ಸ್ಯಾಂಟ್ರೋ ರವಿ ಕೇಸ್‌ ಮುಚ್ಚಿ ಹಾಕುವ ಒಳಸಂಚು:  ಸಿದ್ದರಾಮಯ್ಯ ಆರೋಪ

ಸ್ಯಾಂಟ್ರೋ ರವಿ ಕೇಸ್‌ ಮುಚ್ಚಿ ಹಾಕುವ ಒಳಸಂಚು: ಸಿದ್ದರಾಮಯ್ಯ ಆರೋಪ

Published : Jan 16, 2023, 05:13 PM IST

ಸ್ಯಾಂಟ್ರೋ ರವಿ ನ್ಯಾಯಾಂಗ ಬಂಧನ ವಿಚಾರವಾಗಿ ಸರ್ಕಾರದ ವಿರುದ್ಧ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
 

ಸ್ಯಾಂಟ್ರೋ ರವಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಗುಡುಗಿದ್ದು, ಇದರ ಹಿಂದೆ ಏನೋ ಹುನ್ನಾರವಿದೆ ಎಂದು ಆರೋಪಿಸಿದ್ದಾರೆ. ಸ್ಯಾಂಟ್ರೊ ರವಿ ಒಬ್ಬ ನಟೋರಿಯಸ್‌ ಕ್ರಿಮಿನಲ್‌.  ಯಾರನ್ನಾದ್ರು ಬಂಧಿಸಿದ್ರೆ ಕಸ್ಟಡಿಗೆ ತೆಗೆದುಕೊಳ್ತಾರೆ. ಕಸ್ಟಡಿಗೆ ಪಡೆದು ಪೊಲೀಸರು ವಿಚಾರಣೆ ನಡೆಸ್ತಾರೆ. ನಟೋರಿಯಸ್‌'ನನ್ನು ಯಾಕೆ ನ್ಯಾಯಾಂಗ ಬಂಧನಕ್ಕೆ ನೀಡಿದ್ರು. ಇದರ ಹಿಂದೆ ಹುನ್ನಾರವಿದೆ ಎಂದು ಅವರು ಆರೋಪಿಸಿದರು. ಏನೋ ವಿಷಯವನ್ನು ಮುಚ್ಚು ಹಾಕಲು ಪ್ರಯತ್ನಿಸುತ್ತಿದ್ದಾರೆ. ಈ ಕೇಸ್‌ ಬಗ್ಗೆ ಸರಿಯಾಗಿ ತನಿಖೆ ಆಗಬೇಕು‌ ಎಂದು ಒತ್ತಾಯಿಸಿದ್ದಾರೆ. ಇನ್ನು ಸ್ಯಾಂಟ್ರೋ ರವಿ ನ್ಯಾಯಾಂಗ ಬಂಧನ ಮುಂದುವರಿಕೆ ಆಗಿದ್ದು, ಜನವರಿ 25ರವರೆಗೆ  ಸ್ಯಾಂಟ್ರೋ ರವಿಗೆ ಜೈಲೆ ಗತಿ ಆಗಲಿದೆ.

'ನಮೋ' ಬಂದ ಬಳಿಕ ಬದಲಾಯ್ತು ಸೇನೆಯ ಪ್ರತಾಪ: ಬತ್ತಳಿಕೆಯಲ್ಲಿವೆ ಪವರ್ ...

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more