ಆಸ್ಪತ್ರೆಯಲ್ಲಿ ನಗೆ ಚಟಾಕೆ: ಈಶ್ವರಪ್ಪ ಡೈಲಾಗ್ ಸಕ್ಕತ್, ಸಿದ್ದು ಕೊಟ್ರು ಚಮಕ್ ವಿಡಿಯೋ

ಆಸ್ಪತ್ರೆಯಲ್ಲಿ ನಗೆ ಚಟಾಕೆ: ಈಶ್ವರಪ್ಪ ಡೈಲಾಗ್ ಸಕ್ಕತ್, ಸಿದ್ದು ಕೊಟ್ರು ಚಮಕ್ ವಿಡಿಯೋ

Published : Dec 12, 2019, 09:50 PM ISTUpdated : Dec 12, 2019, 09:53 PM IST

ರಾಜಕೀಯದೊಳಗ ನಿತ್ಯ ಜಗಳ ಮಾಡ್ತಿದ್ದವ್ರು ಇವರು. ಸಚಿವ ಕೆ.ಎಸ್. ಈಶ್ವರಪ್ಪ ಅವರು ಸಿದ್ದರಾಮಯ್ಯನವರ ವಿರುದ್ಧ  ಹರಿಹಾಯುತ್ತಿದ್ದವರು. ಈಗ ಸಿದ್ದು ಕೈಕುಲುಕಿ ಬೇಗ ಗುಣಮುಖರಾಗಿ ಬನ್ನಿ ಎಂದರು. ಈ ಪೋಟೋ ನೋಡಿದ್ ಮೇಲೆ ರಾಜಕೀಯದಲ್ಲಿ ಯಾರು ಶಾಶ್ವತ ಶತ್ರುಗಳು ಅಲ್ಲ, ಮಿತ್ರರೂ ಅಲ್ಲ ಎನ್ನುವುದನ್ನು ಸಾರಿದರು. ಇದೇ ವೇಳೆ ಈಶ್ವರಪ್ಪ ಅವರು ಸಿದ್ದರಾಮಯ್ಯಗೆ ಸಖತ್ ಡೈಲಾಗ್ ಹೊಡೆದರು. ಇದಕ್ಕೆ ಸಿದ್ದರಾಮಯ್ಯ ಕೂಡ ಸುಮ್ನೆ ಬಿಡ್ತಾರಾ, ಸರಿಯಾಗಿಯೇ ಈಶ್ವರಪ್ಪನವರ ಕಾಲೆಳೆದ್ರು. 

ಬೆಂಗಳೂರು, [ಡಿ.12]: ರಾಜಕೀಯದೊಳಗ ನಿತ್ಯ ಜಗಳ ಮಾಡ್ತಿದ್ದವ್ರು ಇವರು. ಸಚಿವ ಕೆ.ಎಸ್. ಈಶ್ವರಪ್ಪ ಅವರು ಸಿದ್ದರಾಮಯ್ಯನವರ ವಿರುದ್ಧ  ಹರಿಹಾಯುತ್ತಿದ್ದವರು. ಈಗ ಸಿದ್ದು ಕೈಕುಲುಕಿ ಬೇಗ ಗುಣಮುಖರಾಗಿ ಬನ್ನಿ ಎಂದರು. ಇದನ್ನ ನೋಡಿದ್ ಮೇಲೆ ರಾಜಕೀಯದಲ್ಲಿ ಯಾರು ಶಾಶ್ವತ ಶತ್ರುಗಳು ಅಲ್ಲ, ಮಿತ್ರರೂ ಅಲ್ಲ ಎನ್ನುವುದನ್ನು ಸಾರಿದರು. ಇದೇ ವೇಳೆ ಈಶ್ವರಪ್ಪ ಅವರು ಸಿದ್ದರಾಮಯ್ಯಗೆ ಸಖತ್ ಡೈಲಾಗ್ ಹೊಡೆದರು. ಇದಕ್ಕೆ ಸಿದ್ದರಾಮಯ್ಯ ಕೂಡ ಸುಮ್ನೆ ಬಿಡ್ತಾರಾ, ಸರಿಯಾಗಿಯೇ ಈಶ್ವರಪ್ಪನವರ ಕಾಲೆಳೆದ್ರು. 

ಆಸ್ಪತ್ರೆಯಲ್ಲೇ ಸುದ್ದಿಗೋಷ್ಠಿ: LLB ಓದಿದ್ರೂ ವೈದ್ಯರಂತೆ ತಮ್ಮ ಆರೋಗ್ಯದ ಬಗ್ಗೆ ವಿವರಿಸಿದ ಸಿದ್ದು

ಆಗ ಯಡಿಯೂರಪ್ಪ, ಬಸವರಾಜ್ ಬೊಮ್ಮಾಯಿ ಸೇರಿದಂತೆ ಅಲ್ಲಿದ್ದವರು ನಗೆಗಡಲಲ್ಲಿ ತೇಲಿದರು. ಅಷ್ಟಕ್ಕೂ ಈಶ್ವರಪ್ಪ ಹೊಡೆದ ಡೈಲಾಗ್ ಏನು..? ಅದಕ್ಕೆ ಪ್ರತಿಯಾಗಿ ಸಿದ್ದರಾಮಯ್ಯ ಕಾಲೆಳೆದಿದ್ದು ಹೇಗೆ..? ಎನ್ನುವುದನ್ನು ವಿಡಿಯೋನಲ್ಲಿ ನೋಡಿ ನೀವೂ ಒಂದ್ ಸಲ ನಕ್ಕು ಬಿಡಿ....

ಚಿತ್ರಗಳಲ್ಲಿ: ಪಕ್ಷಬೇಧ ಮರೆತು ಸಿದ್ದರಾಮಯ್ಯ ಆರೋಗ್ಯ ವಿಚಾರಿಸಿದ ಗಣ್ಯರು

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?