ಸಿದ್ದರಾಮಯ್ಯ, ಆಶೋಕ್ ನಡುವೆ ಕಬಡ್ಡಿ ಮಾತು, ಕಲಾಪದಲ್ಲಿ ಹಾಸ್ಯ ಚಟಾಕಿ!

ಸಿದ್ದರಾಮಯ್ಯ, ಆಶೋಕ್ ನಡುವೆ ಕಬಡ್ಡಿ ಮಾತು, ಕಲಾಪದಲ್ಲಿ ಹಾಸ್ಯ ಚಟಾಕಿ!

Published : Sep 13, 2022, 10:58 PM IST

ಹೈಸ್ಕೂಲ್‌ನಲ್ಲಿ ಕಬಡ್ಡಿ ಆಡುತ್ತಿದ್ದೆ. ಈಗ ಕಬಡ್ಡಿ ಇಲ್ಲ ಯಾವ ಆಟನೂ ಇಲ್ಲ ಎಂದು ಸಿದ್ದರಾಮಯ್ಯ ಹಾಸ್ಯ ಚಟಾಕಿ ಹಾರಿಸಿದ್ದಾರೆ. ಇಷ್ಟೇ ಅಲ್ಲ ಬೆಂಗಳೂರಿನಲ್ಲಿ ಬೋಟ್‌ನಲ್ಲಿ ತೆರಳುವ ಪರಿಸ್ಥಿತಿ ನಿರ್ಮಾಣ ಅನ್ನೋ ಮಾತಿಗೆ ಬಿಜೆಪಿ ಕಾಲೆಳೆದಿದೆ. ಅಧಿವೇಶನ, ರಾಜಕಾಲು ಒತ್ತುವರಿ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ. 

ಬೆಂಗಳೂರಿನ ಮಳೆ ಹಾಗೂ ಪ್ರವಾಹ ಕುರಿತು ಸಿದ್ದರಾಮಯ್ಯ ಸರ್ಕಾರದ ಕಾಲೆಳೆದಿದ್ದಾರೆ. ಮಹದೇವಪುರಕ್ಕೆ ಬೋಟ್‌ನಲ್ಲಿ ಹೋಗಿದ್ದೆ ಎಂಬ ಸಿದ್ದರಾಮಯ್ಯ ಮಾತಿಕೆ ಶಾಸಕ ಅರವಿಂದ ಲಿಂಬಾವಳಿ ಪ್ರತಿಕ್ರಿಯಿಸಿ, ನಡೆದುಕೊಂಡೇ ಹೋಗಬಹುದಿತ್ತಲ್ಲಾ ಎಂದರು. ಇತ್ತ ಬಸವರಾಜ್ ಬೊಮ್ಮಾಯಿ ಕೂಡ ಟಾಂಗ್ ನೀಡಿದರು. ಇತ್ತ  ಸಚಿವ ಆರ್ ಆಶೋಕ್ ಹಾಗೂ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ನಡುವೆ ಕಬಡ್ಡಿ ಮಾತು ಕಲಾಪವನ್ನು ಕೆಲ ಹೊತ್ತು ನಗೆಗಡಲಲ್ಲಿ ತೇಲಾಡಿಸಿತು. ಅಶೋಕ್ ಗಟ್ಟಿ ಮುಟ್ಟಾಗಿದ್ದಿಯಾ, ಕಬಡ್ಡಿ ಆಡ್ತಿದ್ದಿಯಲ್ಲಾ? ನಾನು ಹೈಸ್ಕೂಲ್ ದಿನದಲ್ಲಿ ಕಬಡ್ಡಿ ಆಡುತ್ತಿದ್ದೆ. ಈಗ ಯಾವ ಆಟ ಇಲ್ಲ ಎಂದು ಸಿದ್ದು ಹೇಳಿದ್ದಾರೆ. 
 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more