ಸಿದ್ದರಾಮಯ್ಯ, ಆಶೋಕ್ ನಡುವೆ ಕಬಡ್ಡಿ ಮಾತು, ಕಲಾಪದಲ್ಲಿ ಹಾಸ್ಯ ಚಟಾಕಿ!

ಸಿದ್ದರಾಮಯ್ಯ, ಆಶೋಕ್ ನಡುವೆ ಕಬಡ್ಡಿ ಮಾತು, ಕಲಾಪದಲ್ಲಿ ಹಾಸ್ಯ ಚಟಾಕಿ!

Published : Sep 13, 2022, 10:58 PM IST

ಹೈಸ್ಕೂಲ್‌ನಲ್ಲಿ ಕಬಡ್ಡಿ ಆಡುತ್ತಿದ್ದೆ. ಈಗ ಕಬಡ್ಡಿ ಇಲ್ಲ ಯಾವ ಆಟನೂ ಇಲ್ಲ ಎಂದು ಸಿದ್ದರಾಮಯ್ಯ ಹಾಸ್ಯ ಚಟಾಕಿ ಹಾರಿಸಿದ್ದಾರೆ. ಇಷ್ಟೇ ಅಲ್ಲ ಬೆಂಗಳೂರಿನಲ್ಲಿ ಬೋಟ್‌ನಲ್ಲಿ ತೆರಳುವ ಪರಿಸ್ಥಿತಿ ನಿರ್ಮಾಣ ಅನ್ನೋ ಮಾತಿಗೆ ಬಿಜೆಪಿ ಕಾಲೆಳೆದಿದೆ. ಅಧಿವೇಶನ, ರಾಜಕಾಲು ಒತ್ತುವರಿ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ. 

ಬೆಂಗಳೂರಿನ ಮಳೆ ಹಾಗೂ ಪ್ರವಾಹ ಕುರಿತು ಸಿದ್ದರಾಮಯ್ಯ ಸರ್ಕಾರದ ಕಾಲೆಳೆದಿದ್ದಾರೆ. ಮಹದೇವಪುರಕ್ಕೆ ಬೋಟ್‌ನಲ್ಲಿ ಹೋಗಿದ್ದೆ ಎಂಬ ಸಿದ್ದರಾಮಯ್ಯ ಮಾತಿಕೆ ಶಾಸಕ ಅರವಿಂದ ಲಿಂಬಾವಳಿ ಪ್ರತಿಕ್ರಿಯಿಸಿ, ನಡೆದುಕೊಂಡೇ ಹೋಗಬಹುದಿತ್ತಲ್ಲಾ ಎಂದರು. ಇತ್ತ ಬಸವರಾಜ್ ಬೊಮ್ಮಾಯಿ ಕೂಡ ಟಾಂಗ್ ನೀಡಿದರು. ಇತ್ತ  ಸಚಿವ ಆರ್ ಆಶೋಕ್ ಹಾಗೂ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ನಡುವೆ ಕಬಡ್ಡಿ ಮಾತು ಕಲಾಪವನ್ನು ಕೆಲ ಹೊತ್ತು ನಗೆಗಡಲಲ್ಲಿ ತೇಲಾಡಿಸಿತು. ಅಶೋಕ್ ಗಟ್ಟಿ ಮುಟ್ಟಾಗಿದ್ದಿಯಾ, ಕಬಡ್ಡಿ ಆಡ್ತಿದ್ದಿಯಲ್ಲಾ? ನಾನು ಹೈಸ್ಕೂಲ್ ದಿನದಲ್ಲಿ ಕಬಡ್ಡಿ ಆಡುತ್ತಿದ್ದೆ. ಈಗ ಯಾವ ಆಟ ಇಲ್ಲ ಎಂದು ಸಿದ್ದು ಹೇಳಿದ್ದಾರೆ. 
 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more