ಕಾಂಗ್ರೆಸ್ ಶಾಸಕರಿಗೆ 50 ಕೋಟಿ ಆಫರ್.. ತೆರೆಯ ಹಿಂದೆ ನಡೀತಾ ಇದ್ಯಾ ಆಪರೇಷನ್ ಷಡ್ಯಂತ್ರ..?

ಕಾಂಗ್ರೆಸ್ ಶಾಸಕರಿಗೆ 50 ಕೋಟಿ ಆಫರ್.. ತೆರೆಯ ಹಿಂದೆ ನಡೀತಾ ಇದ್ಯಾ ಆಪರೇಷನ್ ಷಡ್ಯಂತ್ರ..?

Published : Mar 03, 2024, 05:55 PM ISTUpdated : Mar 03, 2024, 05:57 PM IST

ಕೈ ಸರ್ಕಾರದ ಭವಿಷ್ಯ ನಿರ್ಧರಿಸಲಿದ್ಯಾ ಲೋಕಸಭಾ ಚುನಾವಣೆ..?
2019ರ ಲೋಕಯುದ್ಧದ ಬೆನ್ನಲ್ಲೇ ಪತನಗೊಂಡಿತ್ತು ಮೈತ್ರಿ ಸರ್ಕಾರ..!    
ಲೋಕಸಂಗ್ರಾಮದ ಹೊಸ್ತಿಲಲ್ಲೇ ಮತ್ತೆ ಸಿಡಿದ ಆಪರೇಷನ್ ಬಾಂಬ್..!

50 ಕೋಟಿಯ ಆಪರೇಷನ್ ಆಟ. ಇದು ಮುಖ್ಯಮಂತ್ರಿಗಳ ಕೋಟೆಯಿಂದಲೇ ನುಗ್ಗಿ ಬಂದಿರೋ ಆಪರೇಷನ್ ಸುನಾಮಿ. ಕಾಂಗ್ರೆಸ್(Congress) ಸರ್ಕಾರವನ್ನು ಕೆಡವಲು ತೆರೆಯ ಹಿಂದೆ ಆಪರೇಷನ್ ಆಟ ಶುರುವಾಗಿದ್ಯಂತೆ. ಕೈ ಶಾಸಕರಿಗೆ 50 ಕೋಟಿಯ ಬೆಲೆ ಕಟ್ಟಲಾಗ್ತಿದ್ಯಂತೆ. ಇಂಥದ್ದೊಂದು ಆರೋಪ ಮಾಡಿರೋದು ಬೇರಾರೂ ಅಲ್ಲ, ಸ್ವತಃ ರಾಜ್ಯದ ಮುಖ್ಯಮಂತ್ರಿ. ಕಾಂಗ್ರೆಸ್‌ ಶಾಸಕರಿಗೆ 50 ಕೋಟಿ ಆಫರ್ ನೀಡಲಾಗ್ತಿದ್ಯಂತೆ. ಇದನ್ನು ಯಾರೋ ಒಬ್ಬ ಶಾಸಕ ಹೇಳಿದ್ದಿದ್ರೆ ಅದು ಬೇರೆ ಮಾತು. ಆದ್ರೆ ಇಂತಹ ಒಂದು ಗಂಭೀರ ಆರೋಪ ಮಾಡಿರೋದು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah). ಅತ್ತ ಬೆಂಗಳೂರಿನ(Bengaluru) ರಾಮೇಶ್ವರ ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್ ಆಗಿ ರಾಜಧಾನಿಯೇ ಬೆಚ್ಚಿ ಬಿದ್ದಿದ್ರೆ, ಇತ್ತ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಿಡಿಸಿರೋ ಆಪರೇಷನ್ ಬಾಂಬ್'ಗೆ ರಾಜ್ಯ ರಾಜಕೀಯವೇ ಬೆಚ್ಚಿ ಬಿದ್ದಿದೆ. ಇಲ್ಲಿವರೆಗೆ ಕಾಂಗ್ರೆಸ್ ಶಾಸಕರು ಬಿಜೆಪಿ(Bjp) ವಿರುದ್ಧ ಆಪರೇಷನ್ ಆರೋಪ ಮಾಡ್ತಾ ಇದ್ರು. ಆದ್ರೆ ಇದೇ ಮೊದಲ ಬಾರಿ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯನವ್ರೇ ಆಪರೇಷನ್ ಬಾಂಬ್ ಸಿಡಿಸಿದ್ದಾರೆ. ಅದೂ 50 ಕೋಟಿಯ ಆಪರೇಷನ್ ಬಾಂಬ್. ಹಿಮಾಚಲ ಪ್ರದೇಶದಲ್ಲಿ ಆರು ಮಂದಿ ಕಾಂಗ್ರೆಸ್ ಶಾಸಕರು ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಪರ ಅಡ್ಡ ಮತದಾನ ಮಾಡಿ, ಸರ್ಕಾರದ ಬುಡವನ್ನೇ ಅಲುಗಾಡಿಸಿದ ಬೆನ್ನಲ್ಲೇ, ಸಿದ್ದರಾಮಯ್ಯನವರು ರಾಜ್ಯದಲ್ಲೂ ಅಂಥದ್ದೇ ಆಪರೇಷನ್ ಪ್ರಯತ್ನ ನಡೀತಾ ಇದೆ ಅಂತ ಗಂಭೀರ ಆರೋಪ ಮಾಡಿದ್ದಾರೆ. 

ಇದನ್ನೂ ವೀಕ್ಷಿಸಿ:  ಬಾಂಬ್‌ ಸ್ಫೋಟ ಪ್ರಕರಣ ಭೇದಿಸುತ್ತೇವೆ, ಆರೋಪಿಯನ್ನು ಅರೆಸ್ಟ್‌ ಮಾಡ್ತೇವೆ: ಗೃಹ ಸಚಿವ ಪರಮೇಶ್ವರ್‌

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more