ಆಸ್ಪತ್ರೆಯಲ್ಲಿ ನಗೆ ಚಟಾಕೆ: ಈಶ್ವರಪ್ಪ ಡೈಲಾಗ್ ಸಕ್ಕತ್, ಸಿದ್ದು ಕೊಟ್ರು ಚಮಕ್ ವಿಡಿಯೋ

ಆಸ್ಪತ್ರೆಯಲ್ಲಿ ನಗೆ ಚಟಾಕೆ: ಈಶ್ವರಪ್ಪ ಡೈಲಾಗ್ ಸಕ್ಕತ್, ಸಿದ್ದು ಕೊಟ್ರು ಚಮಕ್ ವಿಡಿಯೋ

Published : Dec 12, 2019, 09:50 PM ISTUpdated : Dec 12, 2019, 09:53 PM IST

ರಾಜಕೀಯದೊಳಗ ನಿತ್ಯ ಜಗಳ ಮಾಡ್ತಿದ್ದವ್ರು ಇವರು. ಸಚಿವ ಕೆ.ಎಸ್. ಈಶ್ವರಪ್ಪ ಅವರು ಸಿದ್ದರಾಮಯ್ಯನವರ ವಿರುದ್ಧ  ಹರಿಹಾಯುತ್ತಿದ್ದವರು. ಈಗ ಸಿದ್ದು ಕೈಕುಲುಕಿ ಬೇಗ ಗುಣಮುಖರಾಗಿ ಬನ್ನಿ ಎಂದರು. ಈ ಪೋಟೋ ನೋಡಿದ್ ಮೇಲೆ ರಾಜಕೀಯದಲ್ಲಿ ಯಾರು ಶಾಶ್ವತ ಶತ್ರುಗಳು ಅಲ್ಲ, ಮಿತ್ರರೂ ಅಲ್ಲ ಎನ್ನುವುದನ್ನು ಸಾರಿದರು. ಇದೇ ವೇಳೆ ಈಶ್ವರಪ್ಪ ಅವರು ಸಿದ್ದರಾಮಯ್ಯಗೆ ಸಖತ್ ಡೈಲಾಗ್ ಹೊಡೆದರು. ಇದಕ್ಕೆ ಸಿದ್ದರಾಮಯ್ಯ ಕೂಡ ಸುಮ್ನೆ ಬಿಡ್ತಾರಾ, ಸರಿಯಾಗಿಯೇ ಈಶ್ವರಪ್ಪನವರ ಕಾಲೆಳೆದ್ರು. 

ಬೆಂಗಳೂರು, [ಡಿ.12]: ರಾಜಕೀಯದೊಳಗ ನಿತ್ಯ ಜಗಳ ಮಾಡ್ತಿದ್ದವ್ರು ಇವರು. ಸಚಿವ ಕೆ.ಎಸ್. ಈಶ್ವರಪ್ಪ ಅವರು ಸಿದ್ದರಾಮಯ್ಯನವರ ವಿರುದ್ಧ  ಹರಿಹಾಯುತ್ತಿದ್ದವರು. ಈಗ ಸಿದ್ದು ಕೈಕುಲುಕಿ ಬೇಗ ಗುಣಮುಖರಾಗಿ ಬನ್ನಿ ಎಂದರು. ಇದನ್ನ ನೋಡಿದ್ ಮೇಲೆ ರಾಜಕೀಯದಲ್ಲಿ ಯಾರು ಶಾಶ್ವತ ಶತ್ರುಗಳು ಅಲ್ಲ, ಮಿತ್ರರೂ ಅಲ್ಲ ಎನ್ನುವುದನ್ನು ಸಾರಿದರು. ಇದೇ ವೇಳೆ ಈಶ್ವರಪ್ಪ ಅವರು ಸಿದ್ದರಾಮಯ್ಯಗೆ ಸಖತ್ ಡೈಲಾಗ್ ಹೊಡೆದರು. ಇದಕ್ಕೆ ಸಿದ್ದರಾಮಯ್ಯ ಕೂಡ ಸುಮ್ನೆ ಬಿಡ್ತಾರಾ, ಸರಿಯಾಗಿಯೇ ಈಶ್ವರಪ್ಪನವರ ಕಾಲೆಳೆದ್ರು. 

ಆಸ್ಪತ್ರೆಯಲ್ಲೇ ಸುದ್ದಿಗೋಷ್ಠಿ: LLB ಓದಿದ್ರೂ ವೈದ್ಯರಂತೆ ತಮ್ಮ ಆರೋಗ್ಯದ ಬಗ್ಗೆ ವಿವರಿಸಿದ ಸಿದ್ದು

ಆಗ ಯಡಿಯೂರಪ್ಪ, ಬಸವರಾಜ್ ಬೊಮ್ಮಾಯಿ ಸೇರಿದಂತೆ ಅಲ್ಲಿದ್ದವರು ನಗೆಗಡಲಲ್ಲಿ ತೇಲಿದರು. ಅಷ್ಟಕ್ಕೂ ಈಶ್ವರಪ್ಪ ಹೊಡೆದ ಡೈಲಾಗ್ ಏನು..? ಅದಕ್ಕೆ ಪ್ರತಿಯಾಗಿ ಸಿದ್ದರಾಮಯ್ಯ ಕಾಲೆಳೆದಿದ್ದು ಹೇಗೆ..? ಎನ್ನುವುದನ್ನು ವಿಡಿಯೋನಲ್ಲಿ ನೋಡಿ ನೀವೂ ಒಂದ್ ಸಲ ನಕ್ಕು ಬಿಡಿ....

ಚಿತ್ರಗಳಲ್ಲಿ: ಪಕ್ಷಬೇಧ ಮರೆತು ಸಿದ್ದರಾಮಯ್ಯ ಆರೋಗ್ಯ ವಿಚಾರಿಸಿದ ಗಣ್ಯರು

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!