ಸಿದ್ದರಾಮಯ್ಯ, ಆಶೋಕ್ ನಡುವೆ ಕಬಡ್ಡಿ ಮಾತು, ಕಲಾಪದಲ್ಲಿ ಹಾಸ್ಯ ಚಟಾಕಿ!

ಸಿದ್ದರಾಮಯ್ಯ, ಆಶೋಕ್ ನಡುವೆ ಕಬಡ್ಡಿ ಮಾತು, ಕಲಾಪದಲ್ಲಿ ಹಾಸ್ಯ ಚಟಾಕಿ!

Published : Sep 13, 2022, 10:58 PM IST

ಹೈಸ್ಕೂಲ್‌ನಲ್ಲಿ ಕಬಡ್ಡಿ ಆಡುತ್ತಿದ್ದೆ. ಈಗ ಕಬಡ್ಡಿ ಇಲ್ಲ ಯಾವ ಆಟನೂ ಇಲ್ಲ ಎಂದು ಸಿದ್ದರಾಮಯ್ಯ ಹಾಸ್ಯ ಚಟಾಕಿ ಹಾರಿಸಿದ್ದಾರೆ. ಇಷ್ಟೇ ಅಲ್ಲ ಬೆಂಗಳೂರಿನಲ್ಲಿ ಬೋಟ್‌ನಲ್ಲಿ ತೆರಳುವ ಪರಿಸ್ಥಿತಿ ನಿರ್ಮಾಣ ಅನ್ನೋ ಮಾತಿಗೆ ಬಿಜೆಪಿ ಕಾಲೆಳೆದಿದೆ. ಅಧಿವೇಶನ, ರಾಜಕಾಲು ಒತ್ತುವರಿ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ. 

ಬೆಂಗಳೂರಿನ ಮಳೆ ಹಾಗೂ ಪ್ರವಾಹ ಕುರಿತು ಸಿದ್ದರಾಮಯ್ಯ ಸರ್ಕಾರದ ಕಾಲೆಳೆದಿದ್ದಾರೆ. ಮಹದೇವಪುರಕ್ಕೆ ಬೋಟ್‌ನಲ್ಲಿ ಹೋಗಿದ್ದೆ ಎಂಬ ಸಿದ್ದರಾಮಯ್ಯ ಮಾತಿಕೆ ಶಾಸಕ ಅರವಿಂದ ಲಿಂಬಾವಳಿ ಪ್ರತಿಕ್ರಿಯಿಸಿ, ನಡೆದುಕೊಂಡೇ ಹೋಗಬಹುದಿತ್ತಲ್ಲಾ ಎಂದರು. ಇತ್ತ ಬಸವರಾಜ್ ಬೊಮ್ಮಾಯಿ ಕೂಡ ಟಾಂಗ್ ನೀಡಿದರು. ಇತ್ತ  ಸಚಿವ ಆರ್ ಆಶೋಕ್ ಹಾಗೂ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ನಡುವೆ ಕಬಡ್ಡಿ ಮಾತು ಕಲಾಪವನ್ನು ಕೆಲ ಹೊತ್ತು ನಗೆಗಡಲಲ್ಲಿ ತೇಲಾಡಿಸಿತು. ಅಶೋಕ್ ಗಟ್ಟಿ ಮುಟ್ಟಾಗಿದ್ದಿಯಾ, ಕಬಡ್ಡಿ ಆಡ್ತಿದ್ದಿಯಲ್ಲಾ? ನಾನು ಹೈಸ್ಕೂಲ್ ದಿನದಲ್ಲಿ ಕಬಡ್ಡಿ ಆಡುತ್ತಿದ್ದೆ. ಈಗ ಯಾವ ಆಟ ಇಲ್ಲ ಎಂದು ಸಿದ್ದು ಹೇಳಿದ್ದಾರೆ. 
 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more