ಆಸ್ಪತ್ರೆಯಲ್ಲಿ ನಗೆ ಚಟಾಕೆ: ಈಶ್ವರಪ್ಪ ಡೈಲಾಗ್ ಸಕ್ಕತ್, ಸಿದ್ದು ಕೊಟ್ರು ಚಮಕ್ ವಿಡಿಯೋ

ಆಸ್ಪತ್ರೆಯಲ್ಲಿ ನಗೆ ಚಟಾಕೆ: ಈಶ್ವರಪ್ಪ ಡೈಲಾಗ್ ಸಕ್ಕತ್, ಸಿದ್ದು ಕೊಟ್ರು ಚಮಕ್ ವಿಡಿಯೋ

Published : Dec 12, 2019, 09:50 PM ISTUpdated : Dec 12, 2019, 09:53 PM IST

ರಾಜಕೀಯದೊಳಗ ನಿತ್ಯ ಜಗಳ ಮಾಡ್ತಿದ್ದವ್ರು ಇವರು. ಸಚಿವ ಕೆ.ಎಸ್. ಈಶ್ವರಪ್ಪ ಅವರು ಸಿದ್ದರಾಮಯ್ಯನವರ ವಿರುದ್ಧ  ಹರಿಹಾಯುತ್ತಿದ್ದವರು. ಈಗ ಸಿದ್ದು ಕೈಕುಲುಕಿ ಬೇಗ ಗುಣಮುಖರಾಗಿ ಬನ್ನಿ ಎಂದರು. ಈ ಪೋಟೋ ನೋಡಿದ್ ಮೇಲೆ ರಾಜಕೀಯದಲ್ಲಿ ಯಾರು ಶಾಶ್ವತ ಶತ್ರುಗಳು ಅಲ್ಲ, ಮಿತ್ರರೂ ಅಲ್ಲ ಎನ್ನುವುದನ್ನು ಸಾರಿದರು. ಇದೇ ವೇಳೆ ಈಶ್ವರಪ್ಪ ಅವರು ಸಿದ್ದರಾಮಯ್ಯಗೆ ಸಖತ್ ಡೈಲಾಗ್ ಹೊಡೆದರು. ಇದಕ್ಕೆ ಸಿದ್ದರಾಮಯ್ಯ ಕೂಡ ಸುಮ್ನೆ ಬಿಡ್ತಾರಾ, ಸರಿಯಾಗಿಯೇ ಈಶ್ವರಪ್ಪನವರ ಕಾಲೆಳೆದ್ರು. 

ಬೆಂಗಳೂರು, [ಡಿ.12]: ರಾಜಕೀಯದೊಳಗ ನಿತ್ಯ ಜಗಳ ಮಾಡ್ತಿದ್ದವ್ರು ಇವರು. ಸಚಿವ ಕೆ.ಎಸ್. ಈಶ್ವರಪ್ಪ ಅವರು ಸಿದ್ದರಾಮಯ್ಯನವರ ವಿರುದ್ಧ  ಹರಿಹಾಯುತ್ತಿದ್ದವರು. ಈಗ ಸಿದ್ದು ಕೈಕುಲುಕಿ ಬೇಗ ಗುಣಮುಖರಾಗಿ ಬನ್ನಿ ಎಂದರು. ಇದನ್ನ ನೋಡಿದ್ ಮೇಲೆ ರಾಜಕೀಯದಲ್ಲಿ ಯಾರು ಶಾಶ್ವತ ಶತ್ರುಗಳು ಅಲ್ಲ, ಮಿತ್ರರೂ ಅಲ್ಲ ಎನ್ನುವುದನ್ನು ಸಾರಿದರು. ಇದೇ ವೇಳೆ ಈಶ್ವರಪ್ಪ ಅವರು ಸಿದ್ದರಾಮಯ್ಯಗೆ ಸಖತ್ ಡೈಲಾಗ್ ಹೊಡೆದರು. ಇದಕ್ಕೆ ಸಿದ್ದರಾಮಯ್ಯ ಕೂಡ ಸುಮ್ನೆ ಬಿಡ್ತಾರಾ, ಸರಿಯಾಗಿಯೇ ಈಶ್ವರಪ್ಪನವರ ಕಾಲೆಳೆದ್ರು. 

ಆಸ್ಪತ್ರೆಯಲ್ಲೇ ಸುದ್ದಿಗೋಷ್ಠಿ: LLB ಓದಿದ್ರೂ ವೈದ್ಯರಂತೆ ತಮ್ಮ ಆರೋಗ್ಯದ ಬಗ್ಗೆ ವಿವರಿಸಿದ ಸಿದ್ದು

ಆಗ ಯಡಿಯೂರಪ್ಪ, ಬಸವರಾಜ್ ಬೊಮ್ಮಾಯಿ ಸೇರಿದಂತೆ ಅಲ್ಲಿದ್ದವರು ನಗೆಗಡಲಲ್ಲಿ ತೇಲಿದರು. ಅಷ್ಟಕ್ಕೂ ಈಶ್ವರಪ್ಪ ಹೊಡೆದ ಡೈಲಾಗ್ ಏನು..? ಅದಕ್ಕೆ ಪ್ರತಿಯಾಗಿ ಸಿದ್ದರಾಮಯ್ಯ ಕಾಲೆಳೆದಿದ್ದು ಹೇಗೆ..? ಎನ್ನುವುದನ್ನು ವಿಡಿಯೋನಲ್ಲಿ ನೋಡಿ ನೀವೂ ಒಂದ್ ಸಲ ನಕ್ಕು ಬಿಡಿ....

ಚಿತ್ರಗಳಲ್ಲಿ: ಪಕ್ಷಬೇಧ ಮರೆತು ಸಿದ್ದರಾಮಯ್ಯ ಆರೋಗ್ಯ ವಿಚಾರಿಸಿದ ಗಣ್ಯರು

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?