ಹಿರೇಕೆರೂರು ಉಪಚುನಾವಣೆಯಲ್ಲಿ ಅಚ್ಚರಿ ಬೆಳವಣಿಗೆ‌:ಸ್ವಾಮೀಜಿಗೆ JDS ಗಾಳ

ಹಿರೇಕೆರೂರು ಉಪಚುನಾವಣೆಯಲ್ಲಿ ಅಚ್ಚರಿ ಬೆಳವಣಿಗೆ‌:ಸ್ವಾಮೀಜಿಗೆ JDS ಗಾಳ

Published : Nov 18, 2019, 03:11 PM ISTUpdated : Nov 18, 2019, 04:56 PM IST

ಹಾವೇರಿಯ ಹಿರೇಕೆರೂರು ಕ್ಷೇತ್ರದ ಉಪಚುನಾವಣೆ ಅಖಾಡದಲ್ಲಿ ಅಚ್ಚರಿಯ ಬೆಳವಣಿಗೆ‌ ನಡೆದಿದೆ. ಹಿರೇಕೆರೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ದಿಢೀರ್ ಬದಲಾವಣೆಯಾಗಿದೆ.

ಬೆಂಗಳೂರು, (ನ.18): ಹಾವೇರಿಯ ಹಿರೇಕೆರೂರು ಕ್ಷೇತ್ರದ ಉಪಚುನಾವಣೆ ಅಖಾಡದಲ್ಲಿ ಅಚ್ಚರಿಯ ಬೆಳವಣಿಗೆ‌ ನಡೆದಿದೆ. ಹಿರೇಕೆರೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ದಿಢೀರ್ ಬದಲಾವಣೆಯಾಗಿದೆ.

ರಾತ್ರೋರಾತ್ರಿ ಚಿಕ್ಕಬಳ್ಳಾಪುರ JDS ಅಭ್ಯರ್ಥಿ ಬದಲಾವಣೆ: ಏನಿದು ಗೌಡ್ರ ತಂತ್ರ..?

ಅನರ್ಹ ಶಾಸಕ ಬಿ.ಸಿ.ಪಾಟೀಲ ರಾಜೀನಾಮೆಯಿಂದ ತೆರವಾಗಿರುವ ಹಿರೇಕೆರೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಜೆಡಿಎಸ್ ಈಗಾಗಲೇ ಜೆಡಿಎಸ್ ಉಜಿನೆಪ್ಪ ಕೋಡಿಹಳ್ಳಿ ಎಂಬುವರಿಗೆ ಟಿಕೆಟ್ ಘೋಷಿಸಿತ್ತು. 

ಆದರೆ ಇದ್ದಕ್ಕಿದ್ದಂತೆ ಜೆಡಿಎಸ್ , ದಿಢೀರ್ ಅಂತ ಉಜಿನಪ್ಪ ಕೋಡಿಹಳ್ಳಿ ಅವರನ್ನ ಬದಲಿಸಿ ಸ್ವಾಮೀಜಿಗೆ ಟಿಕೆಟ್ ನೀಡಿದೆ ಎಂದು ಮಾಹಿತಿ ತಿಳಿದುಬಂದಿದೆ. ಯಾರು ಆ ಸ್ವಾಮೀಜಿ..? ಅಂತಿಮ ಕ್ಷಣದಲ್ಲಿ ಜೆಡಿಎಸ್ ನಿಲುವು ಬದಲಿಸಿದ್ಯಾಕೆ..? ವಿಡಿಯೋನಲ್ಲಿ ನೋಡಿ.

ನಾಮಪತ್ರ ಸಲ್ಲಿಸಲು ನ.18ರಂದು ಕಡೆಯ ದಿನ. 19ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ನ.21 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಡಿ.5ಕ್ಕೆ ಮತದಾನ ನಡೆಯಲಿದ್ದು, ಡಿ.9ರಂದು ಮತ ಎಣಿಕೆ ನಡೆಯಲಿದೆ.

ನವೆಂಬರ್ 18ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ:

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!