ಆಸ್ಪತ್ರೆಯಲ್ಲಿ ನಗೆ ಚಟಾಕೆ: ಈಶ್ವರಪ್ಪ ಡೈಲಾಗ್ ಸಕ್ಕತ್, ಸಿದ್ದು ಕೊಟ್ರು ಚಮಕ್ ವಿಡಿಯೋ

ಆಸ್ಪತ್ರೆಯಲ್ಲಿ ನಗೆ ಚಟಾಕೆ: ಈಶ್ವರಪ್ಪ ಡೈಲಾಗ್ ಸಕ್ಕತ್, ಸಿದ್ದು ಕೊಟ್ರು ಚಮಕ್ ವಿಡಿಯೋ

Published : Dec 12, 2019, 09:50 PM ISTUpdated : Dec 12, 2019, 09:53 PM IST

ರಾಜಕೀಯದೊಳಗ ನಿತ್ಯ ಜಗಳ ಮಾಡ್ತಿದ್ದವ್ರು ಇವರು. ಸಚಿವ ಕೆ.ಎಸ್. ಈಶ್ವರಪ್ಪ ಅವರು ಸಿದ್ದರಾಮಯ್ಯನವರ ವಿರುದ್ಧ  ಹರಿಹಾಯುತ್ತಿದ್ದವರು. ಈಗ ಸಿದ್ದು ಕೈಕುಲುಕಿ ಬೇಗ ಗುಣಮುಖರಾಗಿ ಬನ್ನಿ ಎಂದರು. ಈ ಪೋಟೋ ನೋಡಿದ್ ಮೇಲೆ ರಾಜಕೀಯದಲ್ಲಿ ಯಾರು ಶಾಶ್ವತ ಶತ್ರುಗಳು ಅಲ್ಲ, ಮಿತ್ರರೂ ಅಲ್ಲ ಎನ್ನುವುದನ್ನು ಸಾರಿದರು. ಇದೇ ವೇಳೆ ಈಶ್ವರಪ್ಪ ಅವರು ಸಿದ್ದರಾಮಯ್ಯಗೆ ಸಖತ್ ಡೈಲಾಗ್ ಹೊಡೆದರು. ಇದಕ್ಕೆ ಸಿದ್ದರಾಮಯ್ಯ ಕೂಡ ಸುಮ್ನೆ ಬಿಡ್ತಾರಾ, ಸರಿಯಾಗಿಯೇ ಈಶ್ವರಪ್ಪನವರ ಕಾಲೆಳೆದ್ರು. 

ಬೆಂಗಳೂರು, [ಡಿ.12]: ರಾಜಕೀಯದೊಳಗ ನಿತ್ಯ ಜಗಳ ಮಾಡ್ತಿದ್ದವ್ರು ಇವರು. ಸಚಿವ ಕೆ.ಎಸ್. ಈಶ್ವರಪ್ಪ ಅವರು ಸಿದ್ದರಾಮಯ್ಯನವರ ವಿರುದ್ಧ  ಹರಿಹಾಯುತ್ತಿದ್ದವರು. ಈಗ ಸಿದ್ದು ಕೈಕುಲುಕಿ ಬೇಗ ಗುಣಮುಖರಾಗಿ ಬನ್ನಿ ಎಂದರು. ಇದನ್ನ ನೋಡಿದ್ ಮೇಲೆ ರಾಜಕೀಯದಲ್ಲಿ ಯಾರು ಶಾಶ್ವತ ಶತ್ರುಗಳು ಅಲ್ಲ, ಮಿತ್ರರೂ ಅಲ್ಲ ಎನ್ನುವುದನ್ನು ಸಾರಿದರು. ಇದೇ ವೇಳೆ ಈಶ್ವರಪ್ಪ ಅವರು ಸಿದ್ದರಾಮಯ್ಯಗೆ ಸಖತ್ ಡೈಲಾಗ್ ಹೊಡೆದರು. ಇದಕ್ಕೆ ಸಿದ್ದರಾಮಯ್ಯ ಕೂಡ ಸುಮ್ನೆ ಬಿಡ್ತಾರಾ, ಸರಿಯಾಗಿಯೇ ಈಶ್ವರಪ್ಪನವರ ಕಾಲೆಳೆದ್ರು. 

ಆಸ್ಪತ್ರೆಯಲ್ಲೇ ಸುದ್ದಿಗೋಷ್ಠಿ: LLB ಓದಿದ್ರೂ ವೈದ್ಯರಂತೆ ತಮ್ಮ ಆರೋಗ್ಯದ ಬಗ್ಗೆ ವಿವರಿಸಿದ ಸಿದ್ದು

ಆಗ ಯಡಿಯೂರಪ್ಪ, ಬಸವರಾಜ್ ಬೊಮ್ಮಾಯಿ ಸೇರಿದಂತೆ ಅಲ್ಲಿದ್ದವರು ನಗೆಗಡಲಲ್ಲಿ ತೇಲಿದರು. ಅಷ್ಟಕ್ಕೂ ಈಶ್ವರಪ್ಪ ಹೊಡೆದ ಡೈಲಾಗ್ ಏನು..? ಅದಕ್ಕೆ ಪ್ರತಿಯಾಗಿ ಸಿದ್ದರಾಮಯ್ಯ ಕಾಲೆಳೆದಿದ್ದು ಹೇಗೆ..? ಎನ್ನುವುದನ್ನು ವಿಡಿಯೋನಲ್ಲಿ ನೋಡಿ ನೀವೂ ಒಂದ್ ಸಲ ನಕ್ಕು ಬಿಡಿ....

ಚಿತ್ರಗಳಲ್ಲಿ: ಪಕ್ಷಬೇಧ ಮರೆತು ಸಿದ್ದರಾಮಯ್ಯ ಆರೋಗ್ಯ ವಿಚಾರಿಸಿದ ಗಣ್ಯರು

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?