ಸದ್ಯದಲ್ಲೇ ಯಾವುದಾದ್ರೂ ದೇವಸ್ಥಾನ ಮಲಿನವಾಗ್ಬಹುದು! ಆಯನೂರು ಮಂಜುನಾಥ್‌ ಬಾಂಬ್!

ಸದ್ಯದಲ್ಲೇ ಯಾವುದಾದ್ರೂ ದೇವಸ್ಥಾನ ಮಲಿನವಾಗ್ಬಹುದು! ಆಯನೂರು ಮಂಜುನಾಥ್‌ ಬಾಂಬ್!

Published : Apr 03, 2023, 04:21 PM IST

ಈಶ್ವರಪ್ಪ ಸೀತಾವರಣಯಿಂದ ಬೆಂಬಲಿಗರು ಗಲಭೆ ಸೃಷ್ಟಿಯಾಗುವ ಸಾಧ್ಯತೆ ಇದೆ. ಸದ್ಯದಲ್ಲೇ ಯಾವುದಾದರೂ ದೇವಸ್ಥಾನ ಮಲಿನವಾಗಬಹುದು ಎಂದು ಆಯನೂರು ಮಂಜುನಾಥ್‌ ಹೇಳಿದ್ದಾರೆ.

ಶಿವಮೊಗ್ಗ (ಏ.03):  ಶಿವಮೊಗ್ಗದಲ್ಲಿ ಚುನಾವಣೆ ಸಂದರ್ಭದಲ್ಲಿ ಈಶ್ವರಪ್ಪ ಸೀತಾವರಣಯಿಂದ ಬೆಂಬಲಿಗರು ಗಲಭೆ ಸೃಷ್ಟಿಯಾಗುವ ಸಾಧ್ಯತೆ ಇದೆ. ಸದ್ಯದಲ್ಲೇ ಯಾವುದಾದರೂ ದೇವಸ್ಥಾನ ಮಲಿನವಾಗಬಹುದು ಈ ಬಗ್ಗೆ ಪೊಲೀಸರು ಇಲಾಖೆ ಮುಂಜಾಗ್ರತೆ ವಹಿಸಬೇಕು ಎಂದು ವಿಧಾನ ಪರಿಷತ್‌ ಸದಸ್ಯ ಆಯನೂರು ಮಂಜುನಾಥ್‌ ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ಶಾಂಥಿ ಭಂಗ ತರಲು ಪ್ರಯತ್ನ ನಡೆಯುತ್ತಿದೆ. ಹಿಂದೂ - ಮುಸ್ಲಿಮರು ಎಚ್ಚರದಿಂದ ಇರಬೇಕು. ಸಂಬಂಧಪಟ್ಟ ಇಲಾಖೆಗಳು ಕೂಡ ಇದನ್ನು ಗಂಭೀರವಾಗಿ ಪರಿಗಣಿಸಿ ನಿಗಾವಹಿಸಬೇಕು. ಅಶಾಂತಿ ಉಂಟುಮಾಡಿದಲ್ಲಿ ಕೊಲೆಗಳು ಕೂಡ ಆಗಬಹುದು. ರಾಜ್ಯದಲ್ಲಿ ಕೇವಲ ಪ್ರಚೋದನೆ ಮಾಡಿ ಮಾತನಾಡುವುದೇ ಈಶ್ವರಪ್ಪ ಸಾಧನೆಯಾಗಿದೆ. ಶಿವಮೊಗ್ಗದಲ್ಲಿ ಒಂದೇ ಒಂದು ಯೋಜನೆಯನ್ನೂ ಈವರೆಗೂ ತಂದಿಲ್ಲ. ಒಂದೇ ಒಂದು ಯೋಜನೆ ತಾರದ ಇವರು, ಕೇವಲ ಪ್ರಚೋದನೆ ಮಾಡಿಕೊಂಡು ಓಡಾಡುತ್ತಾರೆ. ಪ್ರಚೋದನಾ ಭಾಷಣ ಮಾಡುವುದಷ್ಟೇ ಇವರ ಬಂಡವಾಳವಾಗಿದೆ. ಕ್ಷೇತ್ರದ ಸಮಸ್ಯೆ ಬಗ್ಗೆ ಈವರೆಗೆ ಸದನದಲ್ಲಿ ಈವರೆಗೂ ಚರ್ಚೆ ಮಾಡಿಲ್ಲ ಎಂದು ಹೇಳಿದರು.

21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
Read more