ಸಿದ್ದರಾಮಯ್ಯಗೆ ಸಿಕ್ತು ಸ್ಯಾಂಡಲ್‌ವುಡ್‌ನ ಘಟಾನುಘಟಿಗಳ ಬಲ: ಇಂದು ಅಬ್ಬರದ ಪ್ರಚಾರ

ಸಿದ್ದರಾಮಯ್ಯಗೆ ಸಿಕ್ತು ಸ್ಯಾಂಡಲ್‌ವುಡ್‌ನ ಘಟಾನುಘಟಿಗಳ ಬಲ: ಇಂದು ಅಬ್ಬರದ ಪ್ರಚಾರ

Published : May 04, 2023, 10:52 AM IST

ಬಿಜೆಪಿ ತಂತ್ರಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ರಣತಂತ್ರ
ವರುಣದಲ್ಲಿ ಸಿದ್ದರಾಮಯ್ಯಗೂ ಸಿಕ್ತು ಸ್ಟಾರ್‌ಗಳ ಬಲ
ಎರಡು ದಿನ ವರುಣದಲ್ಲೇ ಸಿದ್ದರಾಮಯ್ಯ ಮೊಕ್ಕಾಂ

ಮೈಸೂರು: ವರುಣದಲ್ಲಿ ಸಿದ್ದರಾಮಯ್ಯ ಪರ ಮತಬೇಟೆ ನಡೆಸಲು ಸ್ಟಾರ್‌ಗಳು ಮುಂದಾಗಿದ್ದು, ಇಂದು ನಟಿ ರಮ್ಯಾ, ನಟ ಶಿವರಾಜ್‌ಕುಮಾರ್‌, ದುನಿಯಾ ವಿಜಯ್‌ ಮತಬೇಟೆ ನಡೆಸಲಿದ್ದಾರೆ. ಈ ಮೂಲಕ ಕಿಚ್ಚ ಸುದೀಪ್‌ ಪ್ರಚಾರಕ್ಕಿಳಿಸಿದ್ದ ಬಿಜೆಪಿಗೆ ಕಾಂಗ್ರೆಸ್‌ ಟಕ್ಕರ್‌ ಕೊಡಲು ಮುಂದಾಗಿದೆ. ಇನ್ನೂ ಎರಡು ದಿನ ಸಿದ್ದರಾಮಯ್ಯ ವರುಣದಲ್ಲೇ ಮೊಕ್ಕಾಂ ಹೂಡಲಿದ್ದಾರೆ. ಗುರುವಾರ ಬೆಳಿಗ್ಗೆಯಿಂದ ಸಂಜೆಯವರೆಗೆ ವರುಣಾ ಕ್ಷೇತ್ರದಲ್ಲಿ ರೋಡ್ ಶೋ ಮೂಲಕ ಸ್ಯಾಂಡಲ್‌ವುಡ್ ಸ್ಟಾರ್‌ಗಳು ಕಾಂಗ್ರೆಸ್ ಅಭ್ಯರ್ಥಿ ಸಿದ್ದರಾಮಯ್ಯಗೆ ಶಕ್ತಿ ತುಂಬಲಿದ್ದಾರೆ. ವರುಣ ಹೈವೋಲ್ಟೇಜ್‌ ಕ್ಷೇತ್ರವಾಗಿದ್ದು, ಕಾಂಗ್ರೆಸ್‌ ಮತ್ತು ಬಿಜೆಪಿ ಎರಡೂ ಪಕ್ಷಗಳು ಗೆಲುವಿಗಾಗಿ ರಣತಂತ್ರವನ್ನು ಹೂಡುತ್ತಿವೆ.

ಇದನ್ನೂ ವೀಕ್ಷಿಸಿ: ಬಜರಂಗದಳ ಬ್ಯಾನ್: ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಕಾಂಗ್ರೆಸ್‌ ನಾಯಕರು!

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more