ಕೆಲ ಕ್ಷೇತ್ರಗಳಲ್ಲಿ ಬಿಜೆಪಿಯಿಂದ ಅದಲಿ ಬದಲಿ ಆಟ! ಉಡುಪಿ-ಚಿಕ್ಕಮಗಳೂರಿಗೆ ಶೋಭಾ ಬದಲು ಕೋಟ ಶ್ರೀನಿವಾಸ್‌ಗೆ ಟಿಕೆಟ್ !

ಕೆಲ ಕ್ಷೇತ್ರಗಳಲ್ಲಿ ಬಿಜೆಪಿಯಿಂದ ಅದಲಿ ಬದಲಿ ಆಟ! ಉಡುಪಿ-ಚಿಕ್ಕಮಗಳೂರಿಗೆ ಶೋಭಾ ಬದಲು ಕೋಟ ಶ್ರೀನಿವಾಸ್‌ಗೆ ಟಿಕೆಟ್ !

Published : Mar 12, 2024, 11:08 AM ISTUpdated : Mar 12, 2024, 11:09 AM IST

ಬಿಜೆಪಿ ಹೈಕಮಾಂಡ್‌ ಕೆಲವು ಕ್ಷೇತ್ರಗಳಲ್ಲಿ ಅದಲಿ ಬದಲಿ ಆಟವನ್ನು ಆಡುತ್ತಿದ್ದು, ಬೆಂಗಳೂರು ಉತ್ತರದಿಂದ ಸದಾನಂದಗೌಡ ಬದಲು ಶೋಭಾ ಕರಂದ್ಲಾಜೆಗೆ ಟಿಕೆಟ್ ನೀಡಲು ನಿರ್ಧರಿಸಲಾಗಿದೆ ಎಂದು ಹೇಳಲಾಗ್ತಿದೆ. 

ಕೆಲ ಕ್ಷೇತ್ರಗಳಲ್ಲಿ ಬಿಜೆಪಿ ಹೈಕಮಾಂಡ್‌(BJP Highcommand) ಅದಲಿ ಬದಲಿ ಆಟವನ್ನು ಆಡುತ್ತಿದೆ. ಉಡುಪಿ- ಚಿಕ್ಕಮಗಳೂರಿಗೆ ಶೋಭಾ ಕರಂದ್ಲಾಜೆ(Shobha Karandlaje) ಬದಲು ಕೋಟ ಶ್ರೀನಿವಾಸ್‌ ಪೂಜಾರಿಗೆ(Kota Srinivasa Poojary) ಟಿಕೆಟ್ ನೀಡಬೇಕು ಎಂದು ಚಿಂತನೆ ನಡೆಸಲಾಗಿದೆಯಂತೆ. ಬೆಂಗಳೂರು ಉತ್ತರದಿಂದ ಸದಾನಂದಗೌಡ ಬದಲು ಶೋಭಾ ಕರಂದ್ಲಾಜೆಗೆ ಟಿಕೆಟ್(Ticket) ನೀಡಲು ನಿರ್ಧರಿಸಲಾಗಿದೆ ಎಂದು ಹೇಳಲಾಗ್ತಿದೆ. ಇನ್ನೂ ಏಳು ಕ್ಷೇತ್ರಗಳನ್ನ ಬಿಜೆಪಿ(BJP) ಬಾಕಿ ಉಳಿಸಿಕೊಂಡಿದೆ. ಈ 7 ಕ್ಷೇತ್ರಗಳ ಬಗ್ಗೆ ಬಿಜೆಪಿ ಹೈಕಮಾಂಡ್‌ನಲ್ಲಿ ಭಾರೀ ಚರ್ಚೆ ನಡೆಯುತ್ತಿದೆ. ಉತ್ತರ ಕನ್ನಡ, ಚಾಮರಾಜನಗರ, ಚಿಕ್ಕಬಳ್ಳಾಪುರ, ಬೆಳಗಾವಿ, ಚಿತ್ರದುರ್ಗ, ರಾಯಚೂರು, ಹಾವೇರಿ ಕ್ಷೇತ್ರಗಳು ಇನ್ನೂ ಪೆಂಡಿಂಗ್ ಇವೆ. ಈ ಕ್ಷೇತ್ರದ ನಾಯಕರೋಂದಿಗೆ ಚರ್ಚಿಸಿ ಟಿಕೆಟ್ ಘೋಷಣೆ ಮಾಡುವ ಸಾಧ್ಯತೆ ಇದೆ. ಒಟ್ಟು 7 ಕ್ಷೇತ್ರಗಳನ್ನ ಘೋಷಿಸದೇ ಬಿಜೆಪಿ ಬಾಕಿ ಉಳಿಸಿಕೊಂಡಿದೆ.

ಇದನ್ನೂ ವೀಕ್ಷಿಸಿ:  BJP Ticket to New Faces: ಹಳಬರಿಗೆ ಕೊಕ್..ಹೊಸಬರಿಗೆ ಹೈಕಮಾಂಡ್ ಅವಕಾಶ: ಯಾರು ಯಾರಿಗೆ ಈ ಬಾರಿ ಚಾನ್ಸ್‌ ಸಿಗಲಿದೆ ?

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more