ಜಯಲಕ್ಷ್ಮಿ ರೈಸ್ ಮಿಲ್ ಓನರ್ ಮಗ ಇವತ್ತು ಹಾಸನದ ಎಂಪಿ ಆಗಿದ್ದಾನೆ: ಶ್ರೇಯಸ್ ಪಟೇಲ್ ತಾಯಿ

ಜಯಲಕ್ಷ್ಮಿ ರೈಸ್ ಮಿಲ್ ಓನರ್ ಮಗ ಇವತ್ತು ಹಾಸನದ ಎಂಪಿ ಆಗಿದ್ದಾನೆ: ಶ್ರೇಯಸ್ ಪಟೇಲ್ ತಾಯಿ

Published : Jun 05, 2024, 09:08 AM ISTUpdated : Jun 05, 2024, 09:09 AM IST

ಹಾಸನ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಭರ್ಜರಿ ಗೆಲುವು ಹಿನ್ನೆಲೆ ಮಗನ ಗೆಲುವಿಗೆ ತಾಯಿ ಆನಂದಭಾಷ್ಪ ಸುರಿಸಿದ್ದಾರೆ. 
 

ಹಾಸನ ಲೋಕಸಭಾ ಕ್ಷೇತ್ರದಲ್ಲಿ (Hassan Lok Sabha Constituency) ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ (Shreyas Patel) ಗೆಲುವು ಹಿನ್ನೆಲೆ ಮಗನ ಗೆಲುವಿಗೆ ತಾಯಿ ಆನಂದಭಾಷ್ಪ ಸುರಿಸಿದ್ದಾರೆ. ಮಗನ ಗೆಲುವಿಗೆ ಸಂತಸ ಹೊರಹಾಕಿದ ತಾಯಿ ಅನುಪಮಾ, ಸತತ ಸೋಲಿನಿಂದ ಕೆಂಗಟ್ಟಿದ್ದ ನಮಗೆ ಗೆಲುವು ಸಿಕ್ಕಿದ್ದು ಖುಷಿ ತಂದಿದೆ. ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್ ಗೆ  (Siddaramaiah, D K Shivakumar) ಧನ್ಯವಾದ ಅರ್ಪಿಸುತ್ತೇನೆ, ಹಾಗೆಯೇ ಹಾಸನದ ಜನತೆಗೆ ಧನ್ಯವಾದ ಎಂದಿದ್ದಾರೆ.

ಹಾಸನದ ಜನತೆ ದರ್ಪದ ರಾಜಕಾರಣಕ್ಕೆ ತಕ್ಕ ಉತ್ತರ ಕೊಟ್ಟಿದ್ದಾರೆ. ಮೂರು ಬಾರಿ ಸೋತರು ನಮಗೆ ಪಕ್ಷ ಅವಕಾಶ ಮಾಡಿಕೊಟ್ಟಿದ್ದಕ್ಕೆ ನಾನು ಅವರಿಗೆ ಆಭಾರಿಯಾಗಿದ್ದೇನೆ, ಪದೇಪದೇ ಸೋಲನ್ನು ತಡೆಯುವ ಶಕ್ತಿ ನನ್ನಲ್ಲಿ ಇರಲಿಲ್ಲ, ಈ ಗೆಲುವು ನಮಗೆ ಅವಶ್ಯಕತೆ ಇತ್ತು. ಸತತ ಸೋಲುಂಡಾಗ ಕೆಲ ವಿರೋಧ ಪಕ್ಷದ ನಾಯಕರು ನನ್ನನ್ನು ಹೀಯಾಳಿಸಿದ್ದರು ಎಂದು ತಮ್ಮ ನೋವನ್ನು ತೋಡಿಕೊಂಡಿದ್ದಾರೆ. 2008ರ ಚುನಾವಣೆಯಲ್ಲಿ  ಆಫ್ಟ್ರಾಲ್ ಜಯಲಕ್ಷ್ಮಿ ರೈಸ್ ಮಿಲ್ ಓನರಲ್ಲ ಅಂತಾ ಹಾಸನದ ದೊಡ್ಡ ನಾಯಕರು ಹೇಳಿದ್ದರು.ಈಗ  ನಾನು ಅವರಿಗೆ ಹೇಳುವುದಕ್ಕೆ ಇಷ್ಟಪಡುತ್ತೇನೆ, ಜಯ ಲಕ್ಷ್ಮಿ ರೈಸ್ ಮಿಲ್ ಓನರ್ ಮಗ ಇವತ್ತು ಹಾಸನದ ಎಂಪಿ ಆಗಿದ್ದಾನೆ ಅಂತಾ ಎಂದು ಟಾಂಗ್‌ ನಿಡಿದ್ದಾರೆ.

ಇದನ್ನೂ ವೀಕ್ಷಿಸಿ:  ಏನೂ ಮಾಡದೇ ಆತ ಕೊಲೆಯಾಗಿದ್ದೇಕೆ..? ಮೀಟರ್ ಬಡ್ಡಿ ದಂಧೆಗೆ ಬಿತ್ತಾ ಪುಡಿ ರೌಡಿಯ ಹೆಣ ?

43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?