ಕೆಲ ಕ್ಷೇತ್ರಗಳಲ್ಲಿ ಬಿಜೆಪಿಯಿಂದ ಅದಲಿ ಬದಲಿ ಆಟ! ಉಡುಪಿ-ಚಿಕ್ಕಮಗಳೂರಿಗೆ ಶೋಭಾ ಬದಲು ಕೋಟ ಶ್ರೀನಿವಾಸ್‌ಗೆ ಟಿಕೆಟ್ !

ಕೆಲ ಕ್ಷೇತ್ರಗಳಲ್ಲಿ ಬಿಜೆಪಿಯಿಂದ ಅದಲಿ ಬದಲಿ ಆಟ! ಉಡುಪಿ-ಚಿಕ್ಕಮಗಳೂರಿಗೆ ಶೋಭಾ ಬದಲು ಕೋಟ ಶ್ರೀನಿವಾಸ್‌ಗೆ ಟಿಕೆಟ್ !

Published : Mar 12, 2024, 11:08 AM ISTUpdated : Mar 12, 2024, 11:09 AM IST

ಬಿಜೆಪಿ ಹೈಕಮಾಂಡ್‌ ಕೆಲವು ಕ್ಷೇತ್ರಗಳಲ್ಲಿ ಅದಲಿ ಬದಲಿ ಆಟವನ್ನು ಆಡುತ್ತಿದ್ದು, ಬೆಂಗಳೂರು ಉತ್ತರದಿಂದ ಸದಾನಂದಗೌಡ ಬದಲು ಶೋಭಾ ಕರಂದ್ಲಾಜೆಗೆ ಟಿಕೆಟ್ ನೀಡಲು ನಿರ್ಧರಿಸಲಾಗಿದೆ ಎಂದು ಹೇಳಲಾಗ್ತಿದೆ. 

ಕೆಲ ಕ್ಷೇತ್ರಗಳಲ್ಲಿ ಬಿಜೆಪಿ ಹೈಕಮಾಂಡ್‌(BJP Highcommand) ಅದಲಿ ಬದಲಿ ಆಟವನ್ನು ಆಡುತ್ತಿದೆ. ಉಡುಪಿ- ಚಿಕ್ಕಮಗಳೂರಿಗೆ ಶೋಭಾ ಕರಂದ್ಲಾಜೆ(Shobha Karandlaje) ಬದಲು ಕೋಟ ಶ್ರೀನಿವಾಸ್‌ ಪೂಜಾರಿಗೆ(Kota Srinivasa Poojary) ಟಿಕೆಟ್ ನೀಡಬೇಕು ಎಂದು ಚಿಂತನೆ ನಡೆಸಲಾಗಿದೆಯಂತೆ. ಬೆಂಗಳೂರು ಉತ್ತರದಿಂದ ಸದಾನಂದಗೌಡ ಬದಲು ಶೋಭಾ ಕರಂದ್ಲಾಜೆಗೆ ಟಿಕೆಟ್(Ticket) ನೀಡಲು ನಿರ್ಧರಿಸಲಾಗಿದೆ ಎಂದು ಹೇಳಲಾಗ್ತಿದೆ. ಇನ್ನೂ ಏಳು ಕ್ಷೇತ್ರಗಳನ್ನ ಬಿಜೆಪಿ(BJP) ಬಾಕಿ ಉಳಿಸಿಕೊಂಡಿದೆ. ಈ 7 ಕ್ಷೇತ್ರಗಳ ಬಗ್ಗೆ ಬಿಜೆಪಿ ಹೈಕಮಾಂಡ್‌ನಲ್ಲಿ ಭಾರೀ ಚರ್ಚೆ ನಡೆಯುತ್ತಿದೆ. ಉತ್ತರ ಕನ್ನಡ, ಚಾಮರಾಜನಗರ, ಚಿಕ್ಕಬಳ್ಳಾಪುರ, ಬೆಳಗಾವಿ, ಚಿತ್ರದುರ್ಗ, ರಾಯಚೂರು, ಹಾವೇರಿ ಕ್ಷೇತ್ರಗಳು ಇನ್ನೂ ಪೆಂಡಿಂಗ್ ಇವೆ. ಈ ಕ್ಷೇತ್ರದ ನಾಯಕರೋಂದಿಗೆ ಚರ್ಚಿಸಿ ಟಿಕೆಟ್ ಘೋಷಣೆ ಮಾಡುವ ಸಾಧ್ಯತೆ ಇದೆ. ಒಟ್ಟು 7 ಕ್ಷೇತ್ರಗಳನ್ನ ಘೋಷಿಸದೇ ಬಿಜೆಪಿ ಬಾಕಿ ಉಳಿಸಿಕೊಂಡಿದೆ.

ಇದನ್ನೂ ವೀಕ್ಷಿಸಿ:  BJP Ticket to New Faces: ಹಳಬರಿಗೆ ಕೊಕ್..ಹೊಸಬರಿಗೆ ಹೈಕಮಾಂಡ್ ಅವಕಾಶ: ಯಾರು ಯಾರಿಗೆ ಈ ಬಾರಿ ಚಾನ್ಸ್‌ ಸಿಗಲಿದೆ ?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more