ಸಿದ್ದರಾಮಯ್ಯ, ಆಶೋಕ್ ನಡುವೆ ಕಬಡ್ಡಿ ಮಾತು, ಕಲಾಪದಲ್ಲಿ ಹಾಸ್ಯ ಚಟಾಕಿ!

ಸಿದ್ದರಾಮಯ್ಯ, ಆಶೋಕ್ ನಡುವೆ ಕಬಡ್ಡಿ ಮಾತು, ಕಲಾಪದಲ್ಲಿ ಹಾಸ್ಯ ಚಟಾಕಿ!

Published : Sep 13, 2022, 10:58 PM IST

ಹೈಸ್ಕೂಲ್‌ನಲ್ಲಿ ಕಬಡ್ಡಿ ಆಡುತ್ತಿದ್ದೆ. ಈಗ ಕಬಡ್ಡಿ ಇಲ್ಲ ಯಾವ ಆಟನೂ ಇಲ್ಲ ಎಂದು ಸಿದ್ದರಾಮಯ್ಯ ಹಾಸ್ಯ ಚಟಾಕಿ ಹಾರಿಸಿದ್ದಾರೆ. ಇಷ್ಟೇ ಅಲ್ಲ ಬೆಂಗಳೂರಿನಲ್ಲಿ ಬೋಟ್‌ನಲ್ಲಿ ತೆರಳುವ ಪರಿಸ್ಥಿತಿ ನಿರ್ಮಾಣ ಅನ್ನೋ ಮಾತಿಗೆ ಬಿಜೆಪಿ ಕಾಲೆಳೆದಿದೆ. ಅಧಿವೇಶನ, ರಾಜಕಾಲು ಒತ್ತುವರಿ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ. 

ಬೆಂಗಳೂರಿನ ಮಳೆ ಹಾಗೂ ಪ್ರವಾಹ ಕುರಿತು ಸಿದ್ದರಾಮಯ್ಯ ಸರ್ಕಾರದ ಕಾಲೆಳೆದಿದ್ದಾರೆ. ಮಹದೇವಪುರಕ್ಕೆ ಬೋಟ್‌ನಲ್ಲಿ ಹೋಗಿದ್ದೆ ಎಂಬ ಸಿದ್ದರಾಮಯ್ಯ ಮಾತಿಕೆ ಶಾಸಕ ಅರವಿಂದ ಲಿಂಬಾವಳಿ ಪ್ರತಿಕ್ರಿಯಿಸಿ, ನಡೆದುಕೊಂಡೇ ಹೋಗಬಹುದಿತ್ತಲ್ಲಾ ಎಂದರು. ಇತ್ತ ಬಸವರಾಜ್ ಬೊಮ್ಮಾಯಿ ಕೂಡ ಟಾಂಗ್ ನೀಡಿದರು. ಇತ್ತ  ಸಚಿವ ಆರ್ ಆಶೋಕ್ ಹಾಗೂ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ನಡುವೆ ಕಬಡ್ಡಿ ಮಾತು ಕಲಾಪವನ್ನು ಕೆಲ ಹೊತ್ತು ನಗೆಗಡಲಲ್ಲಿ ತೇಲಾಡಿಸಿತು. ಅಶೋಕ್ ಗಟ್ಟಿ ಮುಟ್ಟಾಗಿದ್ದಿಯಾ, ಕಬಡ್ಡಿ ಆಡ್ತಿದ್ದಿಯಲ್ಲಾ? ನಾನು ಹೈಸ್ಕೂಲ್ ದಿನದಲ್ಲಿ ಕಬಡ್ಡಿ ಆಡುತ್ತಿದ್ದೆ. ಈಗ ಯಾವ ಆಟ ಇಲ್ಲ ಎಂದು ಸಿದ್ದು ಹೇಳಿದ್ದಾರೆ. 
 

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more