ಸಿದ್ದರಾಮಯ್ಯಗೆ ಸಿಕ್ತು ಸ್ಯಾಂಡಲ್‌ವುಡ್‌ನ ಘಟಾನುಘಟಿಗಳ ಬಲ: ಇಂದು ಅಬ್ಬರದ ಪ್ರಚಾರ

ಸಿದ್ದರಾಮಯ್ಯಗೆ ಸಿಕ್ತು ಸ್ಯಾಂಡಲ್‌ವುಡ್‌ನ ಘಟಾನುಘಟಿಗಳ ಬಲ: ಇಂದು ಅಬ್ಬರದ ಪ್ರಚಾರ

Published : May 04, 2023, 10:52 AM IST

ಬಿಜೆಪಿ ತಂತ್ರಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ರಣತಂತ್ರ
ವರುಣದಲ್ಲಿ ಸಿದ್ದರಾಮಯ್ಯಗೂ ಸಿಕ್ತು ಸ್ಟಾರ್‌ಗಳ ಬಲ
ಎರಡು ದಿನ ವರುಣದಲ್ಲೇ ಸಿದ್ದರಾಮಯ್ಯ ಮೊಕ್ಕಾಂ

ಮೈಸೂರು: ವರುಣದಲ್ಲಿ ಸಿದ್ದರಾಮಯ್ಯ ಪರ ಮತಬೇಟೆ ನಡೆಸಲು ಸ್ಟಾರ್‌ಗಳು ಮುಂದಾಗಿದ್ದು, ಇಂದು ನಟಿ ರಮ್ಯಾ, ನಟ ಶಿವರಾಜ್‌ಕುಮಾರ್‌, ದುನಿಯಾ ವಿಜಯ್‌ ಮತಬೇಟೆ ನಡೆಸಲಿದ್ದಾರೆ. ಈ ಮೂಲಕ ಕಿಚ್ಚ ಸುದೀಪ್‌ ಪ್ರಚಾರಕ್ಕಿಳಿಸಿದ್ದ ಬಿಜೆಪಿಗೆ ಕಾಂಗ್ರೆಸ್‌ ಟಕ್ಕರ್‌ ಕೊಡಲು ಮುಂದಾಗಿದೆ. ಇನ್ನೂ ಎರಡು ದಿನ ಸಿದ್ದರಾಮಯ್ಯ ವರುಣದಲ್ಲೇ ಮೊಕ್ಕಾಂ ಹೂಡಲಿದ್ದಾರೆ. ಗುರುವಾರ ಬೆಳಿಗ್ಗೆಯಿಂದ ಸಂಜೆಯವರೆಗೆ ವರುಣಾ ಕ್ಷೇತ್ರದಲ್ಲಿ ರೋಡ್ ಶೋ ಮೂಲಕ ಸ್ಯಾಂಡಲ್‌ವುಡ್ ಸ್ಟಾರ್‌ಗಳು ಕಾಂಗ್ರೆಸ್ ಅಭ್ಯರ್ಥಿ ಸಿದ್ದರಾಮಯ್ಯಗೆ ಶಕ್ತಿ ತುಂಬಲಿದ್ದಾರೆ. ವರುಣ ಹೈವೋಲ್ಟೇಜ್‌ ಕ್ಷೇತ್ರವಾಗಿದ್ದು, ಕಾಂಗ್ರೆಸ್‌ ಮತ್ತು ಬಿಜೆಪಿ ಎರಡೂ ಪಕ್ಷಗಳು ಗೆಲುವಿಗಾಗಿ ರಣತಂತ್ರವನ್ನು ಹೂಡುತ್ತಿವೆ.

ಇದನ್ನೂ ವೀಕ್ಷಿಸಿ: ಬಜರಂಗದಳ ಬ್ಯಾನ್: ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಕಾಂಗ್ರೆಸ್‌ ನಾಯಕರು!

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more