ಅಖಂಡ ಪರ ಸಿದ್ದರಾಮಯ್ಯ ಜಮೀರ್‌ ಲಾಬಿ,ಖರ್ಗೆ ಮುಂದೆ ಬಿಗಿಪಟ್ಟು

ಅಖಂಡ ಪರ ಸಿದ್ದರಾಮಯ್ಯ ಜಮೀರ್‌ ಲಾಬಿ,ಖರ್ಗೆ ಮುಂದೆ ಬಿಗಿಪಟ್ಟು

Published : Apr 18, 2023, 01:43 PM ISTUpdated : Apr 18, 2023, 01:46 PM IST

ಮುಂದಿನ ವಿಧಾನಸಭಾ ಚುನಾವಣೆಗೆ ರಾಜ್ಯ ಕಾಂಗ್ರೆಸ್ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಒಟ್ಟು 43 ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್‌ ಪ್ರಕಟಿಸಿದೆ.ಬೆಂಗಳೂರಿನ ಪುಲಿಕೇಶಿನಗರ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿರುವ ಅಖಂಡ ಶ್ರೀನಿವಾಸಮೂರ್ತಿ ಕಾಂಗ್ರೆಸ್ ವಿರುದ್ಧ ಮುನಿಸಿಕೊಂಡಿದ್ದಾರೆ.  

ಮುಂದಿನ ವಿಧಾನಸಭಾ ಚುನಾವಣೆಗೆ ರಾಜ್ಯ ಕಾಂಗ್ರೆಸ್ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಒಟ್ಟು 43 ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್‌ ಪ್ರಕಟಿಸಿದೆ.ಬೆಂಗಳೂರಿನ ಪುಲಿಕೇಶಿನಗರ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿರುವ ಅಖಂಡ ಶ್ರೀನಿವಾಸಮೂರ್ತಿ ಕಾಂಗ್ರೆಸ್ ವಿರುದ್ಧ ಮುನಿಸಿಕೊಂಡಿದ್ದಾರೆ.  ಟಿಕೆಟ್ ನೀಡುವಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವ ಪಕ್ಷದ ಕ್ರಮದ ವಿರುದ್ಧ ಬೇಸರ ವ್ಯಕ್ತಪಡಿಸಿರುವ ಅವರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಆದರೆ ಇವತ್ತು ಒಂದು ದಿನ ಕಾಯುವಂತೆ ಅಖಂಡಗೆ ಸಿದ್ದು ಸೂಚನೆ ನೀಡುದ್ದು, ಹೀಗಾಗಿ ಶ್ರೀನಿವಾಸಮೂರ್ತಿಗೆ ಟಿಕೆಟ್‌ ನೀಡಲು ಸಿದ್ದರಾಮಯ್ಯ , ಜಮೀರ್‌ ಮಲ್ಲಿಕಾರ್ಜುನ್‌ ಖರ್ಗೆ ಮುಂದೆ ಬಿಗಿಪಟ್ಟು ಹಿಡಿದಿದ್ದಾರೆ. ಖರ್ಗೆ ನಿವಾಸದಲ್ಲಿ ನಡೆದ ಸಭೆಯಲ್ಲಿ ಅಖಂಡ ಪರ ಸಿದ್ದು ಬ್ಯಾಟಿಂಗ್‌ ಬೀಸಿದ್ದಾರೆ.  

23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
Read more