ಮನೆಯಲ್ಲಿ ಉಳಿಯದೇ, ಪ್ರಜಾಪ್ರಭುತ್ವದ ಯಶಸ್ವಿಗೆ ಮತ ಹಾಕಿ: ಸಿದ್ದಗಂಗಾ ಶ್ರೀ ಕರೆ

ಮನೆಯಲ್ಲಿ ಉಳಿಯದೇ, ಪ್ರಜಾಪ್ರಭುತ್ವದ ಯಶಸ್ವಿಗೆ ಮತ ಹಾಕಿ: ಸಿದ್ದಗಂಗಾ ಶ್ರೀ ಕರೆ

Published : May 10, 2023, 10:48 AM IST

ತುಮಕೂರಿನ ಮತಗಟ್ಟೆ ಸಂಖ್ಯೆ 116ರಲ್ಲಿ ಸಿದ್ದಗಂಗಾ ಶ್ರೀ ಮತ ಚಲಾಯಿಸಿದರು. 116ರಲ್ಲಿ ಮೊದಲಿಗರಾಗಿ ಸ್ವಾಮೀಜಿಗಳು ಮತ ಹಾಕಿದರು. 

ತುಮಕೂರು: ಇಂದು ರಾಜ್ಯಾದ್ಯಂತ ಮತದಾನ ನಡೆಯುತ್ತಿದ್ದು, ಸಿದ್ದಗಂಗಾ ಶ್ರೀಗಳು ತುಮಕೂರಿನಲ್ಲಿ ಮತದಾನ ಮಾಡಿದ್ದಾರೆ. ಮತದಾನದ ಬಳಿಕ ಮಾತನಾಡಿದ ಶ್ರೀಗಳು, ಸಂವಿಧಾನ ನಮಗೆ ನೀಡಿರುವ ಹಕ್ಕನ್ನು ಎಲ್ಲಾರು ಚಲಾಯಿಸಬೇಕು. 18 ವರ್ಷ ತುಂಬಿದ ಎಲ್ಲಾರು ತಮ್ಮ ತಮ್ಮ ಮತಗಟ್ಟೆಗಳಿಗೆ ಹೋಗಿ ಮತಹಾಕಿ. ಯಾರೂ ಕೂಡ ಮನೆಯಲ್ಲೇ ಉಳಿಯದೇ, ಪ್ರಜಾಪ್ರಭುತ್ವದ ಯಶಸ್ವಿಗೆ ಕಾರಣವಾಗಬೇಕು. ಭಾರತೀಯ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನಕ್ಕೆ ಬಹಳಷ್ಟು ಮಹತ್ವ ಇದೆ. ಆಮಿಷಗಳಿಗೆ ಒಳಗಾಗದೇ ನಮ್ಮ ಅಮೂಲ್ಯವಾದ ಮತ ನೀಡಿ. ತಮ್ಮ ಒಂದು ಮತಕ್ಕೆ ಬೆಲೆ ಕಟ್ಟಲಾಗದು ಎಂದು ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿಗಳು ಬುಧವಾರ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ: Karnataka Election 2023: ಪತ್ನಿ ಜೊತೆ ಬಂದು ಮತ ಹಾಕಿದ ನವರಸ ನಾಯಕ ಜಗ್ಗೇಶ್‌

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more