ಸ್ಯಾಂಟ್ರೋ ರವಿ ಕೇಸ್‌ ಮುಚ್ಚಿ ಹಾಕುವ ಒಳಸಂಚು:  ಸಿದ್ದರಾಮಯ್ಯ ಆರೋಪ

ಸ್ಯಾಂಟ್ರೋ ರವಿ ಕೇಸ್‌ ಮುಚ್ಚಿ ಹಾಕುವ ಒಳಸಂಚು: ಸಿದ್ದರಾಮಯ್ಯ ಆರೋಪ

Published : Jan 16, 2023, 05:13 PM IST

ಸ್ಯಾಂಟ್ರೋ ರವಿ ನ್ಯಾಯಾಂಗ ಬಂಧನ ವಿಚಾರವಾಗಿ ಸರ್ಕಾರದ ವಿರುದ್ಧ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
 

ಸ್ಯಾಂಟ್ರೋ ರವಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಗುಡುಗಿದ್ದು, ಇದರ ಹಿಂದೆ ಏನೋ ಹುನ್ನಾರವಿದೆ ಎಂದು ಆರೋಪಿಸಿದ್ದಾರೆ. ಸ್ಯಾಂಟ್ರೊ ರವಿ ಒಬ್ಬ ನಟೋರಿಯಸ್‌ ಕ್ರಿಮಿನಲ್‌.  ಯಾರನ್ನಾದ್ರು ಬಂಧಿಸಿದ್ರೆ ಕಸ್ಟಡಿಗೆ ತೆಗೆದುಕೊಳ್ತಾರೆ. ಕಸ್ಟಡಿಗೆ ಪಡೆದು ಪೊಲೀಸರು ವಿಚಾರಣೆ ನಡೆಸ್ತಾರೆ. ನಟೋರಿಯಸ್‌'ನನ್ನು ಯಾಕೆ ನ್ಯಾಯಾಂಗ ಬಂಧನಕ್ಕೆ ನೀಡಿದ್ರು. ಇದರ ಹಿಂದೆ ಹುನ್ನಾರವಿದೆ ಎಂದು ಅವರು ಆರೋಪಿಸಿದರು. ಏನೋ ವಿಷಯವನ್ನು ಮುಚ್ಚು ಹಾಕಲು ಪ್ರಯತ್ನಿಸುತ್ತಿದ್ದಾರೆ. ಈ ಕೇಸ್‌ ಬಗ್ಗೆ ಸರಿಯಾಗಿ ತನಿಖೆ ಆಗಬೇಕು‌ ಎಂದು ಒತ್ತಾಯಿಸಿದ್ದಾರೆ. ಇನ್ನು ಸ್ಯಾಂಟ್ರೋ ರವಿ ನ್ಯಾಯಾಂಗ ಬಂಧನ ಮುಂದುವರಿಕೆ ಆಗಿದ್ದು, ಜನವರಿ 25ರವರೆಗೆ  ಸ್ಯಾಂಟ್ರೋ ರವಿಗೆ ಜೈಲೆ ಗತಿ ಆಗಲಿದೆ.

'ನಮೋ' ಬಂದ ಬಳಿಕ ಬದಲಾಯ್ತು ಸೇನೆಯ ಪ್ರತಾಪ: ಬತ್ತಳಿಕೆಯಲ್ಲಿವೆ ಪವರ್ ...

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more