ಮನೆಯಲ್ಲಿ ಉಳಿಯದೇ, ಪ್ರಜಾಪ್ರಭುತ್ವದ ಯಶಸ್ವಿಗೆ ಮತ ಹಾಕಿ: ಸಿದ್ದಗಂಗಾ ಶ್ರೀ ಕರೆ

ಮನೆಯಲ್ಲಿ ಉಳಿಯದೇ, ಪ್ರಜಾಪ್ರಭುತ್ವದ ಯಶಸ್ವಿಗೆ ಮತ ಹಾಕಿ: ಸಿದ್ದಗಂಗಾ ಶ್ರೀ ಕರೆ

Published : May 10, 2023, 10:48 AM IST

ತುಮಕೂರಿನ ಮತಗಟ್ಟೆ ಸಂಖ್ಯೆ 116ರಲ್ಲಿ ಸಿದ್ದಗಂಗಾ ಶ್ರೀ ಮತ ಚಲಾಯಿಸಿದರು. 116ರಲ್ಲಿ ಮೊದಲಿಗರಾಗಿ ಸ್ವಾಮೀಜಿಗಳು ಮತ ಹಾಕಿದರು. 

ತುಮಕೂರು: ಇಂದು ರಾಜ್ಯಾದ್ಯಂತ ಮತದಾನ ನಡೆಯುತ್ತಿದ್ದು, ಸಿದ್ದಗಂಗಾ ಶ್ರೀಗಳು ತುಮಕೂರಿನಲ್ಲಿ ಮತದಾನ ಮಾಡಿದ್ದಾರೆ. ಮತದಾನದ ಬಳಿಕ ಮಾತನಾಡಿದ ಶ್ರೀಗಳು, ಸಂವಿಧಾನ ನಮಗೆ ನೀಡಿರುವ ಹಕ್ಕನ್ನು ಎಲ್ಲಾರು ಚಲಾಯಿಸಬೇಕು. 18 ವರ್ಷ ತುಂಬಿದ ಎಲ್ಲಾರು ತಮ್ಮ ತಮ್ಮ ಮತಗಟ್ಟೆಗಳಿಗೆ ಹೋಗಿ ಮತಹಾಕಿ. ಯಾರೂ ಕೂಡ ಮನೆಯಲ್ಲೇ ಉಳಿಯದೇ, ಪ್ರಜಾಪ್ರಭುತ್ವದ ಯಶಸ್ವಿಗೆ ಕಾರಣವಾಗಬೇಕು. ಭಾರತೀಯ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನಕ್ಕೆ ಬಹಳಷ್ಟು ಮಹತ್ವ ಇದೆ. ಆಮಿಷಗಳಿಗೆ ಒಳಗಾಗದೇ ನಮ್ಮ ಅಮೂಲ್ಯವಾದ ಮತ ನೀಡಿ. ತಮ್ಮ ಒಂದು ಮತಕ್ಕೆ ಬೆಲೆ ಕಟ್ಟಲಾಗದು ಎಂದು ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿಗಳು ಬುಧವಾರ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ: Karnataka Election 2023: ಪತ್ನಿ ಜೊತೆ ಬಂದು ಮತ ಹಾಕಿದ ನವರಸ ನಾಯಕ ಜಗ್ಗೇಶ್‌

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more