ಮನೆಯಲ್ಲಿ ಉಳಿಯದೇ, ಪ್ರಜಾಪ್ರಭುತ್ವದ ಯಶಸ್ವಿಗೆ ಮತ ಹಾಕಿ: ಸಿದ್ದಗಂಗಾ ಶ್ರೀ ಕರೆ

ಮನೆಯಲ್ಲಿ ಉಳಿಯದೇ, ಪ್ರಜಾಪ್ರಭುತ್ವದ ಯಶಸ್ವಿಗೆ ಮತ ಹಾಕಿ: ಸಿದ್ದಗಂಗಾ ಶ್ರೀ ಕರೆ

Published : May 10, 2023, 10:48 AM IST

ತುಮಕೂರಿನ ಮತಗಟ್ಟೆ ಸಂಖ್ಯೆ 116ರಲ್ಲಿ ಸಿದ್ದಗಂಗಾ ಶ್ರೀ ಮತ ಚಲಾಯಿಸಿದರು. 116ರಲ್ಲಿ ಮೊದಲಿಗರಾಗಿ ಸ್ವಾಮೀಜಿಗಳು ಮತ ಹಾಕಿದರು. 

ತುಮಕೂರು: ಇಂದು ರಾಜ್ಯಾದ್ಯಂತ ಮತದಾನ ನಡೆಯುತ್ತಿದ್ದು, ಸಿದ್ದಗಂಗಾ ಶ್ರೀಗಳು ತುಮಕೂರಿನಲ್ಲಿ ಮತದಾನ ಮಾಡಿದ್ದಾರೆ. ಮತದಾನದ ಬಳಿಕ ಮಾತನಾಡಿದ ಶ್ರೀಗಳು, ಸಂವಿಧಾನ ನಮಗೆ ನೀಡಿರುವ ಹಕ್ಕನ್ನು ಎಲ್ಲಾರು ಚಲಾಯಿಸಬೇಕು. 18 ವರ್ಷ ತುಂಬಿದ ಎಲ್ಲಾರು ತಮ್ಮ ತಮ್ಮ ಮತಗಟ್ಟೆಗಳಿಗೆ ಹೋಗಿ ಮತಹಾಕಿ. ಯಾರೂ ಕೂಡ ಮನೆಯಲ್ಲೇ ಉಳಿಯದೇ, ಪ್ರಜಾಪ್ರಭುತ್ವದ ಯಶಸ್ವಿಗೆ ಕಾರಣವಾಗಬೇಕು. ಭಾರತೀಯ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನಕ್ಕೆ ಬಹಳಷ್ಟು ಮಹತ್ವ ಇದೆ. ಆಮಿಷಗಳಿಗೆ ಒಳಗಾಗದೇ ನಮ್ಮ ಅಮೂಲ್ಯವಾದ ಮತ ನೀಡಿ. ತಮ್ಮ ಒಂದು ಮತಕ್ಕೆ ಬೆಲೆ ಕಟ್ಟಲಾಗದು ಎಂದು ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿಗಳು ಬುಧವಾರ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ: Karnataka Election 2023: ಪತ್ನಿ ಜೊತೆ ಬಂದು ಮತ ಹಾಕಿದ ನವರಸ ನಾಯಕ ಜಗ್ಗೇಶ್‌

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more