ಮನೆಯಲ್ಲಿ ಉಳಿಯದೇ, ಪ್ರಜಾಪ್ರಭುತ್ವದ ಯಶಸ್ವಿಗೆ ಮತ ಹಾಕಿ: ಸಿದ್ದಗಂಗಾ ಶ್ರೀ ಕರೆ

ಮನೆಯಲ್ಲಿ ಉಳಿಯದೇ, ಪ್ರಜಾಪ್ರಭುತ್ವದ ಯಶಸ್ವಿಗೆ ಮತ ಹಾಕಿ: ಸಿದ್ದಗಂಗಾ ಶ್ರೀ ಕರೆ

Published : May 10, 2023, 10:48 AM IST

ತುಮಕೂರಿನ ಮತಗಟ್ಟೆ ಸಂಖ್ಯೆ 116ರಲ್ಲಿ ಸಿದ್ದಗಂಗಾ ಶ್ರೀ ಮತ ಚಲಾಯಿಸಿದರು. 116ರಲ್ಲಿ ಮೊದಲಿಗರಾಗಿ ಸ್ವಾಮೀಜಿಗಳು ಮತ ಹಾಕಿದರು. 

ತುಮಕೂರು: ಇಂದು ರಾಜ್ಯಾದ್ಯಂತ ಮತದಾನ ನಡೆಯುತ್ತಿದ್ದು, ಸಿದ್ದಗಂಗಾ ಶ್ರೀಗಳು ತುಮಕೂರಿನಲ್ಲಿ ಮತದಾನ ಮಾಡಿದ್ದಾರೆ. ಮತದಾನದ ಬಳಿಕ ಮಾತನಾಡಿದ ಶ್ರೀಗಳು, ಸಂವಿಧಾನ ನಮಗೆ ನೀಡಿರುವ ಹಕ್ಕನ್ನು ಎಲ್ಲಾರು ಚಲಾಯಿಸಬೇಕು. 18 ವರ್ಷ ತುಂಬಿದ ಎಲ್ಲಾರು ತಮ್ಮ ತಮ್ಮ ಮತಗಟ್ಟೆಗಳಿಗೆ ಹೋಗಿ ಮತಹಾಕಿ. ಯಾರೂ ಕೂಡ ಮನೆಯಲ್ಲೇ ಉಳಿಯದೇ, ಪ್ರಜಾಪ್ರಭುತ್ವದ ಯಶಸ್ವಿಗೆ ಕಾರಣವಾಗಬೇಕು. ಭಾರತೀಯ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನಕ್ಕೆ ಬಹಳಷ್ಟು ಮಹತ್ವ ಇದೆ. ಆಮಿಷಗಳಿಗೆ ಒಳಗಾಗದೇ ನಮ್ಮ ಅಮೂಲ್ಯವಾದ ಮತ ನೀಡಿ. ತಮ್ಮ ಒಂದು ಮತಕ್ಕೆ ಬೆಲೆ ಕಟ್ಟಲಾಗದು ಎಂದು ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿಗಳು ಬುಧವಾರ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ: Karnataka Election 2023: ಪತ್ನಿ ಜೊತೆ ಬಂದು ಮತ ಹಾಕಿದ ನವರಸ ನಾಯಕ ಜಗ್ಗೇಶ್‌

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more