Puneeth Rajkumar James: 'ಜೇಮ್ಸ್ ಜಾಗಕ್ಕೆ ಕಾಶ್ಮೀರ ಫೈಲ್ಸ್ ಹಾಕಿ ಅಂತಿದ್ದಾರೆ.. ಏನಿದು ದೌರ್ಜನ್ಯ?'

Puneeth Rajkumar James: 'ಜೇಮ್ಸ್ ಜಾಗಕ್ಕೆ ಕಾಶ್ಮೀರ ಫೈಲ್ಸ್ ಹಾಕಿ ಅಂತಿದ್ದಾರೆ.. ಏನಿದು ದೌರ್ಜನ್ಯ?'

Published : Mar 22, 2022, 08:21 PM ISTUpdated : Mar 22, 2022, 08:25 PM IST

* ಜೇಮ್ಸ್ ಪ್ರದರ್ಶನ  ನಿಲ್ಲಿಸಲು ಬಿಜೆಪಿ ಶಾಸರಿಂದ ಒತ್ತಡ?
* ಬಿಜೆಪಿ ವಿರುದ್ಧ ಆಕ್ರೋಶ ಹೊರಹಾಕಿದ ಸಿದ್ದರಾಮಯ್ಯ
* ಪುನೀತ್ ರಾಜ್‍ಕುಮಾರ್ ಒಬ್ಬ ಸಮಾಜಮುಖಿ, ಪ್ರತಿಭಾನ್ವಿಂತ ನಟ
* ಬಿಜೆಪಿ ನಾಯಕರು ಇಂಥ ಕೆಲಸ ಮಾಡುವುದು ದೌರ್ಜನ್ಯ

ಬೆಂಗಳೂರು(ಮಾ. 22)   ಅನೇಕ ಕಡೆಗಳಲ್ಲಿ ಬಿಜೆಪಿ (BJP) ಶಾಸಕರು, ಕಾರ್ಯಕರ್ತರು ಜೇಮ್ಸ್ (James) ಚಿತ್ರ ಪ್ರದರ್ಶನ ನಡೆಯುತ್ತಿರುವ ಸಿನೆಮಾ ಮಂದಿರಕ್ಕೆ ಹೋಗಿ ನೀವು ಜೇಮ್ಸ್ ಚಿತ್ರ ಪ್ರದರ್ಶನ ನಿಲ್ಲಿಸಿ, ಕಾಶ್ಮೀರಿ ಫೈಲ್ಸ್ (The Kashmir Files) ಚಿತ್ರ ಹಾಕಿ ಎಂದು ಒತ್ತಡ ಹೇರಿ ಕೆಲವೆಡೆ ಜೇಮ್ಸ್ ಚಿತ್ರ ಪ್ರದರ್ಶನ ನಿಲ್ಲಿಸಿದ್ದಾರೆ. ಇದೇ ರೀತಿ ಇನ್ನೂ ಹಲವಾರು ಕಡೆ ಒತ್ತಡ ಹಾಕುತ್ತಿದ್ದಾರೆ .  ದೌರ್ಜನ್ಯವಾಗುತ್ತಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah)ಹೇಳಿದ್ದಾರೆ.

ಜೇಮ್ಸ್‌ ಚಿತ್ರಕ್ಕೆ ಕಂಟಕವಾಗಿದೆಯಾ ರಾಜಮೌಳಿ 'RRR' ಸಿನಿಮಾ?

ಪುನೀತ್ ರಾಜ್‍ಕುಮಾರ್ (Puneeth Rajkumar) ಒಬ್ಬ ಸಮಾಜಮುಖಿ, ಪ್ರತಿಭಾನ್ವಿಂತ ನಟರಾಗಿದ್ದವರು. ಅವರಿಗೆ ರಾಜ್ಯದಲ್ಲಿ ದೊಡ್ಡ ಸಂಖ್ಯೆಯಲ್ಲಿ ಅಭಿಮಾನಿಗಳಿದ್ದಾರೆ, ಅವರ ಕೊನೆ ಚಿತ್ರವನ್ನು ವೀಕ್ಷಿಸಬೇಕು ಎಂದು ಅವರ ಎಲ್ಲಾ ಅಭಿಮಾನಿಗಳಿಗೆ ಆಸೆ ಇದೆ. ಹೀಗಾಗಿ ಜೇಮ್ಸ್ ಚಿತ್ರ ಸ್ಥಗಿತಗೊಳಿಸುವ ಬಿಜೆಪಿ ಶಾಸಕರ ಯತ್ನಕ್ಕೆ ನನ್ನ ವಿರೋಧವಿದೆ. ಬಿಜೆಪಿಯವರು ತಮ್ಮನ್ನು ಸಜ್ಜನರು ಎಂದು ಹೇಳಿಕೊಂಡು ಮಾಡುವುದು ಇಂಥಾ ದೌರ್ಜನ್ಯದ ಕೆಲಸ. ಚಿತ್ರ ಪ್ರದರ್ಶನಕ್ಕೆ ಅಡ್ಡಿ ಮಾಡ್ತಿರುವ ಶಾಸಕರ ಜೊತೆ ನಾನು ಮಾತನಾಡ್ತೇನೆ. ಯಾವೆಲ್ಲಾ ಟಾಕೀಸುಗಳು ಬುಕ್ ಆಗಿವೆ ಅಲ್ಲಿ ಸಿನಿಮಾ ತೋರಿಸಿ ಎಂದು ನಿಸಿಮಾ ನಿರ್ಮಾಪಕರಿಗೆ ಹೇಳಿದ್ದೇನೆ ಎಂದರು. 

 


 

 

 

 

 


 

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
22:55Karnataka Politics: ಉಭಯ ಸಂಕಟದಲ್ಲಿ ಸಿಲುಕಿದ ಕಾಂಗ್ರೆಸ್ ಹೈಕಮಾಂಡ್! ಹೇಗಿವೆ ಸಿದ್ದು-ಡಿಕೆ ಪಟ್ಟುಗಳು?
Read more