ಸ್ಯಾಂಟ್ರೋ ರವಿ ಕೇಸ್‌ ಮುಚ್ಚಿ ಹಾಕುವ ಒಳಸಂಚು:  ಸಿದ್ದರಾಮಯ್ಯ ಆರೋಪ

ಸ್ಯಾಂಟ್ರೋ ರವಿ ಕೇಸ್‌ ಮುಚ್ಚಿ ಹಾಕುವ ಒಳಸಂಚು: ಸಿದ್ದರಾಮಯ್ಯ ಆರೋಪ

Published : Jan 16, 2023, 05:13 PM IST

ಸ್ಯಾಂಟ್ರೋ ರವಿ ನ್ಯಾಯಾಂಗ ಬಂಧನ ವಿಚಾರವಾಗಿ ಸರ್ಕಾರದ ವಿರುದ್ಧ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
 

ಸ್ಯಾಂಟ್ರೋ ರವಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಗುಡುಗಿದ್ದು, ಇದರ ಹಿಂದೆ ಏನೋ ಹುನ್ನಾರವಿದೆ ಎಂದು ಆರೋಪಿಸಿದ್ದಾರೆ. ಸ್ಯಾಂಟ್ರೊ ರವಿ ಒಬ್ಬ ನಟೋರಿಯಸ್‌ ಕ್ರಿಮಿನಲ್‌.  ಯಾರನ್ನಾದ್ರು ಬಂಧಿಸಿದ್ರೆ ಕಸ್ಟಡಿಗೆ ತೆಗೆದುಕೊಳ್ತಾರೆ. ಕಸ್ಟಡಿಗೆ ಪಡೆದು ಪೊಲೀಸರು ವಿಚಾರಣೆ ನಡೆಸ್ತಾರೆ. ನಟೋರಿಯಸ್‌'ನನ್ನು ಯಾಕೆ ನ್ಯಾಯಾಂಗ ಬಂಧನಕ್ಕೆ ನೀಡಿದ್ರು. ಇದರ ಹಿಂದೆ ಹುನ್ನಾರವಿದೆ ಎಂದು ಅವರು ಆರೋಪಿಸಿದರು. ಏನೋ ವಿಷಯವನ್ನು ಮುಚ್ಚು ಹಾಕಲು ಪ್ರಯತ್ನಿಸುತ್ತಿದ್ದಾರೆ. ಈ ಕೇಸ್‌ ಬಗ್ಗೆ ಸರಿಯಾಗಿ ತನಿಖೆ ಆಗಬೇಕು‌ ಎಂದು ಒತ್ತಾಯಿಸಿದ್ದಾರೆ. ಇನ್ನು ಸ್ಯಾಂಟ್ರೋ ರವಿ ನ್ಯಾಯಾಂಗ ಬಂಧನ ಮುಂದುವರಿಕೆ ಆಗಿದ್ದು, ಜನವರಿ 25ರವರೆಗೆ  ಸ್ಯಾಂಟ್ರೋ ರವಿಗೆ ಜೈಲೆ ಗತಿ ಆಗಲಿದೆ.

'ನಮೋ' ಬಂದ ಬಳಿಕ ಬದಲಾಯ್ತು ಸೇನೆಯ ಪ್ರತಾಪ: ಬತ್ತಳಿಕೆಯಲ್ಲಿವೆ ಪವರ್ ...

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more