ಮುಸ್ಲಿಮ್ ಏರಿಯಾ ಅಂದ್ರೆ ಪಾಕಿಸ್ತಾನವೇ? ಸಿದ್ದರಾಮಯ್ಯ ಮಾನಸಿಕತೆಯೇ ಅಪಾಯಕಾರಿ!

ಮುಸ್ಲಿಮ್ ಏರಿಯಾ ಅಂದ್ರೆ ಪಾಕಿಸ್ತಾನವೇ? ಸಿದ್ದರಾಮಯ್ಯ ಮಾನಸಿಕತೆಯೇ ಅಪಾಯಕಾರಿ!

Published : Aug 16, 2022, 05:39 PM IST

ಮುಸ್ಲಿಮರು ಪ್ರದೇಶಗಳು ಅಂದರೆ ಅದು ಪಾಕಿಸ್ತಾನವೇ? ಈ ಕುರಿತು ಸಿದ್ದರಾಮಯ್ಯನವರು ಸರ್ಟಿಫಿಕೇಟ್ ನೀಡಿದ್ದಾರಾ? ಹಿಗೇ ಸಿದ್ದರಾಮಯ್ಯ ಹಾಗೂ ಶಿವಮೊಗ್ಗದಲ್ಲಿ ನಡೆದ ಘಟನೆಯನ್ನು ಸಿಟಿ ರವಿ ಖಂಡಿಸಿದ್ದಾರೆ. 

ಶಿವಮೊಗ್ಗದಲ್ಲಿ ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಬ್ಯಾನರ್ ತೆಗೆದುಹಾಕಿದ ಘಟನೆಯಿಂದ ಗಲಭೆ, ಚಾಕು ಇರಿತ ಘಟನೆಗಳು ನಡೆದಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿಟಿ ರವಿ, ಸಿದ್ದರಾಮಯ್ಯನವರ ಮನಸ್ಥಿತಿಯೇ ಅಪಾಯಕಾರಿ ಎಂದಿದ್ದಾರೆ. ಮುಸ್ಲಿಮರ ಏರಿಯಾ ಅಂದರೆ ಪಾಕಿಸ್ತಾನವೇ? ಸಿದ್ದರಾಮಯ್ಯ ಮಾನಸಿಕತೆ ಈ ದೇಶಕ್ಕೆ ಅಪಾಯಕಾರಿ ಎಂದು ಸಿಟಿ ರವಿ ಹೇಳಿದ್ದಾರೆ. ಸಿಟಿ ರವಿ ಹೇಳಿಕೆ ಇಲ್ಲಿದೆ. 
 

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more