ಕೆಲ ಕ್ಷೇತ್ರಗಳಲ್ಲಿ ಬಿಜೆಪಿಯಿಂದ ಅದಲಿ ಬದಲಿ ಆಟ! ಉಡುಪಿ-ಚಿಕ್ಕಮಗಳೂರಿಗೆ ಶೋಭಾ ಬದಲು ಕೋಟ ಶ್ರೀನಿವಾಸ್‌ಗೆ ಟಿಕೆಟ್ !

ಕೆಲ ಕ್ಷೇತ್ರಗಳಲ್ಲಿ ಬಿಜೆಪಿಯಿಂದ ಅದಲಿ ಬದಲಿ ಆಟ! ಉಡುಪಿ-ಚಿಕ್ಕಮಗಳೂರಿಗೆ ಶೋಭಾ ಬದಲು ಕೋಟ ಶ್ರೀನಿವಾಸ್‌ಗೆ ಟಿಕೆಟ್ !

Published : Mar 12, 2024, 11:08 AM ISTUpdated : Mar 12, 2024, 11:09 AM IST

ಬಿಜೆಪಿ ಹೈಕಮಾಂಡ್‌ ಕೆಲವು ಕ್ಷೇತ್ರಗಳಲ್ಲಿ ಅದಲಿ ಬದಲಿ ಆಟವನ್ನು ಆಡುತ್ತಿದ್ದು, ಬೆಂಗಳೂರು ಉತ್ತರದಿಂದ ಸದಾನಂದಗೌಡ ಬದಲು ಶೋಭಾ ಕರಂದ್ಲಾಜೆಗೆ ಟಿಕೆಟ್ ನೀಡಲು ನಿರ್ಧರಿಸಲಾಗಿದೆ ಎಂದು ಹೇಳಲಾಗ್ತಿದೆ. 

ಕೆಲ ಕ್ಷೇತ್ರಗಳಲ್ಲಿ ಬಿಜೆಪಿ ಹೈಕಮಾಂಡ್‌(BJP Highcommand) ಅದಲಿ ಬದಲಿ ಆಟವನ್ನು ಆಡುತ್ತಿದೆ. ಉಡುಪಿ- ಚಿಕ್ಕಮಗಳೂರಿಗೆ ಶೋಭಾ ಕರಂದ್ಲಾಜೆ(Shobha Karandlaje) ಬದಲು ಕೋಟ ಶ್ರೀನಿವಾಸ್‌ ಪೂಜಾರಿಗೆ(Kota Srinivasa Poojary) ಟಿಕೆಟ್ ನೀಡಬೇಕು ಎಂದು ಚಿಂತನೆ ನಡೆಸಲಾಗಿದೆಯಂತೆ. ಬೆಂಗಳೂರು ಉತ್ತರದಿಂದ ಸದಾನಂದಗೌಡ ಬದಲು ಶೋಭಾ ಕರಂದ್ಲಾಜೆಗೆ ಟಿಕೆಟ್(Ticket) ನೀಡಲು ನಿರ್ಧರಿಸಲಾಗಿದೆ ಎಂದು ಹೇಳಲಾಗ್ತಿದೆ. ಇನ್ನೂ ಏಳು ಕ್ಷೇತ್ರಗಳನ್ನ ಬಿಜೆಪಿ(BJP) ಬಾಕಿ ಉಳಿಸಿಕೊಂಡಿದೆ. ಈ 7 ಕ್ಷೇತ್ರಗಳ ಬಗ್ಗೆ ಬಿಜೆಪಿ ಹೈಕಮಾಂಡ್‌ನಲ್ಲಿ ಭಾರೀ ಚರ್ಚೆ ನಡೆಯುತ್ತಿದೆ. ಉತ್ತರ ಕನ್ನಡ, ಚಾಮರಾಜನಗರ, ಚಿಕ್ಕಬಳ್ಳಾಪುರ, ಬೆಳಗಾವಿ, ಚಿತ್ರದುರ್ಗ, ರಾಯಚೂರು, ಹಾವೇರಿ ಕ್ಷೇತ್ರಗಳು ಇನ್ನೂ ಪೆಂಡಿಂಗ್ ಇವೆ. ಈ ಕ್ಷೇತ್ರದ ನಾಯಕರೋಂದಿಗೆ ಚರ್ಚಿಸಿ ಟಿಕೆಟ್ ಘೋಷಣೆ ಮಾಡುವ ಸಾಧ್ಯತೆ ಇದೆ. ಒಟ್ಟು 7 ಕ್ಷೇತ್ರಗಳನ್ನ ಘೋಷಿಸದೇ ಬಿಜೆಪಿ ಬಾಕಿ ಉಳಿಸಿಕೊಂಡಿದೆ.

ಇದನ್ನೂ ವೀಕ್ಷಿಸಿ:  BJP Ticket to New Faces: ಹಳಬರಿಗೆ ಕೊಕ್..ಹೊಸಬರಿಗೆ ಹೈಕಮಾಂಡ್ ಅವಕಾಶ: ಯಾರು ಯಾರಿಗೆ ಈ ಬಾರಿ ಚಾನ್ಸ್‌ ಸಿಗಲಿದೆ ?

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
Read more