಬೆಂಬಲಿಗರು ಗಲಭೆ ಸೃಷ್ಟಿಯಾಗುವ ಸಾಧ್ಯತೆ ಇದೆ. ಸದ್ಯದಲ್ಲೇ ಯಾವುದಾದರೂ ದೇವಸ್ಥಾನ ಮಲಿನವಾಗಬಹುದು ಈ ಬಗ್ಗೆ ಪೊಲೀಸರು ಇಲಾಖೆ ಮುಂಜಾಗ್ರತೆ ವಹಿಸಬೇಕು ಎಂದು ವಿಧಾನ ಪರಿಷತ್‌ ಸದಸ್ಯ ಆಯನೂರು ಮಂಜುನಾಥ್‌ ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ಶಾಂಥಿ ಭಂಗ ತರಲು ಪ್ರಯತ್ನ ನಡೆಯುತ್ತಿದೆ. ಹಿಂದೂ - ಮುಸ್ಲಿಮರು ಎಚ್ಚರದಿಂದ ಇರಬೇಕು. ಸಂಬಂಧಪಟ್ಟ ಇಲಾಖೆಗಳು ಕೂಡ ಇದನ್ನು ಗಂಭೀರವಾಗಿ ಪರಿಗಣಿಸಿ ನಿಗಾವಹಿಸಬೇಕು. ಅಶಾಂತಿ ಉಂಟುಮಾಡಿದಲ್ಲಿ ಕೊಲೆಗಳು ಕೂಡ ಆಗಬಹುದು. ರಾಜ್ಯದಲ್ಲಿ ಕೇವಲ ಪ್ರಚೋದನೆ ಮಾಡಿ ಮಾತನಾಡುವುದೇ ಈಶ್ವರಪ್ಪ ಸಾಧನೆಯಾಗಿದೆ. ಶಿವಮೊಗ್ಗದಲ್ಲಿ ಒಂದೇ ಒಂದು ಯೋಜನೆಯನ್ನೂ ಈವರೆಗೂ ತಂದಿಲ್ಲ. ಒಂದೇ ಒಂದು ಯೋಜನೆ ತಾರದ ಇವರು, ಕೇವಲ ಪ್ರಚೋದನೆ ಮಾಡಿಕೊಂಡು ಓಡಾಡುತ್ತಾರೆ. ಪ್ರಚೋದನಾ ಭಾಷಣ ಮಾಡುವುದಷ್ಟೇ ಇವರ ಬಂಡವಾಳವಾಗಿದೆ. ಕ್ಷೇತ್ರದ ಸಮಸ್ಯೆ ಬಗ್ಗೆ ಈವರೆಗೆ ಸದನದಲ್ಲಿ ಈವರೆಗೂ ಚರ್ಚೆ ಮಾಡಿಲ್ಲ ಎಂದು ಹೇಳಿದರು.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more