ಹಿರೇಕೆರೂರು ಉಪಚುನಾವಣೆಯಲ್ಲಿ ಅಚ್ಚರಿ ಬೆಳವಣಿಗೆ‌:ಸ್ವಾಮೀಜಿಗೆ JDS ಗಾಳ

ಹಿರೇಕೆರೂರು ಉಪಚುನಾವಣೆಯಲ್ಲಿ ಅಚ್ಚರಿ ಬೆಳವಣಿಗೆ‌:ಸ್ವಾಮೀಜಿಗೆ JDS ಗಾಳ

Published : Nov 18, 2019, 03:11 PM ISTUpdated : Nov 18, 2019, 04:56 PM IST

ಹಾವೇರಿಯ ಹಿರೇಕೆರೂರು ಕ್ಷೇತ್ರದ ಉಪಚುನಾವಣೆ ಅಖಾಡದಲ್ಲಿ ಅಚ್ಚರಿಯ ಬೆಳವಣಿಗೆ‌ ನಡೆದಿದೆ. ಹಿರೇಕೆರೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ದಿಢೀರ್ ಬದಲಾವಣೆಯಾಗಿದೆ.

ಬೆಂಗಳೂರು, (ನ.18): ಹಾವೇರಿಯ ಹಿರೇಕೆರೂರು ಕ್ಷೇತ್ರದ ಉಪಚುನಾವಣೆ ಅಖಾಡದಲ್ಲಿ ಅಚ್ಚರಿಯ ಬೆಳವಣಿಗೆ‌ ನಡೆದಿದೆ. ಹಿರೇಕೆರೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ದಿಢೀರ್ ಬದಲಾವಣೆಯಾಗಿದೆ.

ರಾತ್ರೋರಾತ್ರಿ ಚಿಕ್ಕಬಳ್ಳಾಪುರ JDS ಅಭ್ಯರ್ಥಿ ಬದಲಾವಣೆ: ಏನಿದು ಗೌಡ್ರ ತಂತ್ರ..?

ಅನರ್ಹ ಶಾಸಕ ಬಿ.ಸಿ.ಪಾಟೀಲ ರಾಜೀನಾಮೆಯಿಂದ ತೆರವಾಗಿರುವ ಹಿರೇಕೆರೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಜೆಡಿಎಸ್ ಈಗಾಗಲೇ ಜೆಡಿಎಸ್ ಉಜಿನೆಪ್ಪ ಕೋಡಿಹಳ್ಳಿ ಎಂಬುವರಿಗೆ ಟಿಕೆಟ್ ಘೋಷಿಸಿತ್ತು. 

ಆದರೆ ಇದ್ದಕ್ಕಿದ್ದಂತೆ ಜೆಡಿಎಸ್ , ದಿಢೀರ್ ಅಂತ ಉಜಿನಪ್ಪ ಕೋಡಿಹಳ್ಳಿ ಅವರನ್ನ ಬದಲಿಸಿ ಸ್ವಾಮೀಜಿಗೆ ಟಿಕೆಟ್ ನೀಡಿದೆ ಎಂದು ಮಾಹಿತಿ ತಿಳಿದುಬಂದಿದೆ. ಯಾರು ಆ ಸ್ವಾಮೀಜಿ..? ಅಂತಿಮ ಕ್ಷಣದಲ್ಲಿ ಜೆಡಿಎಸ್ ನಿಲುವು ಬದಲಿಸಿದ್ಯಾಕೆ..? ವಿಡಿಯೋನಲ್ಲಿ ನೋಡಿ.

ನಾಮಪತ್ರ ಸಲ್ಲಿಸಲು ನ.18ರಂದು ಕಡೆಯ ದಿನ. 19ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ನ.21 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಡಿ.5ಕ್ಕೆ ಮತದಾನ ನಡೆಯಲಿದ್ದು, ಡಿ.9ರಂದು ಮತ ಎಣಿಕೆ ನಡೆಯಲಿದೆ.

ನವೆಂಬರ್ 18ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ:

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ