ಹಿರೇಕೆರೂರು ಉಪಚುನಾವಣೆಯಲ್ಲಿ ಅಚ್ಚರಿ ಬೆಳವಣಿಗೆ‌:ಸ್ವಾಮೀಜಿಗೆ JDS ಗಾಳ

ಹಿರೇಕೆರೂರು ಉಪಚುನಾವಣೆಯಲ್ಲಿ ಅಚ್ಚರಿ ಬೆಳವಣಿಗೆ‌:ಸ್ವಾಮೀಜಿಗೆ JDS ಗಾಳ

Published : Nov 18, 2019, 03:11 PM ISTUpdated : Nov 18, 2019, 04:56 PM IST

ಹಾವೇರಿಯ ಹಿರೇಕೆರೂರು ಕ್ಷೇತ್ರದ ಉಪಚುನಾವಣೆ ಅಖಾಡದಲ್ಲಿ ಅಚ್ಚರಿಯ ಬೆಳವಣಿಗೆ‌ ನಡೆದಿದೆ. ಹಿರೇಕೆರೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ದಿಢೀರ್ ಬದಲಾವಣೆಯಾಗಿದೆ.

ಬೆಂಗಳೂರು, (ನ.18): ಹಾವೇರಿಯ ಹಿರೇಕೆರೂರು ಕ್ಷೇತ್ರದ ಉಪಚುನಾವಣೆ ಅಖಾಡದಲ್ಲಿ ಅಚ್ಚರಿಯ ಬೆಳವಣಿಗೆ‌ ನಡೆದಿದೆ. ಹಿರೇಕೆರೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ದಿಢೀರ್ ಬದಲಾವಣೆಯಾಗಿದೆ.

ರಾತ್ರೋರಾತ್ರಿ ಚಿಕ್ಕಬಳ್ಳಾಪುರ JDS ಅಭ್ಯರ್ಥಿ ಬದಲಾವಣೆ: ಏನಿದು ಗೌಡ್ರ ತಂತ್ರ..?

ಅನರ್ಹ ಶಾಸಕ ಬಿ.ಸಿ.ಪಾಟೀಲ ರಾಜೀನಾಮೆಯಿಂದ ತೆರವಾಗಿರುವ ಹಿರೇಕೆರೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಜೆಡಿಎಸ್ ಈಗಾಗಲೇ ಜೆಡಿಎಸ್ ಉಜಿನೆಪ್ಪ ಕೋಡಿಹಳ್ಳಿ ಎಂಬುವರಿಗೆ ಟಿಕೆಟ್ ಘೋಷಿಸಿತ್ತು. 

ಆದರೆ ಇದ್ದಕ್ಕಿದ್ದಂತೆ ಜೆಡಿಎಸ್ , ದಿಢೀರ್ ಅಂತ ಉಜಿನಪ್ಪ ಕೋಡಿಹಳ್ಳಿ ಅವರನ್ನ ಬದಲಿಸಿ ಸ್ವಾಮೀಜಿಗೆ ಟಿಕೆಟ್ ನೀಡಿದೆ ಎಂದು ಮಾಹಿತಿ ತಿಳಿದುಬಂದಿದೆ. ಯಾರು ಆ ಸ್ವಾಮೀಜಿ..? ಅಂತಿಮ ಕ್ಷಣದಲ್ಲಿ ಜೆಡಿಎಸ್ ನಿಲುವು ಬದಲಿಸಿದ್ಯಾಕೆ..? ವಿಡಿಯೋನಲ್ಲಿ ನೋಡಿ.

ನಾಮಪತ್ರ ಸಲ್ಲಿಸಲು ನ.18ರಂದು ಕಡೆಯ ದಿನ. 19ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ನ.21 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಡಿ.5ಕ್ಕೆ ಮತದಾನ ನಡೆಯಲಿದ್ದು, ಡಿ.9ರಂದು ಮತ ಎಣಿಕೆ ನಡೆಯಲಿದೆ.

ನವೆಂಬರ್ 18ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ:

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?